AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತ್ಯಕ್ರಿಯೆಗೆ ಸಿದ್ಧತೆ

ಬೆಂಗಳೂರು: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಇಂದು ಇಹಲೋಕ ತ್ಯಜಿಸಿದ್ದಾರೆ. ಶ್ರೀಗಳ ಇಚ್ಛೆಯಂತೆ ಬೆಂಗಳೂರಿನ ವಿದ್ಯಾಪೀಠದಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತೆ. ಈಗಾಗಲೇ ಅಂತ್ಯಸಂಸ್ಕಾರಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನು ಕೈಗೊಳ್ಳಲಾಗಿದೆ. ಮೊದಲಿಗೆ ಸಿಂಹಾಸನದಲ್ಲಿ ಶ್ರೀಗಳನ್ನ ಕೂರಿಸಿ ಮಾಧ್ವ ಸರೋವರದಲ್ಲಿ ಸ್ನಾನ ಮಾಡಿಸಲಾಗುತ್ತೆ. ಬಳಿಕ ತುಳಸಿ ಮಾಲೆ ಹಾಕಿ ದೇವಾಲಯದಲ್ಲಿ ಶ್ರೀಗಳ ಪಾರ್ಥಿವ ಶರೀರಕ್ಕೆ ಪೂಜೆ ಮಾಡಲಾಗುತ್ತೆ. ಇದಾದ ಬಳಿಕ ಕೃಷ್ಣ ಮಠದ ಕನಕನ ಕಿಂಡಿಯಲ್ಲಿ ಶ್ರೀಗಳಿಗೆ ಕೃಷ್ಣನ ದರ್ಶನ ಮಾಡಿಸಲಾಗುತ್ತೆ. ಬೃಂದಾವನದ ವೇಳೆ ಶ್ರೀಗಳನ್ನ ಪದ್ಮಾಸನದಲ್ಲಿ ಕೂರಿಸಿ ಜಪ ಮಾಡುವ […]

ಬೆಂಗಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತ್ಯಕ್ರಿಯೆಗೆ ಸಿದ್ಧತೆ
ಸಾಧು ಶ್ರೀನಾಥ್​
|

Updated on: Dec 29, 2019 | 12:40 PM

Share

ಬೆಂಗಳೂರು: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಇಂದು ಇಹಲೋಕ ತ್ಯಜಿಸಿದ್ದಾರೆ. ಶ್ರೀಗಳ ಇಚ್ಛೆಯಂತೆ ಬೆಂಗಳೂರಿನ ವಿದ್ಯಾಪೀಠದಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತೆ. ಈಗಾಗಲೇ ಅಂತ್ಯಸಂಸ್ಕಾರಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನು ಕೈಗೊಳ್ಳಲಾಗಿದೆ.

ಮೊದಲಿಗೆ ಸಿಂಹಾಸನದಲ್ಲಿ ಶ್ರೀಗಳನ್ನ ಕೂರಿಸಿ ಮಾಧ್ವ ಸರೋವರದಲ್ಲಿ ಸ್ನಾನ ಮಾಡಿಸಲಾಗುತ್ತೆ. ಬಳಿಕ ತುಳಸಿ ಮಾಲೆ ಹಾಕಿ ದೇವಾಲಯದಲ್ಲಿ ಶ್ರೀಗಳ ಪಾರ್ಥಿವ ಶರೀರಕ್ಕೆ ಪೂಜೆ ಮಾಡಲಾಗುತ್ತೆ. ಇದಾದ ಬಳಿಕ ಕೃಷ್ಣ ಮಠದ ಕನಕನ ಕಿಂಡಿಯಲ್ಲಿ ಶ್ರೀಗಳಿಗೆ ಕೃಷ್ಣನ ದರ್ಶನ ಮಾಡಿಸಲಾಗುತ್ತೆ. ಬೃಂದಾವನದ ವೇಳೆ ಶ್ರೀಗಳನ್ನ ಪದ್ಮಾಸನದಲ್ಲಿ ಕೂರಿಸಿ ಜಪ ಮಾಡುವ ಬಂಗಿಯಲ್ಲಿ ಮಣ್ಣಿನ ಗುಂಡಿ ಒಳಗೆ ಕೂರಿಸಲಾಗುತ್ತೆ.

ಬಳಿಕ ಶ್ರೀಗಳಿಗೆ ನಿತ್ಯ ಪೂಜೆಗೆ ಬಳಸುತ್ತಿದ್ದ ವಿಷ್ಣು ಸಾಲಿಗ್ರಾಮ, ಗಿಂಡಿ, ತುಳಸಿ ಮಾಲೆ ಸೇರಿ ಎಲ್ಲಾ ಪೂಜಾ ಸಾಮಗ್ರಿಗಳನ್ನ ಬೃಂದಾವನದ ಒಳಗೆ ಇಡಲಾಗುತ್ತೆ. ನಂತರ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಗುವುದು. ಶ್ರೀಗಳ ಬ್ರಹ್ಮರಂಧ್ರಕ್ಕೆ ತೆಂಗಿನ ಕಾಯಿ ಇಡಲಾಗುತ್ತದೆ. ಸಾಸಿವೆ, ಉಪ್ಪು, ಹತ್ತಿಯಲ್ಲಿ ಬೃಂದಾವನ ಮುಚ್ಚಲಾಗುತ್ತೆ. ಆ ಬಳಿಕ ಪೂರ್ತಿ ಗುಂಡಿಯನ್ನು ಮಣ್ಣಿನಿಂದ ಮುಚ್ಚಲಾಗುತ್ತೆ. ಈ ವೇಳೆ ಅಷ್ಟ ಮಠದ ವಿದ್ವಾಂಸರುಗಳಿಗೆ ದಶ ದಾನಾದಿಗಳನ್ನ ನೀಡಲಾಗುತ್ತೆ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?