AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಮಾತೆಯ ಮೂರ್ತಿ ರಚಿಸಿ, ದೇಶಪ್ರೇಮ ಮೆರೆದ ಸೃಜನಾತ್ಮಕ ಕಲಾವಿದ!

ಉಡುಪಿ: ದೇಶಾದ್ಯಂತ ಆವರಿಸಿದ ಮಹಾಮಾರಿ ಕೊರೊನಾ ಲೌಕ್​ಡೌನ್​ನಿಂದಾಗಿ ಜನರು ಮನೆಯೊಳಗೆ ಸೇರಿದರು. ಆದ್ರೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಬಿ.ಕೆ.ಗಣೇಶ್ ರೈ ಎಂಬವರು ತಮ್ಮ ಕೈಚಳಕದಿಂದ ಭಾರತ ಮಾತೆಯ ಮೂರ್ತಿ ರಚಿಸಿದ್ದಾರೆ. ಕೊಲ್ಲಿ ರಾಷ್ಟ್ರದಲ್ಲಿ ಕ್ರಿಯಾತ್ಮಕ ಕಲಾ ನಿರ್ದೇಶಕನಾಗಿ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಬಂದು ನೆಲೆಸಿದ್ದಾರೆ. ಒಬ್ಬ ಕಲಾವಿದನಾಗಿ ತನ್ನ ತಾಯ್ನಾಡಿನಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಹಂಬಲದಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನೆಲೆಸಿದ್ದಾರೆ. ಉಡುಪಿ ಜಿಲ್ಲೆ ಹಲವಾರು ಪ್ರತಿಭೆಗಳನ್ನು ಪರಿಚಯಿಸಿದ ಕ್ಷೇತ್ರವಾಗಿದೆ. ಮಹಾಮಾರಿ ಕೊರೊನಾದಿಂದಾಗಿ ಜನರು […]

ಭಾರತ ಮಾತೆಯ ಮೂರ್ತಿ ರಚಿಸಿ, ದೇಶಪ್ರೇಮ ಮೆರೆದ ಸೃಜನಾತ್ಮಕ ಕಲಾವಿದ!
ಸಾಧು ಶ್ರೀನಾಥ್​
|

Updated on:May 29, 2020 | 2:14 PM

Share

ಉಡುಪಿ: ದೇಶಾದ್ಯಂತ ಆವರಿಸಿದ ಮಹಾಮಾರಿ ಕೊರೊನಾ ಲೌಕ್​ಡೌನ್​ನಿಂದಾಗಿ ಜನರು ಮನೆಯೊಳಗೆ ಸೇರಿದರು. ಆದ್ರೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಬಿ.ಕೆ.ಗಣೇಶ್ ರೈ ಎಂಬವರು ತಮ್ಮ ಕೈಚಳಕದಿಂದ ಭಾರತ ಮಾತೆಯ ಮೂರ್ತಿ ರಚಿಸಿದ್ದಾರೆ.

ಕೊಲ್ಲಿ ರಾಷ್ಟ್ರದಲ್ಲಿ ಕ್ರಿಯಾತ್ಮಕ ಕಲಾ ನಿರ್ದೇಶಕನಾಗಿ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಬಂದು ನೆಲೆಸಿದ್ದಾರೆ. ಒಬ್ಬ ಕಲಾವಿದನಾಗಿ ತನ್ನ ತಾಯ್ನಾಡಿನಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಹಂಬಲದಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನೆಲೆಸಿದ್ದಾರೆ. ಉಡುಪಿ ಜಿಲ್ಲೆ ಹಲವಾರು ಪ್ರತಿಭೆಗಳನ್ನು ಪರಿಚಯಿಸಿದ ಕ್ಷೇತ್ರವಾಗಿದೆ. ಮಹಾಮಾರಿ ಕೊರೊನಾದಿಂದಾಗಿ ಜನರು ಮನೆ ಒಳಗೆ ಸೇರುವಂತಾಗಿದೆ.

ಈ ಸಂದರ್ಭದಲ್ಲಿ ಬಿ.ಕೆ.ಗಣೇಶ್ ರೈ ಭಾರತಮಾತೆಯ ಕಲಾತ್ಮಕ ಮೂರ್ತಿ ರಚಿಸಿದ್ದಾರೆ. ಸುಮಾರು 9ಅಡಿ ಎತ್ತರದ ಪೇಪರ್ ಪಲ್ಪ್ ಮೋಲ್ಡಿಂಗ್​ನಲ್ಲಿ ಭಾರತ ಮಾತೆಯ ವಿಗ್ರಹವನ್ನು ಸ್ಥಳೀಯ ಶುಭ ಸಮಾರಂಭಗಳಿಗೆ, ಸರ್ಕಾರಿ ಕಾರ್ಯಕ್ರಮಗಳಲ್ಲಿ ಉಪಯೋಗಿಸಿಕೊಳ್ಳಬಹುದು.

ಲಾಕ್​ಡೌನ್ ಸಮಯದಲ್ಲಿ ಭಾರತ ಮಾತೆಯ ವಿಗ್ರಹ ತಯಾರಿಸಿ ದೇಶಪ್ರೇಮವನ್ನು ಮೆರೆದಿದ್ದಾರೆ. ಬಿ.ಕೆ.ಗಣೇಶ್ ರೈ ಬಾಲ್ಯದಿಂದಲೂ ದೇಶಪ್ರೇಮಿ. ಕೊರೊನಾ ಸಂದರ್ಭದಲ್ಲಿ ಭಾರತಮಾತೆಯ ಮೂರ್ತಿ ರಚಿಸಿ ತಮ್ಮ ಸಮಯವನ್ನು ಕಳೆದಿದ್ದಾರೆ. ಕಲಾವಿದನಾಗಿ ತನ್ನಲ್ಲಿರುವ ಕಲೆಯನ್ನು ಈ ರೀತಿ ಹೊರ ಹಾಕಿದ್ದಾರೆ. ಈ ಮೂರ್ತಿ ಸ್ಥಳೀಯರಿಗೆ ಆಕರ್ಷಣೆ ಆಗಿದೆ.

Published On - 2:05 pm, Fri, 29 May 20

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ