AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ದೀಪಾವಳಿ ಪೂಜೆ ವೇಳೆ ಅಗ್ನಿ ಅವಘಡ, 7 ಮೀನುಗಾರಿಕಾ ಹಡಗುಗಳು ಬೆಂಕಿಗಾಹುತಿ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಬಂದರಿನಲ್ಲಿ ದೀಪಾವಳಿ ಪ್ರಯುಕ್ತ ಪೂಜೆ ನಡೆಯುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಏಳು ಮೀನುಗಾರಿಕಾ ಹಡಗುಗಳು ಬೆಂಕಿಗಾಹುತಿಯಾಗಿವೆ.

ಉಡುಪಿ: ದೀಪಾವಳಿ ಪೂಜೆ ವೇಳೆ ಅಗ್ನಿ ಅವಘಡ, 7 ಮೀನುಗಾರಿಕಾ ಹಡಗುಗಳು ಬೆಂಕಿಗಾಹುತಿ
ಬೋಟ್​​ನಲ್ಲಿ ಬೆಂಕಿ
ಪ್ರಜ್ವಲ್ ಅಮೀನ್​, ಉಡುಪಿ
| Updated By: ರಮೇಶ್ ಬಿ. ಜವಳಗೇರಾ|

Updated on:Nov 13, 2023 | 2:44 PM

Share

ಉಡುಪಿ, (ನವೆಂಬರ್ 13): ಉಡುಪಿ (Udupi) ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಲಂಗರು ಹಾಕಿದ್ದ ಬೋಟ್​​ನಲ್ಲಿ ಬೆಂಕಿ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಅಕ್ಕ ಪಕ್ಕದ ಮೀನುಗಾರಿಕಾ ಬೋಟುಗಳಿಗೆ ಬೆಂಕಿ ವ್ಯಾಪಿಸಿದ್ದು, ಏಳು ಹಡಗುಗಳು ಬೆಂಕಿಗಾಹುತಿಯಾಗಿವೆ. ದೀಪಾವಳಿ ಪ್ರಯುಕ್ತ ಇಂದು ಗಂಗೊಳ್ಳಿ ಬಂದರಿನಲ್ಲಿ(gangolli port)  ಪೂಜೆ ನಡೆಯುತ್ತಿದ್ದ ವೇಳೆ ಏಕಾಏಕಿ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇನ್ನು ವಿಷಯ ತಿಳಿದು ಕೂಡಲೇ ಸ್ಥಳೀಯ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಚರಣೆ ನಡೆಸಿದ್ದು, ದುರಂತದಲ್ಲಿ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ. ಪಟಾಕಿ ಸಿಡಿದು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದ್ರೆಮ ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಇದನ್ನೂ ಓದಿ: ಉಡುಪಿ: ನಾಲ್ವರಿಗೂ ಒಂದೇ ರೀತಿಯಲ್ಲಿ ಚೂರಿ ಇರಿದು ಹತ್ಯೆ, ಹಂತಕನ ಬಂಧನಕ್ಕೆ 5 ತಂಡ ರಚನೆ

ದುರಸ್ತಿ ಕಾರ್ಯ ನಡೆಯುತ್ತಿದ್ದ ವೇಳೆ ಬೋಟುಗಳಿಗೆ ಅಗ್ನಿ ಅವಘಡ ಸಂಭವಿಸಿದೆ. ಸಮುದ್ರದಿಂದ ಬೋಟನ್ನು ಮೇಲಕ್ಕೆತ್ತಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಬೋಟ್ ದುರಸ್ತಿ ಮತ್ತು ಪೇಂಟಿಂಗ್ ಕಾರ್ಯಕ್ಕೆ ದಡದಲ್ಲಿ ಇರಿಸಲಾಗಿತ್ತು. ಆರಂಭದಲ್ಲಿ ಬೋಟ್ ಮೇಲೆ ಹಾಸಿದ್ದ ತೆಂಗಿನ ಗರಿಗಳಿಗೆ ಬೆಂಕಿ ತಗುಲಿದೆ. ಬಳಿಕ ಬೆಂಕಿ ಅಕ್ಕ-ಪಕ್ಕದಲ್ಲಿದ್ದ ಹಡಗುಗಳಿಗೆ ಬೆಂಕಿ ವ್ಯಾಪಿಸಿಕೊಂಡಿದೆ.

ಇನ್ನು ಇದಕ್ಕೆ ಮೀನುಗಾರರರು ಬಂದರು ಅಧಿಕಾರಿಗಳ ವಿರುದ್ಧ ಸಿಡಿದೆದಿದ್ದು, ಬಂದರುಗಳನ್ನು ಸರಿಯಾಗಿ ಶುಚಿತ್ವ ಮಾಡದಿರುವುದೇ ಬೆಂಕಿ ಅವಘಡಕ್ಕೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:30 am, Mon, 13 November 23

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?