AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಮತ್ತೊಂದು ಆತ್ಮಹತ್ಯೆ; ನೇಣು ಬಿಗಿದುಕೊಂಡು ಮೆಡಿಕಲ್ ರೆಪ್ ಆತ್ಮಹತ್ಯೆ

ಇತ್ತೀಚೆಗೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಂತೋಷ್ ಆತ್ಮಹತ್ಯೆ ಬಳಿಕ ಲಾಡ್ಜ್ ಹೆಸರು ಬದಲಿಸಿದ್ದರು. ಆದರೆ ಇದೀಗ ಮತ್ತೊಬ್ಬ ವ್ಯಕ್ತಿ ಲಾಡ್ಜ್‌ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಮತ್ತೊಂದು ಆತ್ಮಹತ್ಯೆ; ನೇಣು ಬಿಗಿದುಕೊಂಡು ಮೆಡಿಕಲ್ ರೆಪ್ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Apr 19, 2022 | 12:37 PM

Share

ಉಡುಪಿ: ಜಿಲ್ಲೆಯ ಶಾಂಭವಿ ಲಾಡ್ಜ್‌ನಲ್ಲಿ ಮತ್ತೊಂದು ಆತ್ಮಹತ್ಯೆ ಆಗಿದೆ. ಮಂಗಳೂರು ಮೂಲದ ಮೆಡಿಕಲ್ ರೆಪ್ ಶರಣ್(33) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಾಂಭವಿ ಲಾಡ್ಜ್‌ಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತೀಚೆಗೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಂತೋಷ್ ಆತ್ಮಹತ್ಯೆ ಬಳಿಕ ಲಾಡ್ಜ್ ಹೆಸರು ಬದಲಿಸಿದ್ದರು. ಆದರೆ ಇದೀಗ ಮತ್ತೊಬ್ಬ ವ್ಯಕ್ತಿ ಲಾಡ್ಜ್‌ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದ ಖಾಸಗಿ ಹೋಟೆಲ್​ನಲ್ಲೇ ಮತ್ತೊಂದು ಆತ್ಮಹತ್ಯೆ ಆಗಿರುವುದು ಅನೇಕ ಶಂಕೆಗಳಿಗೆ ಕಾರಣವಾಗಿದೆ. ಎರಡು ದಿನದ ಹಿಂದಷ್ಟೇ ಈ ಲಾಡ್ಜ್ ನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿ ಹೆಸರು ಬದಲಾಯಿಸಲಾಗಿತ್ತು. ಆದ್ರೆ ಈಗ ಮತ್ತೆ ಅಲ್ಲೇ ಅನಾಹುತ ನಡೆದಿದೆ. ಈ ರೀತಿ ಖಾಸಗಿ ಲಾಡ್ಜ್ ಸೂಸೈಡ್ ಸ್ಪಾಟ್ ಆದಂತಿದೆ.

ಇದನ್ನೂ ಓದಿ: ಯುವತಿಯನ್ನು ಅಪಹರಿಸಿ ನಿರಂತರ ಅತ್ಯಾಚಾರ; ಟಿಆರ್​ಎಸ್​ ಮುಖಂಡನ ಪುತ್ರ, ಮತ್ತವನ ಸ್ನೇಹಿತ ಅರೆಸ್ಟ್​

ಸಿಎಂ ಆದ ಬಳಿಕ ಮೊದಲ ಬಾರಿಗೆ ಶೃಂಗೇರಿಗೆ ಭೇಟಿ ಕೊಟ್ಟ ಸಿಎಂ ಬೊಮ್ಮಾಯಿ; ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆ ಕಟ್ಟಿಸುವುದಾಗಿ ಭರವಸೆ

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ