ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು
ಮಾಜಿ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರ, ಉಸಿರಾಟ ಸಮಸ್ಯೆ, ಗಂಟಲಿನ ಸೋಂಕಿನಿಂದ ಬಳಲುತ್ತಿರುವ ಪ್ರಮೋದ್ ಮದ್ವರಾಜ್ ಅವರು ಕಳೆದ ರಾತ್ರಿಯ ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಮೋದ್ ಮಧ್ವರಾಜ್
Updated on: Oct 09, 2024 | 11:53 AM
ಉಡುಪಿ, ಅಕ್ಟೋಬರ್ 09: ಮಾಜಿ ಸಚಿವ, ಬಿಜೆಪಿ (BJP) ನಾಯಕ ಪ್ರಮೋದ್ ಮಧ್ವರಾಜ್ (Pramod Madhwaraj) ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರ, ಉಸಿರಾಟ ಸಮಸ್ಯೆ, ಗಂಟಲಿನ ಸೋಂಕಿನಿಂದ ಬಳಲುತ್ತಿರುವ ಪ್ರಮೋದ್ ಮದ್ವರಾಜ್ ಅವರು ಕಳೆದ ರಾತ್ರಿಯ ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಮೋದ್ ಮಧ್ವರಾಜ್ ಅವರು ಚಿಕಿತ್ಸೆಗೆ ಸ್ಪಂಧಿಸುತ್ತಿದ್ದು, ಇನ್ನು ಎರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳಿಂದ ಮಾಹಿತಿ ದೊರೆತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Related Stories
ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್!
‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ನಿರ್ದೇಶಕ
ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ?
ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ