AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೆರಡು ದಿನಗಳಲ್ಲಿ ನಾರಾಯಣ ಗುರು ನಿಗಮ ರಚನೆ; ಟ್ವೀಟ್ ಮೂಲಕ ಬಿಲ್ಲವ ಸಮುದಾಯಕ್ಕೆ ಸಚಿವ ಕೋಟ ಶ್ರೀನಿವಾಸ್ ಭರವಸೆ

ನಾರಾಯಣ ಗುರು ನಿಗಮ ರಚನೆಯ ವಿಚಾರದಲ್ಲಿ ಯಾರಿಗೂ ಯಾವುದೇ ಆತಂಕ ಬೇಡ. ಮನ್ನಿಸಿ.. ಇನ್ನೆರಡು ದಿನಗಳಲ್ಲಿ ನಿಗಮ ಘೋಷಿಸುತ್ತೇವೆ. ಜವಾಬ್ದಾರಿ ನನ್ನದು ಎಂದು ಟ್ವೀಟ್ ಮಾಡಿದ್ದಾರೆ.

ಇನ್ನೆರಡು ದಿನಗಳಲ್ಲಿ ನಾರಾಯಣ ಗುರು ನಿಗಮ ರಚನೆ; ಟ್ವೀಟ್ ಮೂಲಕ ಬಿಲ್ಲವ ಸಮುದಾಯಕ್ಕೆ ಸಚಿವ ಕೋಟ ಶ್ರೀನಿವಾಸ್ ಭರವಸೆ
ಕೋಟ ಶ್ರೀನಿವಾಸ್​ ಪೂಜಾರಿ
TV9 Web
| Edited By: |

Updated on:Feb 19, 2023 | 11:46 AM

Share

ಉಡುಪಿ: ಇನ್ನೆರಡು ದಿನಗಳಲ್ಲಿ ನಾರಾಯಣ ಗುರು ನಿಗಮ ರಚನೆ ಮಾಡುವುದಾಗಿ ಘೋಷಣೆ ಮಾಡುತ್ತೇನೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಟ್ಟೀಟ್ ಮೂಲಕ ತಿಳಿಸಿದ್ದಾರೆ.

ನಾರಾಯಣ ಗುರು ನಿಗಮ ರಚನೆಯ ವಿಚಾರದಲ್ಲಿ ಯಾರಿಗೂ ಯಾವುದೇ ಆತಂಕ ಬೇಡ. ಮನ್ನಿಸಿ.. ಇನ್ನೆರಡು ದಿನಗಳಲ್ಲಿ ನಿಗಮ ಘೋಷಿಸುತ್ತೇವೆ. ಜವಾಬ್ದಾರಿ ನನ್ನದು ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹಾವೇರಿ: ಸಿಎಂ ತವರು ಜಿಲ್ಲೆಯಲ್ಲಿನ ಮೆಡಿಕಲ್ ಕಾಲೇಜಿನಲ್ಲಿ ಬೋಧಕರೇ ಇಲ್ಲ; ಕಂಗಾಲಾದ ವಿದ್ಯಾರ್ಥಿಗಳು

ಬಿಲ್ಲವ, ಈಡಿಗ ಸೇರಿದಂತೆ 26 ಉಪಪಂಗಡಗಳ ನಾರಾಯಣಗುರು ನಿಗಮ ರಚನೆ ಕುರಿತು ಬಹುದಿನಗಳಿಂದ ನಿರಂತರವಾಗಿ ಬೇಡಿಕೆ ಇದ್ದು ಅದು ಈ ಬಾರಿಯ ಬಜೆಟ್​ನಲ್ಲೂ ಈಡೇರದ ಹಿನ್ನೆಲೆಯಲ್ಲಿ ಬಿಲ್ಲವ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಕೆಲವು ದಿನಗಳ ಹಿಂದೆ ಇಂಧನ ಸಚಿವ ಸುನೀಲ್ ಕುಮಾರ್ ಮತ್ತು ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಬಿಲ್ಲವ ಸಮಾಜದ ಗಣ್ಯರ ನಿಯೋಗವೊಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿತ್ತು. ಈ ವೇಳೆ ಫೆಬ್ರವರಿಯಲ್ಲಿ ಮಂಡಿಸುವ ಬಜೆಟ್ನಲ್ಲಿ ಈ ಬಗ್ಗೆ ಘೋಷಣೆ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದರು. ಆದರೆ ಶುಕ್ರವಾರ ಸಿಎಂ ಮಂಡಿಸಿದ ಬಜೆಟ್ ನಲ್ಲಿ ನಿಗಮ ಘೋಷಣೆ ಮಾಡದಿರುವುದು ಬಿಲ್ಲವ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಟ್ವೀಟ್ ಮೂಲಕ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ. ಹಾಗೂ ಇನ್ನೆರಡು ದಿನಗಳಲ್ಲಿ ನಿಗಮ ಘೋಷಿಸುತ್ತೇವೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:46 am, Sun, 19 February 23

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್