AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ Super Spreader ಸೋಂಕಿತೆ ವಿರುದ್ಧ ಕ್ರಿಮಿನಲ್ ಕೇಸ್​ ದಾಖಲು..!

ಉಡುಪಿ: ಜಿಲ್ಲೆಯಲ್ಲಿ ಕೊರೊನಾದ ಆರ್ಭಟ ಅಷ್ಟಿಷ್ಟಲ್ಲ. ಮುಂಬೈನಿಂದ ವಾಪಾಸ್ ಆದವರಲ್ಲಿ ಹೆಚ್ಚಾಗಿ ಸೋಂಕು ಪತ್ತೆಯಾಗಿದ್ದು ಕೃಷ್ಣ ನಗರಿ ನಲುಗಿ ಹೋಗಿದೆ. ಈ ಮಧ್ಯೆ ಮಹಾರಾಷ್ಟ್ರದಿಂದ ವಾಪಾಸ್​ ಆದವರ ಜೊತೆ ಸಂಪರ್ಕ ಹೊಂದಿದ್ದರೂ ಆ ಮಾಹಿತಿಯನ್ನು ಗೌಪ್ಯವಾಗಿ ಇಟ್ಟ ಸೋಂಕಿತೆಯೊಬ್ಬರ ವಿರುದ್ಧ ಕ್ರಿಮಿನಲ್​ ಪ್ರಕರಣವನ್ನ ದಾಖಲಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ. ಲ್ಯಾಬ್ ಟೆಕ್ನೀಶನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ 30 ವರ್ಷದ ಮಹಿಳೆ ಮುಂಬೈ‌ನಿಂದ ಬಂದವರ ಜೊತೆ ಕಾರ್ಯಕ್ರಮ ಒಂದರಲ್ಲಿ ಭಾಗಿಯಾಗಿದ್ದರು. ತದನಂತರ ಕೊರೊನಾ ಪಾಸಿಟಿವ್​ ಬಂದ ಮಹಿಳೆಯ ಸಂಪರ್ಕದಲ್ಲಿದ್ದ […]

ಉಡುಪಿ Super Spreader ಸೋಂಕಿತೆ ವಿರುದ್ಧ ಕ್ರಿಮಿನಲ್ ಕೇಸ್​ ದಾಖಲು..!
ಸಾಂದರ್ಭಿಕ ಚಿತ್ರ
KUSHAL V
| Edited By: ಸಾಧು ಶ್ರೀನಾಥ್​|

Updated on: Jun 24, 2020 | 4:30 PM

Share

ಉಡುಪಿ: ಜಿಲ್ಲೆಯಲ್ಲಿ ಕೊರೊನಾದ ಆರ್ಭಟ ಅಷ್ಟಿಷ್ಟಲ್ಲ. ಮುಂಬೈನಿಂದ ವಾಪಾಸ್ ಆದವರಲ್ಲಿ ಹೆಚ್ಚಾಗಿ ಸೋಂಕು ಪತ್ತೆಯಾಗಿದ್ದು ಕೃಷ್ಣ ನಗರಿ ನಲುಗಿ ಹೋಗಿದೆ. ಈ ಮಧ್ಯೆ ಮಹಾರಾಷ್ಟ್ರದಿಂದ ವಾಪಾಸ್​ ಆದವರ ಜೊತೆ ಸಂಪರ್ಕ ಹೊಂದಿದ್ದರೂ ಆ ಮಾಹಿತಿಯನ್ನು ಗೌಪ್ಯವಾಗಿ ಇಟ್ಟ ಸೋಂಕಿತೆಯೊಬ್ಬರ ವಿರುದ್ಧ ಕ್ರಿಮಿನಲ್​ ಪ್ರಕರಣವನ್ನ ದಾಖಲಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.

ಲ್ಯಾಬ್ ಟೆಕ್ನೀಶನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ 30 ವರ್ಷದ ಮಹಿಳೆ ಮುಂಬೈ‌ನಿಂದ ಬಂದವರ ಜೊತೆ ಕಾರ್ಯಕ್ರಮ ಒಂದರಲ್ಲಿ ಭಾಗಿಯಾಗಿದ್ದರು. ತದನಂತರ ಕೊರೊನಾ ಪಾಸಿಟಿವ್​ ಬಂದ ಮಹಿಳೆಯ ಸಂಪರ್ಕದಲ್ಲಿದ್ದ ಆಕೆಯ ಕುಟುಂಬದ ಆರು ಜನರಲ್ಲಿಯೂ ಸೋಂಕು ಪತ್ತೆಯಾಗಿತ್ತು.

ಹೀಗಾಗಿ ಆಕೆಯನ್ನು ಸೂಪರ್​ ಸ್ಪ್ರೆಡರ್​ ಎಂದು ಗೊತ್ತುಪಡಿಸಲಾಗಿತ್ತು. ಆದರೆ, ತನ್ನ ಕಾಂಟ್ಯಾಕ್ಟ್​ ಹಿಸ್ಟರಿಯಲ್ಲಿ ಸೋಂಕಿತೆ ಈ ಮಾಹಿತಿಯನ್ನ ಆರೋಗ್ಯಾಧಿಕಾರಿಗಳಿಗೆ ಹೇಳಿರಲಿಲ್ಲ. ಹೀಗಾಗಿ ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಉಡುಪಿ‌ ಜಿಲ್ಲಾಧಿಕಾರಿ ಜಿ.ಜಗದೀಶ್ ಸೋಂಕಿತೆಯ ವಿರುದ್ಧ ಕ್ರಿಮಿನಲ್​ ಕೇಸ್​ ದಾಖಲಿಸಲು ಸೂಚಿಸಿದ್ದಾರೆ.

Follow Us
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ