AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ತ್ರಿಬಲ್ ರೈಡಿಂಗ್​ ತಂದ ಆಪತ್ತು, ನಾಲ್ವರ ದುರ್ಮರಣ

ಕುಡಿದ ಅಮಲಿನಲ್ಲಿ ತ್ರಿಬಲ್​ ರೈಡಿಂಗ್​ ಹೋಗುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸಕೋಟೆಯಲ್ಲಿ ನಡೆದರೆ, ಬಸವನಗುಡಿಯಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ ಓರ್ವ ಮೃತಪಟ್ಟಿದ್ದಾನೆ.

ಬೆಂಗಳೂರು: ತ್ರಿಬಲ್ ರೈಡಿಂಗ್​ ತಂದ ಆಪತ್ತು, ನಾಲ್ವರ ದುರ್ಮರಣ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 21, 2020 | 9:08 PM

Share

ಬೆಂಗಳೂರು: ನಗರದಲ್ಲಿ ಕುಡಿದು ವೇಗವಾಗಿ ಗಾಡಿ ಚಲಾಯಿಸುವವರ ಸಂಖ್ಯೆಯೇನು ಕಡಿಮೆ ಇಲ್ಲ. ಇದಕ್ಕೆ ತಡೆ ಹಾಕಲು ಸಂಚಾರಿ ಪೊಲೀಸರು ಪ್ರಯತ್ನ ನಡೆಸುತ್ತಲೇ ಇದ್ದಾರೆ. ಈಗ ಕುಡಿದು ಗಾಡಿ ಚಲಾಯಿಸಿದ್ದಕ್ಕೆ ನಾಲ್ವರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಕುಡಿದ ಅಮಲಿನಲ್ಲಿ ತ್ರಿಬಲ್​ ರೈಡಿಂಗ್​ ಹೋಗುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸಕೋಟೆಯಲ್ಲಿ ನಡೆದರೆ, ಬಸವನಗುಡಿಯಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ ಓರ್ವ ಮೃತಪಟ್ಟಿದ್ದಾನೆ.

ಲವನೀತ್​ (23), ರಾಜೇಶ್​ (24) ಹಾಗೂ ಹರೀಶ್​ (24) ಗೆಳೆಯನ ಮನೆಯಲ್ಲಿ ನಡೆದ ಪಾರ್ಟಿ ಮುಗಿಸಿ ಬರುತ್ತಿದ್ದರು. ಮೂವರು ಸರಿಯಾಗಿ ಕುಡಿದಿದ್ದರು. ರಾಜೇಶ್​ ಸ್ಕೂಟಿ ಓಡಿಸುತ್ತಿದ್ದ. ಹೊಸಕೋಟೆ ಟೋಲ್​ ಬೂತ್​ ವೇಗವಾಗಿ ಬರುತ್ತಿದ್ದಾಗ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್​ಗೆ ಸ್ಕೂಟಿ ಗುದ್ದಿದೆ. ಹೆಲ್ಮೆಟ್​ ಧರಿಸದ ಕಾರಣ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಹೀಗಾಗಿ, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಯಡಿಯೂರು ವೃತ್ತದ ಬಳಿ ಮತ್ತೊಂದು ಅಪಘಾತ ಸಂಭವಿಸಿದೆ. ಸ್ಪೋರ್ಟ್ಸ್​ ಬೈಕ್​ನಲ್ಲಿ ಮೂವರು ಪಾರ್ಟಿ ಮುಗಿಸಿ ಬರುತ್ತಿದ್ದರು. ಈ ವೇಳೆ ಕಾರನ್ನು ಓವರ್​ಟೇಕ್​ ಮಾಡಲು ಹೋದ ಯುವಕ ಪಕ್ಕದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್​ಗೆ ಗುದ್ದಿದ್ದಾನೆ. ಈ ವೇಳೆ ಗಂಭೀರವಾಗಿ ಗಾಯಗೊಂಡ ಧೀರಜ್​ ಮೃತಪಟ್ಟಿದ್ದಾನೆ.

ದೆಹಲಿ ಚಲೋ ಮುಗಿಸಿಕೊಂಡು ಊರಿಗೆ ಮರಳುತ್ತಿದ್ದ ಇಬ್ಬರು ರೈತರು ಅಪಘಾತಕ್ಕೆ ಬಲಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ