AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ವರು ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ: ಹತ್ಯೆ ಸಂಭ್ರಮಿಸಿದ ಹಿಂದೂ ಮಂತ್ರ ಪೇಜ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು

ಉಡುಪಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಯನ್ನು ಸಂಭ್ರಮಿಸಿದ ಹಿಂದೂ ಮಂತ್ರ ಎಂಬ ಇನ್​ಸ್ಟಾಗ್ರಾಮ್ ಪೇಜ್ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 15 ನಿಮಿಷದಲ್ಲಿ ನಾಲ್ಕು ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ ನಿರ್ಮಿಸಿದ್ದಾನೆ ಎಂದು ಪೋಸ್ಟ್​ನಲ್ಲಿ ಶೀರ್ಷಿಕೆ ಬರೆಯಲಾಗಿದೆ.

ನಾಲ್ವರು ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ: ಹತ್ಯೆ ಸಂಭ್ರಮಿಸಿದ ಹಿಂದೂ ಮಂತ್ರ ಪೇಜ್ ವಿರುದ್ಧ ಉಡುಪಿಯಲ್ಲಿ ಪ್ರಕರಣ ದಾಖಲು
ನಾಲ್ವರ ಹತ್ಯೆಯನ್ನು ಸಂಭ್ರಮಿಸಿದ ಹಿಂದೂ ಮಂತ್ರ ಪೇಜ್ (ಎಡ ಚಿತ್ರ) ಮತ್ತು ಕೊಲೆಯಾದ ಯುವತಿ ಆಯ್ನಾಸ್ ಹಾಗೂ ಕೊಲೆ ಆರೋಪಿ ಪ್ರವೀಣ್ ಅರುಣ್ ಚೌಗುಲೆ
TV9 Web
| Edited By: |

Updated on: Nov 17, 2023 | 10:30 AM

Share

ಉಡುಪಿ, ನ.17: ನಾಲ್ವರು ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ ಬರೆದಿದ್ದಾನೆ ಎಂದು ಶೀರ್ಷಿಕೆಯಡಿ ಪೋಸ್ಟ್ ಹಂಚಿಕೊಂಡು ನಾಲ್ವರ ಹತ್ಯೆಯನ್ನು (Murder) ಸಂಭವಿಸಿದ ಹಿಂದೂ ಮಂತ್ರ ಎಂಬ ಹೆಸರಿನ ಇನ್​ಸ್ಟಾಗ್ರಾಮ್ ಖಾತೆ ವಿರುದ್ಧ ಉಡುಪಿಯ (Udupi) ಸೆನ್‌ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಡುಪಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣ ಸಂಬಂಧ ಕಿಡಿಗೇಡಿಗಳು ಹತ್ಯೆಯನ್ನು ಸಂಭ್ರಮಿಸಿ ಹಿಂದೂ ಮಂತ್ರ ಹೆಸರಿನ ಇನ್​​ಸ್ಟಾಗ್ರಾಮ್ ಪೇಜ್​ನಲ್ಲಿ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್​ನಲ್ಲಿ, 15 ನಿಮಿಷದಲ್ಲಿ ನಾಲ್ಕು ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ ನಿರ್ಮಿಸಿದ್ದಾನೆ ಎಂದು ಶೀರ್ಷಿಕೆ ಬರೆಯಲಾಗಿದೆ.

ಇದನ್ನೂ ಓದಿ: ಉಡುಪಿಯಲ್ಲಿ ನಾಲ್ವರ ಭೀಕರ ಕೊಲೆ; ಹಂತಕನ ಜಾಡು ಹಿಡಿದಿದ್ದು ಹೇಗೆ ಗೊತ್ತಾ?

ಅಲ್ಲದೆ, ಹತ್ಯೆಯ ಆರೋಪಿ ಪ್ರವೀಣ್ ಅರುಣ್ ಚೌಗುಲೆ ತಲೆಗೆ ಕಿರೀಟದ ಎಮೋಜಿ ತೊಡಿಸಲಾಗಿದೆ. ಇದರೊಂದಿಗೆ, ಉಡುಪಿಯ ಹುಡುಗಿಯರ ವಿಚಾರದಲ್ಲಿ ಯಾರು ಕೂಡ ಬರಲಿಲ್ಲ. ಹೀಗಾಗಿ ನಾವು ಕೂಡ ಈ ವಿಚಾರಕ್ಕೆ ಬರುವುದಿಲ್ಲ ಎಂದು ಬರೆಯಲಾಗಿದೆ.

ಖಾಸಗಿ ಕಾಲೇಜೊಂದರಲ್ಲಿ ಹಿಂದೂ ವಿದ್ಯಾರ್ಥಿನಿಯರು ಶೌಚಾಲಯಕ್ಕೆ ಹೋದಾಗ ಮುಸ್ಲಿಂ ವಿದ್ಯಾರ್ಥಿನಿಯರು ಗೌಪ್ಯವಾಗಿ ವಿಡಿಯೋ ಚಿತ್ರೀಕರಣ ಮಾಡಿದ್ದ ಪ್ರಕರಣ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಆ ವಿಡಿಯೋಗಳನ್ನು ತಮ್ಮ ಸುಮದಾಯದ ಯುವರಿಗೆ ಶೇರ್​ ಮಾಡಿದ್ದ ಆರೋಪ ಕೂಡ ಕೇಳಿಬಂದಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!