AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತ್ಯಕ್ರಿಯೆಗೆ ಸಿದ್ಧತೆ

ಬೆಂಗಳೂರು: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಇಂದು ಇಹಲೋಕ ತ್ಯಜಿಸಿದ್ದಾರೆ. ಶ್ರೀಗಳ ಇಚ್ಛೆಯಂತೆ ಬೆಂಗಳೂರಿನ ವಿದ್ಯಾಪೀಠದಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತೆ. ಈಗಾಗಲೇ ಅಂತ್ಯಸಂಸ್ಕಾರಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನು ಕೈಗೊಳ್ಳಲಾಗಿದೆ. ಮೊದಲಿಗೆ ಸಿಂಹಾಸನದಲ್ಲಿ ಶ್ರೀಗಳನ್ನ ಕೂರಿಸಿ ಮಾಧ್ವ ಸರೋವರದಲ್ಲಿ ಸ್ನಾನ ಮಾಡಿಸಲಾಗುತ್ತೆ. ಬಳಿಕ ತುಳಸಿ ಮಾಲೆ ಹಾಕಿ ದೇವಾಲಯದಲ್ಲಿ ಶ್ರೀಗಳ ಪಾರ್ಥಿವ ಶರೀರಕ್ಕೆ ಪೂಜೆ ಮಾಡಲಾಗುತ್ತೆ. ಇದಾದ ಬಳಿಕ ಕೃಷ್ಣ ಮಠದ ಕನಕನ ಕಿಂಡಿಯಲ್ಲಿ ಶ್ರೀಗಳಿಗೆ ಕೃಷ್ಣನ ದರ್ಶನ ಮಾಡಿಸಲಾಗುತ್ತೆ. ಬೃಂದಾವನದ ವೇಳೆ ಶ್ರೀಗಳನ್ನ ಪದ್ಮಾಸನದಲ್ಲಿ ಕೂರಿಸಿ ಜಪ ಮಾಡುವ […]

ಬೆಂಗಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತ್ಯಕ್ರಿಯೆಗೆ ಸಿದ್ಧತೆ
ಸಾಧು ಶ್ರೀನಾಥ್​
|

Updated on: Dec 29, 2019 | 12:40 PM

Share

ಬೆಂಗಳೂರು: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಇಂದು ಇಹಲೋಕ ತ್ಯಜಿಸಿದ್ದಾರೆ. ಶ್ರೀಗಳ ಇಚ್ಛೆಯಂತೆ ಬೆಂಗಳೂರಿನ ವಿದ್ಯಾಪೀಠದಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತೆ. ಈಗಾಗಲೇ ಅಂತ್ಯಸಂಸ್ಕಾರಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನು ಕೈಗೊಳ್ಳಲಾಗಿದೆ.

ಮೊದಲಿಗೆ ಸಿಂಹಾಸನದಲ್ಲಿ ಶ್ರೀಗಳನ್ನ ಕೂರಿಸಿ ಮಾಧ್ವ ಸರೋವರದಲ್ಲಿ ಸ್ನಾನ ಮಾಡಿಸಲಾಗುತ್ತೆ. ಬಳಿಕ ತುಳಸಿ ಮಾಲೆ ಹಾಕಿ ದೇವಾಲಯದಲ್ಲಿ ಶ್ರೀಗಳ ಪಾರ್ಥಿವ ಶರೀರಕ್ಕೆ ಪೂಜೆ ಮಾಡಲಾಗುತ್ತೆ. ಇದಾದ ಬಳಿಕ ಕೃಷ್ಣ ಮಠದ ಕನಕನ ಕಿಂಡಿಯಲ್ಲಿ ಶ್ರೀಗಳಿಗೆ ಕೃಷ್ಣನ ದರ್ಶನ ಮಾಡಿಸಲಾಗುತ್ತೆ. ಬೃಂದಾವನದ ವೇಳೆ ಶ್ರೀಗಳನ್ನ ಪದ್ಮಾಸನದಲ್ಲಿ ಕೂರಿಸಿ ಜಪ ಮಾಡುವ ಬಂಗಿಯಲ್ಲಿ ಮಣ್ಣಿನ ಗುಂಡಿ ಒಳಗೆ ಕೂರಿಸಲಾಗುತ್ತೆ.

ಬಳಿಕ ಶ್ರೀಗಳಿಗೆ ನಿತ್ಯ ಪೂಜೆಗೆ ಬಳಸುತ್ತಿದ್ದ ವಿಷ್ಣು ಸಾಲಿಗ್ರಾಮ, ಗಿಂಡಿ, ತುಳಸಿ ಮಾಲೆ ಸೇರಿ ಎಲ್ಲಾ ಪೂಜಾ ಸಾಮಗ್ರಿಗಳನ್ನ ಬೃಂದಾವನದ ಒಳಗೆ ಇಡಲಾಗುತ್ತೆ. ನಂತರ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಗುವುದು. ಶ್ರೀಗಳ ಬ್ರಹ್ಮರಂಧ್ರಕ್ಕೆ ತೆಂಗಿನ ಕಾಯಿ ಇಡಲಾಗುತ್ತದೆ. ಸಾಸಿವೆ, ಉಪ್ಪು, ಹತ್ತಿಯಲ್ಲಿ ಬೃಂದಾವನ ಮುಚ್ಚಲಾಗುತ್ತೆ. ಆ ಬಳಿಕ ಪೂರ್ತಿ ಗುಂಡಿಯನ್ನು ಮಣ್ಣಿನಿಂದ ಮುಚ್ಚಲಾಗುತ್ತೆ. ಈ ವೇಳೆ ಅಷ್ಟ ಮಠದ ವಿದ್ವಾಂಸರುಗಳಿಗೆ ದಶ ದಾನಾದಿಗಳನ್ನ ನೀಡಲಾಗುತ್ತೆ.

Follow Us
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ