ಉಡುಪಿ: ಟಿಸಿ ಕೊಟ್ಟಿಲ್ಲವೆಂದು ಡೆತ್​ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ವಿದ್ಯಾರ್ಥಿ ಇನ್ನೇನು ಕಾಲೇಜಿ ಮೆಟ್ಟಿಲೇರಬೇಕಿತ್ತು. ಆದ್ರೆ, ದುರ್ವೈವ ಅಂದರೆ ಹೆಡ್​ ಮಾಸ್ಟರ್​ ಟಿಸಿ ಕೊಡಲಿಲ್ಲವೆಂದು ವಿದ್ಯಾರ್ಥಿ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ನಡೆದಿದೆ.

ಉಡುಪಿ: ಟಿಸಿ ಕೊಟ್ಟಿಲ್ಲವೆಂದು ಡೆತ್​ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ
ನಿತಿನ್ ಆಚಾರಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on: May 20, 2024 | 11:03 PM

ಉಡುಪಿ, (ಮೇ 20): ಟಿಸಿ (ವರ್ಗಾವಣೆ ಪ್ರಮಾಣ ಪತ್ರ) ಕೊಟ್ಟಿಲ್ಲ ಎಂದು ಎಸ್​​ಎಸ್​ಎಲ್​ಸಿಯಲ್ಲಿ(SSLC) ಉತ್ತೀರ್ಣನಾಗಿದ್ದ ವಿದ್ಯಾರ್ಥಿಯೋರ್ವರ ಆತ್ಮಹತ್ಯೆ (Suicide)  ಮಾಡಿಕೊಂಡಿರುವ ದಾರುಣ ಘಟನೆ ಉಡುಪಿ (Udupi) ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಟಿಸಿ ಕೊಟ್ಟಿಲ್ಲವೆಂದು ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಆಚಾರಿ (16) ಇಂದು(ಮೇ 20) ಆತ್ಮಹತ್ಯೆಗೆ ಶರಣಾಗಿದ್ದಾನೆ. ಟಿಸಿ ಕೊಡದೆ ಮುಖ್ಯೋಪಾಧ್ಯಾಯ ಬೈದಿದ್ದಾರೆ ಎಂದು ಡೆತ್​ ನೋಟ್ ಬರೆದಿಟ್ಟು ನಿತಿನ್ ಆಚಾರಿ ಮನೆಯಲ್ಲಿ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೈಂದೂರು ಸರಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಎಸ್​ಎಸ್​ಎಲ್​ಸಿ ಪಾಸ್ ಆಗಿದ್ದ. ಈ ಹಿನ್ನೆಲೆಯಲ್ಲಿ ಟಿಸಿ ಪಡೆದುಕೊಂಡು ಕಾಲೇಜಿಗೆ ಪ್ರವೇಶ ಪಡೆದುಕೊಳ್ಳಬೇಕಿತ್ತು. ಹೀಗಾಗಿ ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದಾನೆ. ಆದ್ರೆ, ಮುಖ್ಯೋಪಾಧ್ಯಾಯ ಸುರೇಶ್ ಭಟ್ ಅವರು ಟಿಸಿ ಕೊಡದೆ ಬೈದಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಡೆತ್​ನಲ್ಲಿ ಉಲ್ಲೇಖಿಸಿದ್ದಾನೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿ: ಕುರಿ ಮೇಯಿಸಲು ತೆರಳಿದ್ದಾಗ ಸಿಡಿಲು ಬಡಿದು ಕುರಿಗಾಯಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಚಂದಪ್ಪ(55) ಮೃತ ಕುರಿಗಾಯಿ.  ಗುರುಮಠಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ