AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿಯಲ್ಲಿ ನಡೆದ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು

ಮೃತರು ಮಡಿಕೇರಿ ತಾಲೂಕಿನ ಮೂರ್ನಾಡು ಗ್ರಾಮದವರಾಗಿದ್ದು, ಹರೀಶ್ ಹಾಗೂ ಸುಬ್ರಮಣಿ ಎಂಬುವವರು ಘಟನೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮಡಿಕೇರಿಯಲ್ಲಿ ನಡೆದ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು
ಮೃತರು ಮಡಿಕೇರಿ ತಾಲೂಕಿನ ಮೂರ್ನಾಡು ಗ್ರಾಮದವರಾಗಿದ್ದು, ಹರೀಶ್ ಹಾಗೂ ಸುಬ್ರಮಣಿ ಎಂಬುವವರು ಘಟನೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
sandhya thejappa
|

Updated on:Dec 04, 2020 | 11:17 AM

Share

ಕೊಡಗು: ಗೂಡ್ಸ್ ವಾಹನ ಹಾಗೂ ಓಮ್ನಿ ಕಾರಿನ ನಡುವೆ ನಡೆದ ಭೀಕರ ಅಪಘಾತದಿಂದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಡಿಕೇರಿ ತಾಲೂಕಿನ ಭೇತ್ರಿಯಲ್ಲಿ ಘಟನೆ ನಡೆದಿದೆ.

ಮೃತರು ಮಡಿಕೇರಿ ತಾಲೂಕಿನ ಮೂರ್ನಾಡು ಗ್ರಾಮದವರಾಗಿದ್ದು, ಹರೀಶ್ ಹಾಗೂ ಸುಬ್ರಮಣಿ ಎಂಬುವವರು ಘಟನೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಅಪಘಾತದ ದೃಶ್ಯ

ಅಪಘಾತದ ರಭಸಕ್ಕೆ ಓಮ್ನಿ ಕಾರು ಪುಡಿಪುಡಿಯಾಗಿದ್ದು, ಮೃತ ವ್ಯಕ್ತಿ ಹರೀಶ್ ಓಮ್ನಿ ಚಾಲಕನೆಂದು ತಿಳಿದುಬಂದಿದೆ. ಈ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂದು ASI ಆಗಬೇಕಿದ್ದ ಹೆಡ್ ಕಾನ್ಸ್​​ಟೇಬಲ್​ ಅಪಘಾತದಲ್ಲಿ ಸಾವು, ಈಡೇರಲಿಲ್ಲ ಅವರ 25 ವರ್ಷದ ಕನಸು

Published On - 10:58 am, Fri, 4 December 20

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?