AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಥ ಅಂದ ಎಂಥ ಚೆಂದ… ಉಡುಪಿ ಶ್ರೀಕೃಷ್ಣನಿಗೆ ಭಾವಪರವಶವಾಗಿ ಕೊಳಲು ನುಡಿಸಿದ ವಿದೇಶಿ ವ್ಯಕ್ತಿ!

Foreigner Mathew Flute Recital: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವಿದೇಶಿ ಮೂಲದ ವ್ಯಕ್ತಿಯೊಬ್ಬರು ಶನಿವಾರ ರಾತ್ರಿ ಶ್ರೀಕೃಷ್ಣನ ಶಯನೋತ್ಸವದ ವೇಳೆ ಕೊಳಲು ನುಡಿಸಿ ಸೇವೆ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ. ವಿಷಯವೇನೆಂದರೆ ವಿಶ್ವ ಗೀತಾಪರ್ಯಾಯವಾದ್ದರಿಂದ ವಿದೇಶಿಯೊಬ್ಬರು ಕೊಳಲು ನುಡಿಸಿ ಗಮನ ಸೆಳೆದಿದ್ದಾರೆ.

ಪ್ರಜ್ವಲ್ ಅಮೀನ್​, ಉಡುಪಿ
| Updated By: ಸಾಧು ಶ್ರೀನಾಥ್​|

Updated on:Feb 05, 2024 | 1:47 PM

Share

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವಿದೇಶಿ ಮೂಲದ ವ್ಯಕ್ತಿಯೊಬ್ಬರು ಶನಿವಾರ ರಾತ್ರಿ ಶ್ರೀಕೃಷ್ಣನ ಶಯನೋತ್ಸವದ ವೇಳೆ ಕೊಳಲು ನುಡಿಸಿ (Flute Recital) ಸೇವೆ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ರಾತ್ರಿ ಪಲ್ಲಕ್ಕಿಯಲ್ಲಿ ಕೃಷ್ಣನನ್ನಿಟ್ಟು ಕೊಳಲು ನುಡಿಸುತ್ತಾ ಕೊನೆಯ ಪ್ರದಕ್ಷಿಣೆ ಹಾಕಿ ನಂತರ ಯತಿಗಳು ಕೃಷ್ಣನನ್ನು ಶಯನೋತ್ಸವಕ್ಕೆ (Kanakana Kindi, Sri Krishna Mutt, Udupi) ಕೊಂಡೊಯ್ಯುತ್ತಾರೆ.

ವಿಷಯವೇನೆಂದರೆ ವಿಶ್ವ ಗೀತಾಪರ್ಯಾಯವಾದ್ದರಿಂದ ವಿದೇಶಿಯೊಬ್ಬರು ಕೊಳಲು ನುಡಿಸಿ ಗಮನ ಸೆಳೆದಿದ್ದಾರೆ. ಮ್ಯಾಥ್ಯೂ ಎಂಬ ಹೆಸರಿನ (Foreigner Mathew) ಈ ವ್ಯಕ್ತಿ ಸದ್ಯ ತನ್ನ ಹೆಸರನ್ನು ಮಾಧವ ಎಂದು ಬದಲಾಯಿಸಿಕೊಂಡಿದ್ದಾರೆ. ಇವರು ಬೆಳ್ತಂಗಡಿಯ ಹರಿದಾಸ ಡೋಗ್ರ ಎಂಬುವರ ಬಳಿ ಆಸಕ್ತಿಯಿಂದ ಕೊಳಲು ಅಭ್ಯಾಸ ಮಾಡಿ ತಾನು ಕಲಿತಿದ್ದನ್ನು ವೇಣುನಾದಪ್ರಿಯ ಕೃಷ್ಣನಿಗೆ ಅರ್ಪಿಸಿ ಕೃತಾರ್ಥರಾಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:43 pm, Mon, 5 February 24

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ