AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಲೂರು: ತನ್ನ ಜಮೀನಿನೊಳಕ್ಕೆ ಬಂದ ಹತ್ತಾರು ಹಸುಗಳಿಗೆ ಗುಂಡಿಕ್ಕಿದ ನಿರ್ದಯಿ ಮನುಷ್ಯ, ಅಸು ನೀಗಿದ ನಾಲ್ಕು ಹಸುಗಳು

ಕೊಲ್ಲೂರು ಮೂಕಾಂಬಿಕೆ ಸನ್ನಿಧಾನದಲ್ಲಿ ಕುಕೃತ್ಯ! ಮನುಷ್ಯ ಇಷ್ಟೊಂದು ಕ್ರೂರಿಯಾಗುವುದು ಸಾಧ್ಯವಾ? ಒಂದು ಹಸು, ಎರಡು ಹಸುವಿಗೆ ಗುಂಡಿಕ್ಕಿದಾಗ ಏನೋ ಮತಿಗೆಟ್ಟಿದೆ ಅನ್ನಬಹುದು... ಆದರೆ ಹತ್ತಾರು ಹಸುಗಳಿಗೆ ಗುಂಡಿಕ್ಕುವಾಗ ಆ ಮನುಷ್ಯನ ಮನಃಸ್ಥಿತಿ ಇನ್ನೆಂತಿರಬಹುದಾಗಿತ್ತು!?

ಕೊಲ್ಲೂರು: ತನ್ನ ಜಮೀನಿನೊಳಕ್ಕೆ ಬಂದ ಹತ್ತಾರು ಹಸುಗಳಿಗೆ ಗುಂಡಿಕ್ಕಿದ ನಿರ್ದಯಿ ಮನುಷ್ಯ, ಅಸು ನೀಗಿದ ನಾಲ್ಕು ಹಸುಗಳು
ಜಮೀನಿನೊಳಕ್ಕೆ ಬಂದ ಹತ್ತಾರು ಹಸುಗಳಿಗೆ ಗುಂಡಿಕ್ಕಿದ ನಿರ್ದಯಿ ಮನುಷ್ಯ
ಪ್ರಜ್ವಲ್ ಅಮೀನ್​, ಉಡುಪಿ
| Edited By: ಸಾಧು ಶ್ರೀನಾಥ್​|

Updated on: Sep 30, 2023 | 10:52 AM

Share

ಉಡುಪಿ: ಮನುಷ್ಯ ಇಷ್ಟೊಂದು ಕ್ರೂರಿಯಾಗುವುದು ಸಾಧ್ಯವಾ? ಒಂದು ಹಸು, ಎರಡು ಹಸುವಿಗೆ ಗುಂಡಿಕ್ಕಿದಾಗ ಏನೋ ಮತಿಗೆಟ್ಟಿದೆ ಅನ್ನಬಹುದು… ಆದರೆ ಹತ್ತಾರು ಹಸುಗಳಿಗೆ ಗುಂಡಿಕ್ಕುವಾಗ ಆ ಮನುಷ್ಯನ ಮನಃಸ್ಥಿತಿ ಇನ್ನೆಂತಿರಬಹುದಾಗಿತ್ತು!?

ತನ್ನ ಜಮೀನಿನೊಳಕ್ಕೆ ನುಗ್ಗಿ ಬಂದಿವೆ ಎಂಬ ಏಕೈಕ ಕಾರಣಕ್ಕೆ ಅಮಾಯಕ ಹತ್ತಾರು ಹಸುಗಳಿಗೆ ನಾಡಕೋವಿಯಿಂದ ಗುಂಡಿಕ್ಕಿರುವ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬೆಳ್ಳಾಲ ಗ್ರಾಮದ (Baindur, Udupi) ಸಮೀಪವಿರುವ ಅಂಗಡಿಜಡ್ಡುವಿನಲ್ಲಿ ಅಮಾನವೀಯ ಕೃತ್ಯ ನಡೆದಿದೆ. ಅವು ಅಮಾಯಕ-ಮೂಕ ಪ್ರಾಣಿಗಳು ಎಂಬುದನ್ನೂ ಲೆಕ್ಕಿಸದೆ ಸ್ಥಳೀಯ ನಿವಾಸಿ ನರಸಿಂಹ ಎಂಬಾತ ಹಸುಗಳಿಗೆ (cows) ನಾಡಕೋವಿನಿಂದ ಶೂಟ್ ಮಾಡಲಾಗಿದೆ. ತತ್ಪರಿಣಾಮ ನಾಲ್ಕು ಹಸುಗಳು ಅಸುನೀಗಿವೆ. ಗುಲಾಬಿ ಎಂಬ ಮಹಿಳೆಗೆ ಸೇರಿದ ಒಟ್ಟು ನಾಲ್ಕು ಹಸುಗಳು ಸಾವನ್ನಪ್ಪಿವೆ. ಇನ್ನೂ ಆರು ಹಸುಗಳಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ: ನೋಡಿದವರ ಕರುಳು ಹಿಂಡಿದ ಕರುಳಿನ ಕೂಗು, ಅಂಬಾ ಅನ್ನುತ್ತಿದ್ದ ತನ್ನ ಕಂದನಿಗಾಗಿ ಬೊಲೆರೋ ವಾಹನ ಬೆನ್ನಟ್ಟಿದ ತಾಯಿ ಹಸು

ಘಟನೆಯ ಬಳಿಕ ಕೊಲ್ಲೂರು (Kollur) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ನರಸಿಂಹ ನಾಪತ್ತೆಯಾಗಿದ್ದಾನೆ. ಈ ಮಧ್ಯೆ ದುರುಳು ನರಸಿಂಹ ಹಸುಗಳ ಮಾಲೀಕರಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ. ತನ್ನ ಜಮೀನಿಗೆ ಈ ಹಸುಗಳು ಆಗಾಗ ಬರುತ್ತಿವೆ ಎಂಬ ಕಾರಣಕ್ಕೆ ಕೋಪಗೊಂಡು ಕೋವಿಯಿಂದ ಶೂಟ್ ಮಾಡಿದ್ದಾನೆ ನರಸಿಂಹ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ 

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್