AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಥ ಅಂದ ಎಂಥ ಚೆಂದ… ಉಡುಪಿ ಶ್ರೀಕೃಷ್ಣನಿಗೆ ಭಾವಪರವಶವಾಗಿ ಕೊಳಲು ನುಡಿಸಿದ ವಿದೇಶಿ ವ್ಯಕ್ತಿ!

Foreigner Mathew Flute Recital: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವಿದೇಶಿ ಮೂಲದ ವ್ಯಕ್ತಿಯೊಬ್ಬರು ಶನಿವಾರ ರಾತ್ರಿ ಶ್ರೀಕೃಷ್ಣನ ಶಯನೋತ್ಸವದ ವೇಳೆ ಕೊಳಲು ನುಡಿಸಿ ಸೇವೆ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ. ವಿಷಯವೇನೆಂದರೆ ವಿಶ್ವ ಗೀತಾಪರ್ಯಾಯವಾದ್ದರಿಂದ ವಿದೇಶಿಯೊಬ್ಬರು ಕೊಳಲು ನುಡಿಸಿ ಗಮನ ಸೆಳೆದಿದ್ದಾರೆ.

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Feb 05, 2024 | 1:47 PM

Share

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವಿದೇಶಿ ಮೂಲದ ವ್ಯಕ್ತಿಯೊಬ್ಬರು ಶನಿವಾರ ರಾತ್ರಿ ಶ್ರೀಕೃಷ್ಣನ ಶಯನೋತ್ಸವದ ವೇಳೆ ಕೊಳಲು ನುಡಿಸಿ (Flute Recital) ಸೇವೆ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ರಾತ್ರಿ ಪಲ್ಲಕ್ಕಿಯಲ್ಲಿ ಕೃಷ್ಣನನ್ನಿಟ್ಟು ಕೊಳಲು ನುಡಿಸುತ್ತಾ ಕೊನೆಯ ಪ್ರದಕ್ಷಿಣೆ ಹಾಕಿ ನಂತರ ಯತಿಗಳು ಕೃಷ್ಣನನ್ನು ಶಯನೋತ್ಸವಕ್ಕೆ (Kanakana Kindi, Sri Krishna Mutt, Udupi) ಕೊಂಡೊಯ್ಯುತ್ತಾರೆ.

ವಿಷಯವೇನೆಂದರೆ ವಿಶ್ವ ಗೀತಾಪರ್ಯಾಯವಾದ್ದರಿಂದ ವಿದೇಶಿಯೊಬ್ಬರು ಕೊಳಲು ನುಡಿಸಿ ಗಮನ ಸೆಳೆದಿದ್ದಾರೆ. ಮ್ಯಾಥ್ಯೂ ಎಂಬ ಹೆಸರಿನ (Foreigner Mathew) ಈ ವ್ಯಕ್ತಿ ಸದ್ಯ ತನ್ನ ಹೆಸರನ್ನು ಮಾಧವ ಎಂದು ಬದಲಾಯಿಸಿಕೊಂಡಿದ್ದಾರೆ. ಇವರು ಬೆಳ್ತಂಗಡಿಯ ಹರಿದಾಸ ಡೋಗ್ರ ಎಂಬುವರ ಬಳಿ ಆಸಕ್ತಿಯಿಂದ ಕೊಳಲು ಅಭ್ಯಾಸ ಮಾಡಿ ತಾನು ಕಲಿತಿದ್ದನ್ನು ವೇಣುನಾದಪ್ರಿಯ ಕೃಷ್ಣನಿಗೆ ಅರ್ಪಿಸಿ ಕೃತಾರ್ಥರಾಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:43 pm, Mon, 5 February 24

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ