AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ Super Spreader ಸೋಂಕಿತೆ ವಿರುದ್ಧ ಕ್ರಿಮಿನಲ್ ಕೇಸ್​ ದಾಖಲು..!

ಉಡುಪಿ: ಜಿಲ್ಲೆಯಲ್ಲಿ ಕೊರೊನಾದ ಆರ್ಭಟ ಅಷ್ಟಿಷ್ಟಲ್ಲ. ಮುಂಬೈನಿಂದ ವಾಪಾಸ್ ಆದವರಲ್ಲಿ ಹೆಚ್ಚಾಗಿ ಸೋಂಕು ಪತ್ತೆಯಾಗಿದ್ದು ಕೃಷ್ಣ ನಗರಿ ನಲುಗಿ ಹೋಗಿದೆ. ಈ ಮಧ್ಯೆ ಮಹಾರಾಷ್ಟ್ರದಿಂದ ವಾಪಾಸ್​ ಆದವರ ಜೊತೆ ಸಂಪರ್ಕ ಹೊಂದಿದ್ದರೂ ಆ ಮಾಹಿತಿಯನ್ನು ಗೌಪ್ಯವಾಗಿ ಇಟ್ಟ ಸೋಂಕಿತೆಯೊಬ್ಬರ ವಿರುದ್ಧ ಕ್ರಿಮಿನಲ್​ ಪ್ರಕರಣವನ್ನ ದಾಖಲಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ. ಲ್ಯಾಬ್ ಟೆಕ್ನೀಶನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ 30 ವರ್ಷದ ಮಹಿಳೆ ಮುಂಬೈ‌ನಿಂದ ಬಂದವರ ಜೊತೆ ಕಾರ್ಯಕ್ರಮ ಒಂದರಲ್ಲಿ ಭಾಗಿಯಾಗಿದ್ದರು. ತದನಂತರ ಕೊರೊನಾ ಪಾಸಿಟಿವ್​ ಬಂದ ಮಹಿಳೆಯ ಸಂಪರ್ಕದಲ್ಲಿದ್ದ […]

ಉಡುಪಿ Super Spreader ಸೋಂಕಿತೆ ವಿರುದ್ಧ ಕ್ರಿಮಿನಲ್ ಕೇಸ್​ ದಾಖಲು..!
ಸಾಂದರ್ಭಿಕ ಚಿತ್ರ
KUSHAL V
| Edited By: |

Updated on: Jun 24, 2020 | 4:30 PM

Share

ಉಡುಪಿ: ಜಿಲ್ಲೆಯಲ್ಲಿ ಕೊರೊನಾದ ಆರ್ಭಟ ಅಷ್ಟಿಷ್ಟಲ್ಲ. ಮುಂಬೈನಿಂದ ವಾಪಾಸ್ ಆದವರಲ್ಲಿ ಹೆಚ್ಚಾಗಿ ಸೋಂಕು ಪತ್ತೆಯಾಗಿದ್ದು ಕೃಷ್ಣ ನಗರಿ ನಲುಗಿ ಹೋಗಿದೆ. ಈ ಮಧ್ಯೆ ಮಹಾರಾಷ್ಟ್ರದಿಂದ ವಾಪಾಸ್​ ಆದವರ ಜೊತೆ ಸಂಪರ್ಕ ಹೊಂದಿದ್ದರೂ ಆ ಮಾಹಿತಿಯನ್ನು ಗೌಪ್ಯವಾಗಿ ಇಟ್ಟ ಸೋಂಕಿತೆಯೊಬ್ಬರ ವಿರುದ್ಧ ಕ್ರಿಮಿನಲ್​ ಪ್ರಕರಣವನ್ನ ದಾಖಲಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.

ಲ್ಯಾಬ್ ಟೆಕ್ನೀಶನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ 30 ವರ್ಷದ ಮಹಿಳೆ ಮುಂಬೈ‌ನಿಂದ ಬಂದವರ ಜೊತೆ ಕಾರ್ಯಕ್ರಮ ಒಂದರಲ್ಲಿ ಭಾಗಿಯಾಗಿದ್ದರು. ತದನಂತರ ಕೊರೊನಾ ಪಾಸಿಟಿವ್​ ಬಂದ ಮಹಿಳೆಯ ಸಂಪರ್ಕದಲ್ಲಿದ್ದ ಆಕೆಯ ಕುಟುಂಬದ ಆರು ಜನರಲ್ಲಿಯೂ ಸೋಂಕು ಪತ್ತೆಯಾಗಿತ್ತು.

ಹೀಗಾಗಿ ಆಕೆಯನ್ನು ಸೂಪರ್​ ಸ್ಪ್ರೆಡರ್​ ಎಂದು ಗೊತ್ತುಪಡಿಸಲಾಗಿತ್ತು. ಆದರೆ, ತನ್ನ ಕಾಂಟ್ಯಾಕ್ಟ್​ ಹಿಸ್ಟರಿಯಲ್ಲಿ ಸೋಂಕಿತೆ ಈ ಮಾಹಿತಿಯನ್ನ ಆರೋಗ್ಯಾಧಿಕಾರಿಗಳಿಗೆ ಹೇಳಿರಲಿಲ್ಲ. ಹೀಗಾಗಿ ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಉಡುಪಿ‌ ಜಿಲ್ಲಾಧಿಕಾರಿ ಜಿ.ಜಗದೀಶ್ ಸೋಂಕಿತೆಯ ವಿರುದ್ಧ ಕ್ರಿಮಿನಲ್​ ಕೇಸ್​ ದಾಖಲಿಸಲು ಸೂಚಿಸಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ