3 ದಿನದಿಂದ ಬ್ರೇಕ್ ಕೊಟ್ಟಿದ್ದ ಕೊರೊನಾ ಬೆಂಗಳೂರಲ್ಲಿ ಮತ್ತೆ ಔಟ್ ಬ್ರೇಕ್!

ಬೆಂಗಳೂರು: ಕಳೆದ ಮೂರು ದಿನಗಳಿಂದ ಸಿಲಿನಾಕ್ ಸಿಟಿ ಬೆಂಗಳೂರಿನಲ್ಲಿ ಬ್ರೇಕ್ ಕೊಟ್ಟಿದ್ದ ಕೊರೊನಾ ವೈರಸ್ ಇಂದು ಮತ್ತೆ ಪತ್ತೆಯಾಗಿದೆ. ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗದಿದ್ದರಿಂದ ಬೆಂಗಳೂರಿನ ಮಂದಿ ಕೊಂಚ ನಿಟ್ಟುಸಿರು ಬಿಟ್ಟಿದ್ದರು. ಆದ್ರೆ ಇಂದು ಮತ್ತೆ ಇಬ್ಬರಲ್ಲಿ ವೈರಸ್ ಅಟ್ಯಾಕ್ ಆಗಿರುವುದು ದೃಢಪಟ್ಟಿದೆ. ಹಾಗಾಗಿ ನಗರದ ಜನತೆ ಮತ್ತೆ ಕಂಗಾಲಾಗಿದ್ದಾರೆ.

3 ದಿನದಿಂದ ಬ್ರೇಕ್ ಕೊಟ್ಟಿದ್ದ ಕೊರೊನಾ ಬೆಂಗಳೂರಲ್ಲಿ ಮತ್ತೆ ಔಟ್ ಬ್ರೇಕ್!
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​

Updated on: Apr 22, 2020 | 2:47 PM

ಬೆಂಗಳೂರು: ಕಳೆದ ಮೂರು ದಿನಗಳಿಂದ ಸಿಲಿನಾಕ್ ಸಿಟಿ ಬೆಂಗಳೂರಿನಲ್ಲಿ ಬ್ರೇಕ್ ಕೊಟ್ಟಿದ್ದ ಕೊರೊನಾ ವೈರಸ್ ಇಂದು ಮತ್ತೆ ಪತ್ತೆಯಾಗಿದೆ. ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗದಿದ್ದರಿಂದ ಬೆಂಗಳೂರಿನ ಮಂದಿ ಕೊಂಚ ನಿಟ್ಟುಸಿರು ಬಿಟ್ಟಿದ್ದರು. ಆದ್ರೆ ಇಂದು ಮತ್ತೆ ಇಬ್ಬರಲ್ಲಿ ವೈರಸ್ ಅಟ್ಯಾಕ್ ಆಗಿರುವುದು ದೃಢಪಟ್ಟಿದೆ. ಹಾಗಾಗಿ ನಗರದ ಜನತೆ ಮತ್ತೆ ಕಂಗಾಲಾಗಿದ್ದಾರೆ.

Published On - 1:54 pm, Wed, 22 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us