ವಿದ್ಯುತ್​ ತಂತಿ ತುಳಿದು ರೈತ ಸಾಧು ದುರ್ಮರಣ

ಉಡುಪಿ: ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ರೈತನೊಬ್ಬ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮದಲ್ಲಿ ನಡೆದಿದೆ. 70 ವರ್ಷದ ಸಾಧು ಮೃತ ರೈತ. ರೈತ ಗದ್ದೆಯಲ್ಲೇ ಕಲಸ ಮಾಡುತ್ತಿದ್ದ ವೇಳೆ ವಿದ್ಯುತ್​ ತಂತಿ ತಾಗಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ವಿದ್ಯುತ್​ ತಂತಿ ತುಳಿದು ರೈತ ಸಾಧು ದುರ್ಮರಣ
Updated By:

Updated on: Jul 09, 2020 | 8:35 PM

ಉಡುಪಿ: ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ರೈತನೊಬ್ಬ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮದಲ್ಲಿ ನಡೆದಿದೆ. 70 ವರ್ಷದ ಸಾಧು ಮೃತ ರೈತ.

ರೈತ ಗದ್ದೆಯಲ್ಲೇ ಕಲಸ ಮಾಡುತ್ತಿದ್ದ ವೇಳೆ ವಿದ್ಯುತ್​ ತಂತಿ ತಾಗಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

Published On - 8:07 pm, Thu, 9 July 20