AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತ್ಯಕ್ರಿಯೆಗೆ ಸಿದ್ಧತೆ

ಬೆಂಗಳೂರು: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಇಂದು ಇಹಲೋಕ ತ್ಯಜಿಸಿದ್ದಾರೆ. ಶ್ರೀಗಳ ಇಚ್ಛೆಯಂತೆ ಬೆಂಗಳೂರಿನ ವಿದ್ಯಾಪೀಠದಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತೆ. ಈಗಾಗಲೇ ಅಂತ್ಯಸಂಸ್ಕಾರಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನು ಕೈಗೊಳ್ಳಲಾಗಿದೆ. ಮೊದಲಿಗೆ ಸಿಂಹಾಸನದಲ್ಲಿ ಶ್ರೀಗಳನ್ನ ಕೂರಿಸಿ ಮಾಧ್ವ ಸರೋವರದಲ್ಲಿ ಸ್ನಾನ ಮಾಡಿಸಲಾಗುತ್ತೆ. ಬಳಿಕ ತುಳಸಿ ಮಾಲೆ ಹಾಕಿ ದೇವಾಲಯದಲ್ಲಿ ಶ್ರೀಗಳ ಪಾರ್ಥಿವ ಶರೀರಕ್ಕೆ ಪೂಜೆ ಮಾಡಲಾಗುತ್ತೆ. ಇದಾದ ಬಳಿಕ ಕೃಷ್ಣ ಮಠದ ಕನಕನ ಕಿಂಡಿಯಲ್ಲಿ ಶ್ರೀಗಳಿಗೆ ಕೃಷ್ಣನ ದರ್ಶನ ಮಾಡಿಸಲಾಗುತ್ತೆ. ಬೃಂದಾವನದ ವೇಳೆ ಶ್ರೀಗಳನ್ನ ಪದ್ಮಾಸನದಲ್ಲಿ ಕೂರಿಸಿ ಜಪ ಮಾಡುವ […]

ಬೆಂಗಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತ್ಯಕ್ರಿಯೆಗೆ ಸಿದ್ಧತೆ
ಸಾಧು ಶ್ರೀನಾಥ್​
|

Updated on: Dec 29, 2019 | 12:40 PM

Share

ಬೆಂಗಳೂರು: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಇಂದು ಇಹಲೋಕ ತ್ಯಜಿಸಿದ್ದಾರೆ. ಶ್ರೀಗಳ ಇಚ್ಛೆಯಂತೆ ಬೆಂಗಳೂರಿನ ವಿದ್ಯಾಪೀಠದಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತೆ. ಈಗಾಗಲೇ ಅಂತ್ಯಸಂಸ್ಕಾರಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನು ಕೈಗೊಳ್ಳಲಾಗಿದೆ.

ಮೊದಲಿಗೆ ಸಿಂಹಾಸನದಲ್ಲಿ ಶ್ರೀಗಳನ್ನ ಕೂರಿಸಿ ಮಾಧ್ವ ಸರೋವರದಲ್ಲಿ ಸ್ನಾನ ಮಾಡಿಸಲಾಗುತ್ತೆ. ಬಳಿಕ ತುಳಸಿ ಮಾಲೆ ಹಾಕಿ ದೇವಾಲಯದಲ್ಲಿ ಶ್ರೀಗಳ ಪಾರ್ಥಿವ ಶರೀರಕ್ಕೆ ಪೂಜೆ ಮಾಡಲಾಗುತ್ತೆ. ಇದಾದ ಬಳಿಕ ಕೃಷ್ಣ ಮಠದ ಕನಕನ ಕಿಂಡಿಯಲ್ಲಿ ಶ್ರೀಗಳಿಗೆ ಕೃಷ್ಣನ ದರ್ಶನ ಮಾಡಿಸಲಾಗುತ್ತೆ. ಬೃಂದಾವನದ ವೇಳೆ ಶ್ರೀಗಳನ್ನ ಪದ್ಮಾಸನದಲ್ಲಿ ಕೂರಿಸಿ ಜಪ ಮಾಡುವ ಬಂಗಿಯಲ್ಲಿ ಮಣ್ಣಿನ ಗುಂಡಿ ಒಳಗೆ ಕೂರಿಸಲಾಗುತ್ತೆ.

ಬಳಿಕ ಶ್ರೀಗಳಿಗೆ ನಿತ್ಯ ಪೂಜೆಗೆ ಬಳಸುತ್ತಿದ್ದ ವಿಷ್ಣು ಸಾಲಿಗ್ರಾಮ, ಗಿಂಡಿ, ತುಳಸಿ ಮಾಲೆ ಸೇರಿ ಎಲ್ಲಾ ಪೂಜಾ ಸಾಮಗ್ರಿಗಳನ್ನ ಬೃಂದಾವನದ ಒಳಗೆ ಇಡಲಾಗುತ್ತೆ. ನಂತರ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಗುವುದು. ಶ್ರೀಗಳ ಬ್ರಹ್ಮರಂಧ್ರಕ್ಕೆ ತೆಂಗಿನ ಕಾಯಿ ಇಡಲಾಗುತ್ತದೆ. ಸಾಸಿವೆ, ಉಪ್ಪು, ಹತ್ತಿಯಲ್ಲಿ ಬೃಂದಾವನ ಮುಚ್ಚಲಾಗುತ್ತೆ. ಆ ಬಳಿಕ ಪೂರ್ತಿ ಗುಂಡಿಯನ್ನು ಮಣ್ಣಿನಿಂದ ಮುಚ್ಚಲಾಗುತ್ತೆ. ಈ ವೇಳೆ ಅಷ್ಟ ಮಠದ ವಿದ್ವಾಂಸರುಗಳಿಗೆ ದಶ ದಾನಾದಿಗಳನ್ನ ನೀಡಲಾಗುತ್ತೆ.

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್