AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರವಂತೆ ಬೀಚ್​​​​ ಪಾಲಾಗಿದ್ದ ಸ್ವಿಫ್ಟ್ ಕಾರು ಪ್ರಕರಣ: ನಾಪತ್ತೆಯಾಗಿದ್ದ ಓರ್ವ ಇಂದು ಶವವಾಗಿ ಪತ್ತೆ

ಮರವಂತೆ ಬೀಚ್​​​​ ಪಾಲಾಗಿದ್ದ ಸ್ವಿಫ್ಟ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮುದ್ರದಲ್ಲಿ ನಾಪತ್ತೆಯಾಗಿದ್ದ ರೋಶನ್ ಆಚಾರ್ಯ ಶವವಾಗಿ ಪತ್ತೆಯಾಗಿದೆ.

ಮರವಂತೆ ಬೀಚ್​​​​ ಪಾಲಾಗಿದ್ದ ಸ್ವಿಫ್ಟ್ ಕಾರು ಪ್ರಕರಣ: ನಾಪತ್ತೆಯಾಗಿದ್ದ ಓರ್ವ ಇಂದು ಶವವಾಗಿ  ಪತ್ತೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 04, 2022 | 6:37 PM

Share

ಉಡುಪಿ: ಮರವಂತೆ ಬೀಚ್​​​​ (Maravanthe Beach) ಪಾಲಾಗಿದ್ದ ಸ್ವಿಫ್ಟ್ ಕಾರು (Swift Car) ಅಪಘಾತ (Accident) ಪ್ರಕರಣಕ್ಕೆ ಸಂಬಂಧಿಸಿದಂತೆ ಸಮುದ್ರದಲ್ಲಿ ಕಾರಿನಲ್ಲಿದ್ದ ರೋಶನ್ ಆಚಾರ್ಯ ಶವ ಪತ್ತೆಯಾಗಿದೆ. ಶನಿವಾರ (ಜುಲೈ 2) ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿ  ಮರವಂತೆ ಬೀಚ್​​ನಲ್ಲಿ ಬಿದ್ದಿತ್ತು. ಕಾರಿನಲ್ಲಿದ್ದ ನಾಲ್ವರಲ್ಲಿ ಇಬ್ಬರು ಬದುಕಿ ಉಳಿದಿದ್ದು, ಓರ್ವನ ಶವ ಕಾರಿನಲ್ಲೆ ಪತ್ತೆಯಾಗಿತ್ತು. ಆದರೆ ಕಾರಿನಲ್ಲಿದ್ದ ಇನ್ನೋರ್ವ ರೋಶನ್ ಆಚಾರ್ಯ ನಾಪತ್ತೆಯಾಗಿದ್ದರು.

ಇಂದು (ಜುಲೈ 4) ರೋಶನ್ ಆಚಾರ್ಯ ಶವ ಕುಂದಾಪುರದ ಹೊಸಾಡು ಬಳಿಯ ಕಂಚುಗೋಡು ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಕೋಟೇಶ್ವರ ಮೂಲದ ವಿರಾಜ್ ಆಚಾರ್ಯ ಅವರ ಶವ ಕಾರಿನಲ್ಲೆ ಪತ್ತೆಯಾಗಿತ್ತು. ಉಳಿದಂತೆ ಕಾರ್ತಿಕ ಮತ್ತು ಸಂದೀಪ್ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಗೊಳ್ಳಿ ಪೊಲೀಸ್​​​ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Published On - 6:36 pm, Mon, 4 July 22

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ