AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯನವರೇ, ತಲವಾರು ಹಿಡಿದು ಹಟ್ಟಿಗೆ ನುಗ್ಗಿ ಗೋಕಳ್ಳತನ ಮಾಡಲಾಗ್ತಿತ್ತು; ಆಗ ಯಾಕೆ ಮೌನವಾಗಿದ್ದಿರಿ? ಭಜರಂಗದಳ ಪ್ರಶ್ನೆ

Former CM Siddaramaiah: ಸಿದ್ದರಾಮಯ್ಯ ವಿರುದ್ಧ ಭಜರಂಗದಳ ತೀವ್ರ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯಗೆ ಮುಸಲ್ಮಾನರ ಬಗ್ಗೆ ಅನುಕಂಪ ಕಾಳಜಿ ಶುರುವಾಗಿದೆ. ನಿಮ್ಮ ಅನುಕಂಪ ಗಂಗೊಳ್ಳಿಯ ಮೀನುಗಾರರ ಮೇಲೆ ಯಾಕೆ ಇಲ್ಲ? ಗಂಗೊಳ್ಳಿಯ ಮುಸಲ್ಮಾನರ ಬಹಿಷ್ಕಾರದ ಬಗ್ಗೆ ನೀವು ಯಾಕೆ ಮಾತನಾಡಿಲ್ಲ? ಎಂದು ಭಜರಂಗದಳ ಪ್ರಾಂತ ಸಂಚಾಲಕ ಸುನೀಲ್ಎ ಚ್ಚರಿಕೆಯ ಧ್ವನಿಯಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ

ಸಿದ್ದರಾಮಯ್ಯನವರೇ, ತಲವಾರು ಹಿಡಿದು ಹಟ್ಟಿಗೆ ನುಗ್ಗಿ ಗೋಕಳ್ಳತನ ಮಾಡಲಾಗ್ತಿತ್ತು; ಆಗ ಯಾಕೆ ಮೌನವಾಗಿದ್ದಿರಿ? ಭಜರಂಗದಳ ಪ್ರಶ್ನೆ
ಸಿದ್ದರಾಮಯ್ಯಗೆ ಮುಸಲ್ಮಾನರ ಬಗ್ಗೆ ಅನುಕಂಪ ಕಾಳಜಿ, ಹಿಂದುತ್ವದ ವಿಚಾರದಲ್ಲಿ ಅವರು ದೂರ ಉಳಿಯುವುದೇ ಒಳ್ಳೆಯದು: ಭಜರಂಗದಳ ಎಚ್ಚರಿಕೆ
TV9 Web
| Edited By: |

Updated on:Mar 24, 2022 | 2:05 PM

Share

ಉಡುಪಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Former CM Siddaramaiah) ವಿರುದ್ಧ ಭಜರಂಗದಳ ತೀವ್ರ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯಗೆ ಮುಸಲ್ಮಾನರ ಬಗ್ಗೆ ಅನುಕಂಪ ಕಾಳಜಿ (Sympathy) ಶುರುವಾಗಿದೆ. ನಿಮ್ಮ ಅನುಕಂಪ ಗಂಗೊಳ್ಳಿಯ ಮೀನುಗಾರರ ಮೇಲೆ ಯಾಕೆ ಇಲ್ಲ? ಗಂಗೊಳ್ಳಿಯ ಮುಸಲ್ಮಾನರ ಬಹಿಷ್ಕಾರದ ಬಗ್ಗೆ ನೀವು ಯಾಕೆ ಮಾತನಾಡಿಲ್ಲ? ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣದ ನಡೆ ಯಾಕೆ ಸಿದ್ದರಾಮಯ್ಯನವರೇ. ನೀವು ರಾಜಕಾರಣಿ, ರಾಜಕೀಯ ಮಾಡಿ. ಹಿಂದುತ್ವದ ವಿಚಾರದಲ್ಲಿ ನೀವು ದೂರ ಇರುವುದೇ ಒಳ್ಳೆಯದು ಎಂದು ಉಡುಪಿಯಲ್ಲಿ ಭಜರಂಗದಳ ಪ್ರಾಂತ ಸಂಚಾಲಕ ಸುನೀಲ್ ಕೆ.ಆರ್. ಎಚ್ಚರಿಕೆಯ ಧ್ವನಿಯಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ (Bajrang Dal leader Sunil in Udupi).

ಕರಾವಳಿಯಲ್ಲಿ ನಿರಂತರವಾಗಿ ಗೋ ಕಳ್ಳ ಸಾಗಣೆ ನಡೆಯುತ್ತಿದೆ. ತಲವಾರು ಹಿಡಿದು ಹಟ್ಟಿಗೆ ನುಗ್ಗಿ ಗೋಕಳ್ಳತನ ಮಾಡಲಾಗುತ್ತಿದೆ. ಗೋವು ಹತ್ಯೆ ವಿರುದ್ಧ ಗಂಗೊಳ್ಳಿಯಲ್ಲಿ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯ ಮರುದಿನವೇ ಮುಸಲ್ಮಾನರು ಮೀನು ಖರೀದಿಗೆ ಬಹಿಷ್ಕಾರ ಹಾಕಿದರು. ಹಿಂದೂಗಳ ಜೊತೆ ವ್ಯವಹಾರ ಮಾಡುವುದಿಲ್ಲ ಎಂದು ತೀರ್ಮಾನಿಸಿದರು. ಮುಸಲ್ಮಾನ ವ್ಯಾಪಾರಿಗಳ ಮಾನಸಿಕತೆ ಏನು ಎಂಬುದು ನಮಗೆ ಗೊತ್ತಾಗಿದೆ. ಬಹಿಷ್ಕಾರದ ನಡೆ ಆರಂಭವಾಗಿದ್ದೇ ಮುಸಲ್ಮಾನರಿಂದ ಎಂದು ಉಡುಪಿಯಲ್ಲಿ ಭಜರಂಗದಳ ಪ್ರಾಂತ ಸಂಚಾಲಕ ಸುನಿಲ್ ಕೆ. ಆರ್. ವಾಗ್ದಾಳಿ ನಡೆಸಿದ್ದಾರೆ.

Also Read: Sri Vishnu Sahasranama Stotram: ಶ್ರೀ ವಿಷ್ಣು ಸಹಸ್ರನಾಮ ಸ್ತುತಿಸುವುದರ ಫಲಶ್ರುತಿ ಮತ್ತು ಅದರ ಮಹತ್ವ ಹೀಗಿದೆ

Also Read: ನೆಲದ ಮೇಲೆ ಕುಳಿತು ಊಟ ಮಾಡುವುದು ಸಂಪ್ರದಾಯವಷ್ಟೇ ಅಲ್ಲ, ಅದು ಯೋಗ ಸಾಧನೆಯ ಒಂದು ಆಸನ! ಹೇಗೆ?

Published On - 1:33 pm, Thu, 24 March 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್