AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾಯುಕ್ತ ಪ್ರತ್ಯೇಕ ದಾಳಿ: ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಪಿಡಿಒ ಅಧಿಕಾರಿಗಳು ವಶಕ್ಕೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕುರುಬರಹಳ್ಳಿ ಗ್ರಾಮ ಪಂಚಾಯತಿಯ ಪಿಡಿಒ ಬಸವರಾಜ 6000 ರೂ ಲಂಚ ಪಡೆಯುತ್ತಿದ್ದ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಬಂಧಿಸಿದ್ದಾರೆ.

ಲೋಕಾಯುಕ್ತ ಪ್ರತ್ಯೇಕ ದಾಳಿ: ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಪಿಡಿಒ ಅಧಿಕಾರಿಗಳು ವಶಕ್ಕೆ
ಲೋಕಾಯುಕ್ತ ಕಚೇರಿ
TV9 Web
| Edited By: ವಿವೇಕ ಬಿರಾದಾರ|

Updated on: Nov 25, 2022 | 9:14 PM

Share

ಚಿತ್ರದುರ್ಗ: ಹೊಸದುರ್ಗ ತಾಲೂಕಿನ ಕುರುಬರಹಳ್ಳಿ ಗ್ರಾಮ ಪಂಚಾಯತಿಯ (Gram panchayat) ಪಿಡಿಒ (PDO) ಬಸವರಾಜ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ಗವಿರಂಗಾಪುರದ ಲೋಕೇಶ್​ರಿಂದ ಪಿಡಿಒ ಬಸವರಾಜ ಮತ್ತು ಕಾರ್ಯದರ್ಶಿ ಜಗದೀಶ್ 6,000 ರೂ. ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಲೋಕಾಯುಕ್ತ ಡಿವೈಎಸ್​ಪಿ ಜಿ.ಮಂಜುನಾಥ್ ನೇತೃತ್ವದ ತಂಡ ದಾಳಿ ಮಾಡಿ, ಬಂಧಿಸಿದ್ದಾರೆ.

ದೇವಿಕೆರೆ ಗ್ರಾ.ಪಂ. ಪಿಡಿಒ ಬಸವರಾಜಪ್ಪ ಲೋಕಾಯುಕ್ತ ಬಲೆಗೆ

ದಾವಣಗೆರೆ: ಜಗಳೂರು ತಾಲೂಕಿನ ದೇವಿಕೆರೆ ಗ್ರಾಮ ಪಂಚಾಯತಿಯ ಪಿಡಿಒ ಬಸವರಾಜಪ್ಪಇ-ಸ್ವತ್ತು ಮಾಡಿಕೊಡಲು 5,000 ರೂ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಪಿಡಿಒ ಬಸವರಾಜಪ್ಪ ದೇವಿಕೆರೆಯ ಶಾಂತಕುಮಾರ್​ರಿಂದ ಲಂಚ ಪುಣೆ-ಬೆಂಗಳೂರು (ಪಿಬಿ) ರಸ್ತೆಯ ದ್ವಾರಕಾ ಹೋಟೆಲ್​ನಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಲೋಕಾಯುಕ್ತ ಇನ್ಸ್​ಪೆಕ್ಟರ್​ ಆಂಜನೇಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!