AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರದ ಮಧ್ಯೆ ಮೀನುಗಾರರ ಬೋಟ್​ ಹೈಜಾಕ್​; ಸಿನಿಮೀಯ ರೀತಿಯಲ್ಲಿ ಭೇದಿಸಿದ ಮಲ್ಪೆ ಪೊಲೀಸರು

ಫೆಬ್ರವರಿ 19 ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗಾಗಿ ಕೃಷ್ಣ ಹೆಸರಿನ ಬೋಟ್​ನಲ್ಲಿ ಮೀನುಗಾರರೆಲ್ಲರೂ ತೆರಳಿದ್ದರು. ಏಳು ದಿನದ ಮೀನುಗಾರಿಕೆ ನಡೆಸಿ ಫೆಬ್ರವರಿ 27 ರಂದು ವಾಪಸ್‌ ಆಗುತ್ತಿದ್ದ ವೇಳೆ ಅಪರಿಚಿತ ಬೋಟ್​ನಲ್ಲಿ ಬಂದಿದ್ದ 25 ಜನರಿದ್ದ ತಂಡವು ಏಕಾಎಕಿ ದಾಳಿ ನಡೆಸಿ ದರೋಡೆ ಮಾಡಿದ್ದರು.

ಸಮುದ್ರದ ಮಧ್ಯೆ ಮೀನುಗಾರರ ಬೋಟ್​ ಹೈಜಾಕ್​; ಸಿನಿಮೀಯ ರೀತಿಯಲ್ಲಿ ಭೇದಿಸಿದ ಮಲ್ಪೆ ಪೊಲೀಸರು
ಸಮುದ್ರದ ಮಧ್ಯೆ ಮೀನುಗಾರರ ಬೋಟ್​ ಹೈಜಾಕ್
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Feb 29, 2024 | 2:59 PM

Share

ಉಡುಪಿ, ಫೆ.29: ಮೀನುಗಾರರ ಕಿಡ್ನ್ಯಾಪ್‌ ಪ್ರಕರಣವನ್ನ ಮಲ್ಪೆ ಪೊಲೀಸರು(Malpe Police) ಸಿನಿಮೀಯ ರೀತಿಯಲ್ಲಿ ಭೇದಿಸಿದ್ದಾರೆ. ಫೆಬ್ರವರಿ 19 ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗಾಗಿ ಕೃಷ್ಣ ಹೆಸರಿನ ಬೋಟ್​ನಲ್ಲಿ ಮೀನುಗಾರರೆಲ್ಲರೂ ತೆರಳಿದ್ದರು. ಏಳು ದಿನದ ಮೀನುಗಾರಿಕೆ ನಡೆಸಿ ಫೆಬ್ರವರಿ 27 ರಂದು ವಾಪಸ್‌ ಆಗುತ್ತಿದ್ದ ವೇಳೆ ತಾಂತ್ರಿಕ ಕಾರಣದಿಂದ ಮುಂಜಾನೆ ಮೂರು ಗಂಟೆಗೆ ಕೆಟ್ಟು ನಿಂತಿತ್ತು. ಇದೇ ಸಮಯಕ್ಕೆ ಅಪರಿಚಿತ ಬೋಟ್​ನಲ್ಲಿ ಬಂದಿದ್ದ 25 ಜನರಿದ್ದ ತಂಡವು ಏಕಾಎಕಿ ದಾಳಿ ನಡೆಸಿ ದರೋಡೆ ಮಾಡಿದ್ದಲ್ಲದೇ, ಮೀನುಗಾರರನ್ನು ಕಿಡ್ನಾಪ್ ಮಾಡಿದ್ದರು.

ಬೋಟ್‌ ದಡಕ್ಕೆ ಎಳೆದೊಯ್ದು ಮೀನುಗಾರರನ್ನು ಕೂಡಿ ಹಾಕಿ ಚಿತ್ರಹಿಂಸೆ

ಇನ್ನು  ಬೋಟ್‌ನಲ್ಲಿದ್ದ 8 ಲಕ್ಷ ಮೌಲ್ಯದ ಮೀನು ಮತ್ತು 7500 ಲೀಟರ್‌ ಡೀಸೆಲ್‌ ದೋಚಿದ ದುಷ್ಕರ್ಮಿಗಳು, ಬೋಟ್​ನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮೀನುಗಾರಿಕಾ ಬಂದರಿಗೆ ಎಳೆದೊಯ್ದಿದ್ದಾರೆ. ಬಳಿಕ ಮೀನುಗಾರರನ್ನು ಕೂಡಿ ಹಾಕಿ ಚಿತ್ರಹಿಂಸೆ ನೀಡಿದ್ದಾರೆ. ಈ ವಿಷಯ ಗೊತ್ತಾಗುತ್ತಲೇ ಬೋಟ್ ಮಾಲಕರ ಜೊತೆ ಮಲ್ಪೆ ಪೋಲಿಸರು ಭಟ್ಕಳಕ್ಕೆ ತೆರಳಿ ಮೀನುಗಾರರನ್ನು ರಕ್ಷಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ದರೋಡೆ, ಕಿಡ್ನ್ಯಾಪ್‌ ಮಾಡಿದ ತಂಡಕ್ಕಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಇದನ್ನೂ ಓದಿ:ಗ್ರಾ.ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ; ಸಿನಿಮೀಯ ರೀತಿಯಲ್ಲಿ ಹೋಟೆಲ್​ಗೆ ನುಗ್ಗಿ ಸದಸ್ಯರನ್ನು ಕಿಡ್ನ್ಯಾಪ್​​ ಮಾಡಿದ ಆರೋಪ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಡೇಟ್​ ಆಗುತ್ತಿದೆ..

ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ