AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾಯುಕ್ತ ಪ್ರತ್ಯೇಕ ದಾಳಿ: ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಪಿಡಿಒ ಅಧಿಕಾರಿಗಳು ವಶಕ್ಕೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕುರುಬರಹಳ್ಳಿ ಗ್ರಾಮ ಪಂಚಾಯತಿಯ ಪಿಡಿಒ ಬಸವರಾಜ 6000 ರೂ ಲಂಚ ಪಡೆಯುತ್ತಿದ್ದ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಬಂಧಿಸಿದ್ದಾರೆ.

ಲೋಕಾಯುಕ್ತ ಪ್ರತ್ಯೇಕ ದಾಳಿ: ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಪಿಡಿಒ ಅಧಿಕಾರಿಗಳು ವಶಕ್ಕೆ
ಲೋಕಾಯುಕ್ತ ಕಚೇರಿ
TV9 Web
| Edited By: ವಿವೇಕ ಬಿರಾದಾರ|

Updated on: Nov 25, 2022 | 9:14 PM

Share

ಚಿತ್ರದುರ್ಗ: ಹೊಸದುರ್ಗ ತಾಲೂಕಿನ ಕುರುಬರಹಳ್ಳಿ ಗ್ರಾಮ ಪಂಚಾಯತಿಯ (Gram panchayat) ಪಿಡಿಒ (PDO) ಬಸವರಾಜ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ಗವಿರಂಗಾಪುರದ ಲೋಕೇಶ್​ರಿಂದ ಪಿಡಿಒ ಬಸವರಾಜ ಮತ್ತು ಕಾರ್ಯದರ್ಶಿ ಜಗದೀಶ್ 6,000 ರೂ. ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಲೋಕಾಯುಕ್ತ ಡಿವೈಎಸ್​ಪಿ ಜಿ.ಮಂಜುನಾಥ್ ನೇತೃತ್ವದ ತಂಡ ದಾಳಿ ಮಾಡಿ, ಬಂಧಿಸಿದ್ದಾರೆ.

ದೇವಿಕೆರೆ ಗ್ರಾ.ಪಂ. ಪಿಡಿಒ ಬಸವರಾಜಪ್ಪ ಲೋಕಾಯುಕ್ತ ಬಲೆಗೆ

ದಾವಣಗೆರೆ: ಜಗಳೂರು ತಾಲೂಕಿನ ದೇವಿಕೆರೆ ಗ್ರಾಮ ಪಂಚಾಯತಿಯ ಪಿಡಿಒ ಬಸವರಾಜಪ್ಪಇ-ಸ್ವತ್ತು ಮಾಡಿಕೊಡಲು 5,000 ರೂ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಪಿಡಿಒ ಬಸವರಾಜಪ್ಪ ದೇವಿಕೆರೆಯ ಶಾಂತಕುಮಾರ್​ರಿಂದ ಲಂಚ ಪುಣೆ-ಬೆಂಗಳೂರು (ಪಿಬಿ) ರಸ್ತೆಯ ದ್ವಾರಕಾ ಹೋಟೆಲ್​ನಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಲೋಕಾಯುಕ್ತ ಇನ್ಸ್​ಪೆಕ್ಟರ್​ ಆಂಜನೇಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ