AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತೋಷ-ಸಮಾಧಾನ ಒಟ್ಟೊಟ್ಟಿಗೇ! ಉಡುಪಿ ಜಿಲ್ಲೆ ಇದರಲ್ಲೂ ನಂ.1 ಸ್ಥಾನದಲ್ಲಿದೆ

ಉಡುಪಿ: ಮಹಾಮಾರಿ ಕೊರೊನಾ ಸೋಂಕು ಕಾಲದಲ್ಲಿ ಇಂತಹ ಸುದ್ದಿಗಳು ಸಂತೋಷ-ಸಮಾಧಾನಗಳನ್ನು ಒಟ್ಟೊಟ್ಟಿಗೇ ನೀಡುತ್ತವೆ! ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆ ಸದಾ ಮೊದಲ ಸ್ಥಾನವನ್ನೇ ಅಲಂಕರಿಸುತ್ತಿರುತ್ತದೆ. ಕೊರೊನಾ ಟೆಸ್ಟಿಂಗ್​ನಲ್ಲಿಯೂ ಉಡುಪಿ ಜಿಲ್ಲೆ ನಂಬರ್​ 1 ಸ್ಥಾನದಲ್ಲಿದೆ. ರಾಜ್ಯದಲ್ಲಿಯೇ ಉಡುಪಿ ಜಿಲ್ಲೆ ನಂಬರ್​ 1 ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಈವರೆಗೆ ಪ್ರತಿ ಲಕ್ಷ ಜನರಿಗೆ 34 ಟೆಸ್ಟ್ ನಡೆಸಲಾಗಿದೆ. 403 ಜನರಿಗೆ ಸ್ಯಾಂಪಲ್‌ ಟೆಸ್ಟ್ ಮಾಡಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೇವಲ ಮೂರು ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇನ್ನು, ಈವರೆಗೆ ಇಬ್ಬರು […]

ಸಂತೋಷ-ಸಮಾಧಾನ ಒಟ್ಟೊಟ್ಟಿಗೇ! ಉಡುಪಿ ಜಿಲ್ಲೆ ಇದರಲ್ಲೂ ನಂ.1 ಸ್ಥಾನದಲ್ಲಿದೆ
ಸಾಧು ಶ್ರೀನಾಥ್​
|

Updated on:Apr 17, 2020 | 5:21 PM

Share

ಉಡುಪಿ: ಮಹಾಮಾರಿ ಕೊರೊನಾ ಸೋಂಕು ಕಾಲದಲ್ಲಿ ಇಂತಹ ಸುದ್ದಿಗಳು ಸಂತೋಷ-ಸಮಾಧಾನಗಳನ್ನು ಒಟ್ಟೊಟ್ಟಿಗೇ ನೀಡುತ್ತವೆ! ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆ ಸದಾ ಮೊದಲ ಸ್ಥಾನವನ್ನೇ ಅಲಂಕರಿಸುತ್ತಿರುತ್ತದೆ. ಕೊರೊನಾ ಟೆಸ್ಟಿಂಗ್​ನಲ್ಲಿಯೂ ಉಡುಪಿ ಜಿಲ್ಲೆ ನಂಬರ್​ 1 ಸ್ಥಾನದಲ್ಲಿದೆ. ರಾಜ್ಯದಲ್ಲಿಯೇ ಉಡುಪಿ ಜಿಲ್ಲೆ ನಂಬರ್​ 1 ಸ್ಥಾನದಲ್ಲಿದೆ.

ಜಿಲ್ಲೆಯಲ್ಲಿ ಈವರೆಗೆ ಪ್ರತಿ ಲಕ್ಷ ಜನರಿಗೆ 34 ಟೆಸ್ಟ್ ನಡೆಸಲಾಗಿದೆ. 403 ಜನರಿಗೆ ಸ್ಯಾಂಪಲ್‌ ಟೆಸ್ಟ್ ಮಾಡಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೇವಲ ಮೂರು ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇನ್ನು, ಈವರೆಗೆ ಇಬ್ಬರು ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಅಲ್ಲಿಗೆ ಕೊರೊನಾದಿಂದ ಸಾವು ಸಂಭವಿಸಿಲ್ಲ. ಇನ್ನೂ ಮುಖ್ಯವಾಗಿ ಕಳೆದ 19 ದಿನಗಳಿಂದ ಯಾವುದೇ ಕೇಸ್​ ಪತ್ತೆಯಾಗಿಲ್ಲ.

ಇಡೀ ರಾಜ್ಯದಲ್ಲಿ ಹೇಗಿದೆ ಪರಿಸ್ಥಿತಿ: ಈ ಮಧ್ಯೆ, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 359 ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಇಂದು ಹೊಸದಾಗಿ 44 ಜನರಿಗೆ ಸೋಂಕು ತಗುಲಿದೆ. ಕರ್ನಾಟಕದಲ್ಲಿ ಈವರೆಗೆ ಕೊರೊನಾದಿಂದ 13 ಜನ ಸಾವಿಗೀಡಾಗಿದ್ದಾರೆ. ಕರ್ನಾಟಕದಲ್ಲಿ ಚಿಕಿತ್ಸೆ ಬಳಿಕ 88 ಸೋಂಕಿತರು ಗುಣಮುಖರಾಗಿದ್ದಾರೆ.

Published On - 5:10 pm, Fri, 17 April 20

ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್