AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತೋಷ-ಸಮಾಧಾನ ಒಟ್ಟೊಟ್ಟಿಗೇ! ಉಡುಪಿ ಜಿಲ್ಲೆ ಇದರಲ್ಲೂ ನಂ.1 ಸ್ಥಾನದಲ್ಲಿದೆ

ಉಡುಪಿ: ಮಹಾಮಾರಿ ಕೊರೊನಾ ಸೋಂಕು ಕಾಲದಲ್ಲಿ ಇಂತಹ ಸುದ್ದಿಗಳು ಸಂತೋಷ-ಸಮಾಧಾನಗಳನ್ನು ಒಟ್ಟೊಟ್ಟಿಗೇ ನೀಡುತ್ತವೆ! ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆ ಸದಾ ಮೊದಲ ಸ್ಥಾನವನ್ನೇ ಅಲಂಕರಿಸುತ್ತಿರುತ್ತದೆ. ಕೊರೊನಾ ಟೆಸ್ಟಿಂಗ್​ನಲ್ಲಿಯೂ ಉಡುಪಿ ಜಿಲ್ಲೆ ನಂಬರ್​ 1 ಸ್ಥಾನದಲ್ಲಿದೆ. ರಾಜ್ಯದಲ್ಲಿಯೇ ಉಡುಪಿ ಜಿಲ್ಲೆ ನಂಬರ್​ 1 ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಈವರೆಗೆ ಪ್ರತಿ ಲಕ್ಷ ಜನರಿಗೆ 34 ಟೆಸ್ಟ್ ನಡೆಸಲಾಗಿದೆ. 403 ಜನರಿಗೆ ಸ್ಯಾಂಪಲ್‌ ಟೆಸ್ಟ್ ಮಾಡಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೇವಲ ಮೂರು ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇನ್ನು, ಈವರೆಗೆ ಇಬ್ಬರು […]

ಸಂತೋಷ-ಸಮಾಧಾನ ಒಟ್ಟೊಟ್ಟಿಗೇ! ಉಡುಪಿ ಜಿಲ್ಲೆ ಇದರಲ್ಲೂ ನಂ.1 ಸ್ಥಾನದಲ್ಲಿದೆ
ಸಾಧು ಶ್ರೀನಾಥ್​
|

Updated on:Apr 17, 2020 | 5:21 PM

Share

ಉಡುಪಿ: ಮಹಾಮಾರಿ ಕೊರೊನಾ ಸೋಂಕು ಕಾಲದಲ್ಲಿ ಇಂತಹ ಸುದ್ದಿಗಳು ಸಂತೋಷ-ಸಮಾಧಾನಗಳನ್ನು ಒಟ್ಟೊಟ್ಟಿಗೇ ನೀಡುತ್ತವೆ! ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆ ಸದಾ ಮೊದಲ ಸ್ಥಾನವನ್ನೇ ಅಲಂಕರಿಸುತ್ತಿರುತ್ತದೆ. ಕೊರೊನಾ ಟೆಸ್ಟಿಂಗ್​ನಲ್ಲಿಯೂ ಉಡುಪಿ ಜಿಲ್ಲೆ ನಂಬರ್​ 1 ಸ್ಥಾನದಲ್ಲಿದೆ. ರಾಜ್ಯದಲ್ಲಿಯೇ ಉಡುಪಿ ಜಿಲ್ಲೆ ನಂಬರ್​ 1 ಸ್ಥಾನದಲ್ಲಿದೆ.

ಜಿಲ್ಲೆಯಲ್ಲಿ ಈವರೆಗೆ ಪ್ರತಿ ಲಕ್ಷ ಜನರಿಗೆ 34 ಟೆಸ್ಟ್ ನಡೆಸಲಾಗಿದೆ. 403 ಜನರಿಗೆ ಸ್ಯಾಂಪಲ್‌ ಟೆಸ್ಟ್ ಮಾಡಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೇವಲ ಮೂರು ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇನ್ನು, ಈವರೆಗೆ ಇಬ್ಬರು ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಅಲ್ಲಿಗೆ ಕೊರೊನಾದಿಂದ ಸಾವು ಸಂಭವಿಸಿಲ್ಲ. ಇನ್ನೂ ಮುಖ್ಯವಾಗಿ ಕಳೆದ 19 ದಿನಗಳಿಂದ ಯಾವುದೇ ಕೇಸ್​ ಪತ್ತೆಯಾಗಿಲ್ಲ.

ಇಡೀ ರಾಜ್ಯದಲ್ಲಿ ಹೇಗಿದೆ ಪರಿಸ್ಥಿತಿ: ಈ ಮಧ್ಯೆ, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 359 ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಇಂದು ಹೊಸದಾಗಿ 44 ಜನರಿಗೆ ಸೋಂಕು ತಗುಲಿದೆ. ಕರ್ನಾಟಕದಲ್ಲಿ ಈವರೆಗೆ ಕೊರೊನಾದಿಂದ 13 ಜನ ಸಾವಿಗೀಡಾಗಿದ್ದಾರೆ. ಕರ್ನಾಟಕದಲ್ಲಿ ಚಿಕಿತ್ಸೆ ಬಳಿಕ 88 ಸೋಂಕಿತರು ಗುಣಮುಖರಾಗಿದ್ದಾರೆ.

Published On - 5:10 pm, Fri, 17 April 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ