AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಮಾತೆಯ ಮೂರ್ತಿ ರಚಿಸಿ, ದೇಶಪ್ರೇಮ ಮೆರೆದ ಸೃಜನಾತ್ಮಕ ಕಲಾವಿದ!

ಉಡುಪಿ: ದೇಶಾದ್ಯಂತ ಆವರಿಸಿದ ಮಹಾಮಾರಿ ಕೊರೊನಾ ಲೌಕ್​ಡೌನ್​ನಿಂದಾಗಿ ಜನರು ಮನೆಯೊಳಗೆ ಸೇರಿದರು. ಆದ್ರೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಬಿ.ಕೆ.ಗಣೇಶ್ ರೈ ಎಂಬವರು ತಮ್ಮ ಕೈಚಳಕದಿಂದ ಭಾರತ ಮಾತೆಯ ಮೂರ್ತಿ ರಚಿಸಿದ್ದಾರೆ. ಕೊಲ್ಲಿ ರಾಷ್ಟ್ರದಲ್ಲಿ ಕ್ರಿಯಾತ್ಮಕ ಕಲಾ ನಿರ್ದೇಶಕನಾಗಿ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಬಂದು ನೆಲೆಸಿದ್ದಾರೆ. ಒಬ್ಬ ಕಲಾವಿದನಾಗಿ ತನ್ನ ತಾಯ್ನಾಡಿನಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಹಂಬಲದಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನೆಲೆಸಿದ್ದಾರೆ. ಉಡುಪಿ ಜಿಲ್ಲೆ ಹಲವಾರು ಪ್ರತಿಭೆಗಳನ್ನು ಪರಿಚಯಿಸಿದ ಕ್ಷೇತ್ರವಾಗಿದೆ. ಮಹಾಮಾರಿ ಕೊರೊನಾದಿಂದಾಗಿ ಜನರು […]

ಭಾರತ ಮಾತೆಯ ಮೂರ್ತಿ ರಚಿಸಿ, ದೇಶಪ್ರೇಮ ಮೆರೆದ ಸೃಜನಾತ್ಮಕ ಕಲಾವಿದ!
ಸಾಧು ಶ್ರೀನಾಥ್​
|

Updated on:May 29, 2020 | 2:14 PM

Share

ಉಡುಪಿ: ದೇಶಾದ್ಯಂತ ಆವರಿಸಿದ ಮಹಾಮಾರಿ ಕೊರೊನಾ ಲೌಕ್​ಡೌನ್​ನಿಂದಾಗಿ ಜನರು ಮನೆಯೊಳಗೆ ಸೇರಿದರು. ಆದ್ರೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಬಿ.ಕೆ.ಗಣೇಶ್ ರೈ ಎಂಬವರು ತಮ್ಮ ಕೈಚಳಕದಿಂದ ಭಾರತ ಮಾತೆಯ ಮೂರ್ತಿ ರಚಿಸಿದ್ದಾರೆ.

ಕೊಲ್ಲಿ ರಾಷ್ಟ್ರದಲ್ಲಿ ಕ್ರಿಯಾತ್ಮಕ ಕಲಾ ನಿರ್ದೇಶಕನಾಗಿ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಬಂದು ನೆಲೆಸಿದ್ದಾರೆ. ಒಬ್ಬ ಕಲಾವಿದನಾಗಿ ತನ್ನ ತಾಯ್ನಾಡಿನಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಹಂಬಲದಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನೆಲೆಸಿದ್ದಾರೆ. ಉಡುಪಿ ಜಿಲ್ಲೆ ಹಲವಾರು ಪ್ರತಿಭೆಗಳನ್ನು ಪರಿಚಯಿಸಿದ ಕ್ಷೇತ್ರವಾಗಿದೆ. ಮಹಾಮಾರಿ ಕೊರೊನಾದಿಂದಾಗಿ ಜನರು ಮನೆ ಒಳಗೆ ಸೇರುವಂತಾಗಿದೆ.

ಈ ಸಂದರ್ಭದಲ್ಲಿ ಬಿ.ಕೆ.ಗಣೇಶ್ ರೈ ಭಾರತಮಾತೆಯ ಕಲಾತ್ಮಕ ಮೂರ್ತಿ ರಚಿಸಿದ್ದಾರೆ. ಸುಮಾರು 9ಅಡಿ ಎತ್ತರದ ಪೇಪರ್ ಪಲ್ಪ್ ಮೋಲ್ಡಿಂಗ್​ನಲ್ಲಿ ಭಾರತ ಮಾತೆಯ ವಿಗ್ರಹವನ್ನು ಸ್ಥಳೀಯ ಶುಭ ಸಮಾರಂಭಗಳಿಗೆ, ಸರ್ಕಾರಿ ಕಾರ್ಯಕ್ರಮಗಳಲ್ಲಿ ಉಪಯೋಗಿಸಿಕೊಳ್ಳಬಹುದು.

ಲಾಕ್​ಡೌನ್ ಸಮಯದಲ್ಲಿ ಭಾರತ ಮಾತೆಯ ವಿಗ್ರಹ ತಯಾರಿಸಿ ದೇಶಪ್ರೇಮವನ್ನು ಮೆರೆದಿದ್ದಾರೆ. ಬಿ.ಕೆ.ಗಣೇಶ್ ರೈ ಬಾಲ್ಯದಿಂದಲೂ ದೇಶಪ್ರೇಮಿ. ಕೊರೊನಾ ಸಂದರ್ಭದಲ್ಲಿ ಭಾರತಮಾತೆಯ ಮೂರ್ತಿ ರಚಿಸಿ ತಮ್ಮ ಸಮಯವನ್ನು ಕಳೆದಿದ್ದಾರೆ. ಕಲಾವಿದನಾಗಿ ತನ್ನಲ್ಲಿರುವ ಕಲೆಯನ್ನು ಈ ರೀತಿ ಹೊರ ಹಾಕಿದ್ದಾರೆ. ಈ ಮೂರ್ತಿ ಸ್ಥಳೀಯರಿಗೆ ಆಕರ್ಷಣೆ ಆಗಿದೆ.

Published On - 2:05 pm, Fri, 29 May 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?