AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ Super Spreader ಸೋಂಕಿತೆ ವಿರುದ್ಧ ಕ್ರಿಮಿನಲ್ ಕೇಸ್​ ದಾಖಲು..!

ಉಡುಪಿ: ಜಿಲ್ಲೆಯಲ್ಲಿ ಕೊರೊನಾದ ಆರ್ಭಟ ಅಷ್ಟಿಷ್ಟಲ್ಲ. ಮುಂಬೈನಿಂದ ವಾಪಾಸ್ ಆದವರಲ್ಲಿ ಹೆಚ್ಚಾಗಿ ಸೋಂಕು ಪತ್ತೆಯಾಗಿದ್ದು ಕೃಷ್ಣ ನಗರಿ ನಲುಗಿ ಹೋಗಿದೆ. ಈ ಮಧ್ಯೆ ಮಹಾರಾಷ್ಟ್ರದಿಂದ ವಾಪಾಸ್​ ಆದವರ ಜೊತೆ ಸಂಪರ್ಕ ಹೊಂದಿದ್ದರೂ ಆ ಮಾಹಿತಿಯನ್ನು ಗೌಪ್ಯವಾಗಿ ಇಟ್ಟ ಸೋಂಕಿತೆಯೊಬ್ಬರ ವಿರುದ್ಧ ಕ್ರಿಮಿನಲ್​ ಪ್ರಕರಣವನ್ನ ದಾಖಲಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ. ಲ್ಯಾಬ್ ಟೆಕ್ನೀಶನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ 30 ವರ್ಷದ ಮಹಿಳೆ ಮುಂಬೈ‌ನಿಂದ ಬಂದವರ ಜೊತೆ ಕಾರ್ಯಕ್ರಮ ಒಂದರಲ್ಲಿ ಭಾಗಿಯಾಗಿದ್ದರು. ತದನಂತರ ಕೊರೊನಾ ಪಾಸಿಟಿವ್​ ಬಂದ ಮಹಿಳೆಯ ಸಂಪರ್ಕದಲ್ಲಿದ್ದ […]

ಉಡುಪಿ Super Spreader ಸೋಂಕಿತೆ ವಿರುದ್ಧ ಕ್ರಿಮಿನಲ್ ಕೇಸ್​ ದಾಖಲು..!
ಸಾಂದರ್ಭಿಕ ಚಿತ್ರ
KUSHAL V
| Edited By: |

Updated on: Jun 24, 2020 | 4:30 PM

Share

ಉಡುಪಿ: ಜಿಲ್ಲೆಯಲ್ಲಿ ಕೊರೊನಾದ ಆರ್ಭಟ ಅಷ್ಟಿಷ್ಟಲ್ಲ. ಮುಂಬೈನಿಂದ ವಾಪಾಸ್ ಆದವರಲ್ಲಿ ಹೆಚ್ಚಾಗಿ ಸೋಂಕು ಪತ್ತೆಯಾಗಿದ್ದು ಕೃಷ್ಣ ನಗರಿ ನಲುಗಿ ಹೋಗಿದೆ. ಈ ಮಧ್ಯೆ ಮಹಾರಾಷ್ಟ್ರದಿಂದ ವಾಪಾಸ್​ ಆದವರ ಜೊತೆ ಸಂಪರ್ಕ ಹೊಂದಿದ್ದರೂ ಆ ಮಾಹಿತಿಯನ್ನು ಗೌಪ್ಯವಾಗಿ ಇಟ್ಟ ಸೋಂಕಿತೆಯೊಬ್ಬರ ವಿರುದ್ಧ ಕ್ರಿಮಿನಲ್​ ಪ್ರಕರಣವನ್ನ ದಾಖಲಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.

ಲ್ಯಾಬ್ ಟೆಕ್ನೀಶನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ 30 ವರ್ಷದ ಮಹಿಳೆ ಮುಂಬೈ‌ನಿಂದ ಬಂದವರ ಜೊತೆ ಕಾರ್ಯಕ್ರಮ ಒಂದರಲ್ಲಿ ಭಾಗಿಯಾಗಿದ್ದರು. ತದನಂತರ ಕೊರೊನಾ ಪಾಸಿಟಿವ್​ ಬಂದ ಮಹಿಳೆಯ ಸಂಪರ್ಕದಲ್ಲಿದ್ದ ಆಕೆಯ ಕುಟುಂಬದ ಆರು ಜನರಲ್ಲಿಯೂ ಸೋಂಕು ಪತ್ತೆಯಾಗಿತ್ತು.

ಹೀಗಾಗಿ ಆಕೆಯನ್ನು ಸೂಪರ್​ ಸ್ಪ್ರೆಡರ್​ ಎಂದು ಗೊತ್ತುಪಡಿಸಲಾಗಿತ್ತು. ಆದರೆ, ತನ್ನ ಕಾಂಟ್ಯಾಕ್ಟ್​ ಹಿಸ್ಟರಿಯಲ್ಲಿ ಸೋಂಕಿತೆ ಈ ಮಾಹಿತಿಯನ್ನ ಆರೋಗ್ಯಾಧಿಕಾರಿಗಳಿಗೆ ಹೇಳಿರಲಿಲ್ಲ. ಹೀಗಾಗಿ ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಉಡುಪಿ‌ ಜಿಲ್ಲಾಧಿಕಾರಿ ಜಿ.ಜಗದೀಶ್ ಸೋಂಕಿತೆಯ ವಿರುದ್ಧ ಕ್ರಿಮಿನಲ್​ ಕೇಸ್​ ದಾಖಲಿಸಲು ಸೂಚಿಸಿದ್ದಾರೆ.

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್