AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಫೈನಲಿಸ್ಟ್‌ ಭೂಮಿ ಶೆಟ್ಟಿ ಬೆಂಗಳೂರು ಬಿಟ್ಟವರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ?

ಉಡುಪಿ: ಕಿರು ತೆರೆಯಲ್ಲಿ ಖ್ಯಾತಿಗಳಿಸಿ, ಬಿಗ್ ಬಾಸ್ ಸೀಸನ್ 7ನಲ್ಲಿ ಫೈನಲ್ ವರೆಗೂ ಹೋಗಿದ್ದ ಕರಾವಳಿ ಕುವರಿ ಭೂಮಿ ಶೆಟ್ಟಿ, ಕೊರೊನಾ ಬಂದಿದ್ದೇ ತಡ ಬೆಂಗಳೂರಿಂದ ತವರೂರಿಗೆ ಬಂದಿದ್ದಾರೆ. ಆರ್ಕ್ ಲೈಟ್‌ನಿಂದ ದೂರವಾಗಿ ಪ್ರಕೃತಿಯಲ್ಲಿ ಕೃಷಿ ಮೂಲಕ ಖುಷಿಯಾಗಿದ್ದಾರೆ. ಹೌದು, ಸದ್ಯ ಸಿಲಿಕಾನ್ ಸಿಟಿಯಿಂದ ದೂರದ ತಮ್ಮ ಹುಟ್ಟೂರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬೀಜೂರು ಗ್ರಾಮಕ್ಕೆ ಬಂದಿದ್ದಾರೆ. ಬೀಜೂರಿನ ಗಂಟಿಹೊಳೆಯಿಂದ ದೂರದ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ, ನಟನೆ ಅಂತ ಸೆಟ್ಲ್ ಆಗಿದ್ದರು. ಆದ್ರೆ ಬೆಂಗಳೂರಿನಲ್ಲಿ ಲಾಕ್ ಡೌನ್ […]

ಬಿಗ್ ಬಾಸ್ ಫೈನಲಿಸ್ಟ್‌ ಭೂಮಿ ಶೆಟ್ಟಿ ಬೆಂಗಳೂರು ಬಿಟ್ಟವರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ?
Guru
Guru| Edited By: |

Updated on:Jul 23, 2020 | 11:49 AM

Share

ಉಡುಪಿ: ಕಿರು ತೆರೆಯಲ್ಲಿ ಖ್ಯಾತಿಗಳಿಸಿ, ಬಿಗ್ ಬಾಸ್ ಸೀಸನ್ 7ನಲ್ಲಿ ಫೈನಲ್ ವರೆಗೂ ಹೋಗಿದ್ದ ಕರಾವಳಿ ಕುವರಿ ಭೂಮಿ ಶೆಟ್ಟಿ, ಕೊರೊನಾ ಬಂದಿದ್ದೇ ತಡ ಬೆಂಗಳೂರಿಂದ ತವರೂರಿಗೆ ಬಂದಿದ್ದಾರೆ. ಆರ್ಕ್ ಲೈಟ್‌ನಿಂದ ದೂರವಾಗಿ ಪ್ರಕೃತಿಯಲ್ಲಿ ಕೃಷಿ ಮೂಲಕ ಖುಷಿಯಾಗಿದ್ದಾರೆ.

ಹೌದು, ಸದ್ಯ ಸಿಲಿಕಾನ್ ಸಿಟಿಯಿಂದ ದೂರದ ತಮ್ಮ ಹುಟ್ಟೂರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬೀಜೂರು ಗ್ರಾಮಕ್ಕೆ ಬಂದಿದ್ದಾರೆ. ಬೀಜೂರಿನ ಗಂಟಿಹೊಳೆಯಿಂದ ದೂರದ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ, ನಟನೆ ಅಂತ ಸೆಟ್ಲ್ ಆಗಿದ್ದರು. ಆದ್ರೆ ಬೆಂಗಳೂರಿನಲ್ಲಿ ಲಾಕ್ ಡೌನ್ ಡಿಕ್ಲೇರ್ ಆಗುತ್ತಲೇ ಊರಿಗೆ ಬಂದಿದ್ದಾರೆ ಭೂಮಿ ಶೆಟ್ಟಿ.

ಹೀಗೆ ಊರಿಗೆ ಬಂದವಳು ನೀರಿಗೆ ಬರದೇ ಇರುತ್ತಾಳಾ ಎನ್ನುಂತೆ ಊರಿಗೆ ಬಂದ ಭೂಮಿ ಶೇಟ್ಟಿ, ಸುಮ್ಮನೆ ಕಾಲ ಕಳೆಯುವ ಬದಲು ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ. ಭೂಮಿ ಶೆಟ್ಟಿ ಅವರ ಅಜ್ಜ ಭತ್ತದ ಬೇಸಾಯ ಮಾಡುತ್ತಾರೆ. ಹೀಗಾಗಿ ಎಲ್ಲರೂ ಮನೆಯಲ್ಲೇ ಇದ್ದು ಯಾಕೆ ವ್ಯವಸಾಯದಲ್ಲಿ ತೊಡಗಬಾರದು ಅಂತಾ ಭೂಮಿ ಶೆಟ್ಟಿ ಅವರೇ ಮುಂದಾಳತ್ವ ವಹಿಸಿ, ಮನೆಯವರ ಸಹಕಾರದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ.

ಭೂಮಿ ಶೆಟ್ಟಿ ತಾವೇ ಸ್ವತಃ ಗೊಬ್ಬರ ಹೊತ್ತು ನಾಟಿ ಮಾಡುತ್ತಾರೆ. ಬೆಳಗಿನಿಂದ ಸಂಜೆವರೆಗೂ ಪಕ್ಕಾ ಕೃಷಿಕಳಂತೆ ಹೊಲದಲ್ಲಿ ದುಡಿದು ಬೆವರು ಸುರಿಸುತ್ತಿದ್ದಾರೆ. ಹೀಗೆ ಕೃಷಿಯಲ್ಲಿ ತೊಡಗಿಸಿಕೊಂಡ ಅಪರೂಪದ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಏನೇ ಇರಲಿ ಕೊರೊನಾದ ಸಂಕಷ್ಟದ ಸಮಯದಲ್ಲಿ ಸಿಟಿ ಬಿಟ್ಟು ಹಳ್ಳಿಗೆ ಬಂದ ಭೂಮಿ ಶೇಟ್ಟಿ ಕೃಷಿಯಲ್ಲಿ ನೆಮ್ಮದಿ ಕಂಡುಕೊಂಡಿರೋದು ಇತರರಿಗೂ ಮಾದರಿಯನ್ನಬಹುದು -ಹರೀಶ್ ಪಾಲೆಚ್ಚಾರ್

Published On - 8:04 pm, Tue, 21 July 20

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ