AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತ್ಯಕ್ರಿಯೆಗೆ ಸಿದ್ಧತೆ

ಬೆಂಗಳೂರು: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಇಂದು ಇಹಲೋಕ ತ್ಯಜಿಸಿದ್ದಾರೆ. ಶ್ರೀಗಳ ಇಚ್ಛೆಯಂತೆ ಬೆಂಗಳೂರಿನ ವಿದ್ಯಾಪೀಠದಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತೆ. ಈಗಾಗಲೇ ಅಂತ್ಯಸಂಸ್ಕಾರಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನು ಕೈಗೊಳ್ಳಲಾಗಿದೆ. ಮೊದಲಿಗೆ ಸಿಂಹಾಸನದಲ್ಲಿ ಶ್ರೀಗಳನ್ನ ಕೂರಿಸಿ ಮಾಧ್ವ ಸರೋವರದಲ್ಲಿ ಸ್ನಾನ ಮಾಡಿಸಲಾಗುತ್ತೆ. ಬಳಿಕ ತುಳಸಿ ಮಾಲೆ ಹಾಕಿ ದೇವಾಲಯದಲ್ಲಿ ಶ್ರೀಗಳ ಪಾರ್ಥಿವ ಶರೀರಕ್ಕೆ ಪೂಜೆ ಮಾಡಲಾಗುತ್ತೆ. ಇದಾದ ಬಳಿಕ ಕೃಷ್ಣ ಮಠದ ಕನಕನ ಕಿಂಡಿಯಲ್ಲಿ ಶ್ರೀಗಳಿಗೆ ಕೃಷ್ಣನ ದರ್ಶನ ಮಾಡಿಸಲಾಗುತ್ತೆ. ಬೃಂದಾವನದ ವೇಳೆ ಶ್ರೀಗಳನ್ನ ಪದ್ಮಾಸನದಲ್ಲಿ ಕೂರಿಸಿ ಜಪ ಮಾಡುವ […]

ಬೆಂಗಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತ್ಯಕ್ರಿಯೆಗೆ ಸಿದ್ಧತೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 29, 2019 | 12:40 PM

Share

ಬೆಂಗಳೂರು: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಇಂದು ಇಹಲೋಕ ತ್ಯಜಿಸಿದ್ದಾರೆ. ಶ್ರೀಗಳ ಇಚ್ಛೆಯಂತೆ ಬೆಂಗಳೂರಿನ ವಿದ್ಯಾಪೀಠದಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತೆ. ಈಗಾಗಲೇ ಅಂತ್ಯಸಂಸ್ಕಾರಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನು ಕೈಗೊಳ್ಳಲಾಗಿದೆ.

ಮೊದಲಿಗೆ ಸಿಂಹಾಸನದಲ್ಲಿ ಶ್ರೀಗಳನ್ನ ಕೂರಿಸಿ ಮಾಧ್ವ ಸರೋವರದಲ್ಲಿ ಸ್ನಾನ ಮಾಡಿಸಲಾಗುತ್ತೆ. ಬಳಿಕ ತುಳಸಿ ಮಾಲೆ ಹಾಕಿ ದೇವಾಲಯದಲ್ಲಿ ಶ್ರೀಗಳ ಪಾರ್ಥಿವ ಶರೀರಕ್ಕೆ ಪೂಜೆ ಮಾಡಲಾಗುತ್ತೆ. ಇದಾದ ಬಳಿಕ ಕೃಷ್ಣ ಮಠದ ಕನಕನ ಕಿಂಡಿಯಲ್ಲಿ ಶ್ರೀಗಳಿಗೆ ಕೃಷ್ಣನ ದರ್ಶನ ಮಾಡಿಸಲಾಗುತ್ತೆ. ಬೃಂದಾವನದ ವೇಳೆ ಶ್ರೀಗಳನ್ನ ಪದ್ಮಾಸನದಲ್ಲಿ ಕೂರಿಸಿ ಜಪ ಮಾಡುವ ಬಂಗಿಯಲ್ಲಿ ಮಣ್ಣಿನ ಗುಂಡಿ ಒಳಗೆ ಕೂರಿಸಲಾಗುತ್ತೆ.

ಬಳಿಕ ಶ್ರೀಗಳಿಗೆ ನಿತ್ಯ ಪೂಜೆಗೆ ಬಳಸುತ್ತಿದ್ದ ವಿಷ್ಣು ಸಾಲಿಗ್ರಾಮ, ಗಿಂಡಿ, ತುಳಸಿ ಮಾಲೆ ಸೇರಿ ಎಲ್ಲಾ ಪೂಜಾ ಸಾಮಗ್ರಿಗಳನ್ನ ಬೃಂದಾವನದ ಒಳಗೆ ಇಡಲಾಗುತ್ತೆ. ನಂತರ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಗುವುದು. ಶ್ರೀಗಳ ಬ್ರಹ್ಮರಂಧ್ರಕ್ಕೆ ತೆಂಗಿನ ಕಾಯಿ ಇಡಲಾಗುತ್ತದೆ. ಸಾಸಿವೆ, ಉಪ್ಪು, ಹತ್ತಿಯಲ್ಲಿ ಬೃಂದಾವನ ಮುಚ್ಚಲಾಗುತ್ತೆ. ಆ ಬಳಿಕ ಪೂರ್ತಿ ಗುಂಡಿಯನ್ನು ಮಣ್ಣಿನಿಂದ ಮುಚ್ಚಲಾಗುತ್ತೆ. ಈ ವೇಳೆ ಅಷ್ಟ ಮಠದ ವಿದ್ವಾಂಸರುಗಳಿಗೆ ದಶ ದಾನಾದಿಗಳನ್ನ ನೀಡಲಾಗುತ್ತೆ.

Follow Us
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ