AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಎಂಟನೇ ಆರೋಪಿ ಪ್ರಸಾದ್​ನನ್ನು ಮತ್ತೆ ವಶಕ್ಕೆ ಪಡೆದ ಸಿಸಿಬಿ

ಬಿಜೆಪಿ ಎಂಎಲ್​ಎ ಟಿಕೆಟ್ ಕೊಡುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಮತ್ತು ಇತರ ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಹಣಕಾಸಿನ ವ್ಯವಹಾರ, ಸಂಪರ್ಕಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಚಾರಣೆ ಎದುರಿಸಿದ್ದ ಎಂಟನೇ ಆರೋಪಿ ಪ್ರಸಾದ್​ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ.

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಎಂಟನೇ ಆರೋಪಿ ಪ್ರಸಾದ್​ನನ್ನು ಮತ್ತೆ ವಶಕ್ಕೆ ಪಡೆದ ಸಿಸಿಬಿ
ಪ್ರಸಾದ್ ಬೈಂದೂರು ಮತ್ತು ಚೈತ್ರಾ ಕುಂದಾಪುರ
ಪ್ರಜ್ವಲ್ ಅಮೀನ್​, ಉಡುಪಿ
| Edited By: Rakesh Nayak Manchi|

Updated on:Sep 16, 2023 | 9:51 AM

Share

ಉಡುಪಿ, ಸೆ.16: ಬಿಜೆಪಿ ಎಂಎಲ್​ಎ ಟಿಕೆಟ್ ಕೊಡುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ (Chaitra Kundapura) ಮತ್ತು ಇತರ ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಹಣಕಾಸಿನ ವ್ಯವಹಾರ, ಸಂಪರ್ಕಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಚಾರಣೆ ಎದುರಿಸಿದ್ದ ಎಂಟನೇ ಆರೋಪಿ ಪ್ರಸಾದ್​ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ.

ಪ್ರಕರಣದಲ್ಲಿ ಎಂಟನೇ ಆರೋಪಿಯಾಗಿರುವ ಪ್ರಸಾದ್ ಬೈಂದೂರು ಉದ್ಯಮಿ ಗೋವಿಂದ ಬಾಬು ಪೂಜಾರಿ ಆಪ್ತರಾಗಿದ್ದಾರೆ. ಹಣಕಾಸಿನ ವ್ಯವಹಾರ, ಸಂಪರ್ಕಗಳಿಗೆ ಸಂಬಂಧಿಸಿದಂತೆ ಎರಡು ದಿನದ ಹಿಂದೆ ವಿಚಾರಣೆ ನಡೆಸಿ ಕಳುಹಿಸಿದ್ದ ಪ್ರಸಾದ್​ನನ್ನು ಸಿಸಿಬಿ ಪೊಲೀಸರು ಮತ್ತೊಮ್ಮೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಚೈತ್ರಾ ಕಬಾಬ್ ಗ್ಯಾಂಗ್ ಡೀಲಿಂಗ್​ ಆಡಿಯೋ ಬಹಿರಂಗ, ಸುನಿಲ್ ಕುಮಾರ್ ಹೆಸರು ಪ್ರಸ್ತಾಪ

ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ಈ ನಡುವೆ, ಚೈತ್ರಾ ಮತ್ತು ಪ್ರಸಾದ್ ಮಾತನಾಡಿರುವ ಆಡಿಯೋ ಬಹಿರಂಗವಾಗಿದೆ. ಈ ಸಂಭಾಷಣೆ ವೇಳೆ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರನ್ನು ಪ್ರಸಾದ್ ಚೈತ್ರಾಗೆ ಪರಿಚಯಿಸಿದ್ದಾನೆ. ಅಷ್ಟು ಮಾತ್ರವಲ್ಲದೆ, ಮಾಜಿ ಸಚಿವ ಸುನಿಲ್ ಕುಮಾರ್ ಹೆಸರು ಕೂಡ ಪ್ರಸ್ತಾಪವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:50 am, Sat, 16 September 23

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ