AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯನವರೇ, ತಲವಾರು ಹಿಡಿದು ಹಟ್ಟಿಗೆ ನುಗ್ಗಿ ಗೋಕಳ್ಳತನ ಮಾಡಲಾಗ್ತಿತ್ತು; ಆಗ ಯಾಕೆ ಮೌನವಾಗಿದ್ದಿರಿ? ಭಜರಂಗದಳ ಪ್ರಶ್ನೆ

Former CM Siddaramaiah: ಸಿದ್ದರಾಮಯ್ಯ ವಿರುದ್ಧ ಭಜರಂಗದಳ ತೀವ್ರ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯಗೆ ಮುಸಲ್ಮಾನರ ಬಗ್ಗೆ ಅನುಕಂಪ ಕಾಳಜಿ ಶುರುವಾಗಿದೆ. ನಿಮ್ಮ ಅನುಕಂಪ ಗಂಗೊಳ್ಳಿಯ ಮೀನುಗಾರರ ಮೇಲೆ ಯಾಕೆ ಇಲ್ಲ? ಗಂಗೊಳ್ಳಿಯ ಮುಸಲ್ಮಾನರ ಬಹಿಷ್ಕಾರದ ಬಗ್ಗೆ ನೀವು ಯಾಕೆ ಮಾತನಾಡಿಲ್ಲ? ಎಂದು ಭಜರಂಗದಳ ಪ್ರಾಂತ ಸಂಚಾಲಕ ಸುನೀಲ್ಎ ಚ್ಚರಿಕೆಯ ಧ್ವನಿಯಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ

ಸಿದ್ದರಾಮಯ್ಯನವರೇ, ತಲವಾರು ಹಿಡಿದು ಹಟ್ಟಿಗೆ ನುಗ್ಗಿ ಗೋಕಳ್ಳತನ ಮಾಡಲಾಗ್ತಿತ್ತು; ಆಗ ಯಾಕೆ ಮೌನವಾಗಿದ್ದಿರಿ? ಭಜರಂಗದಳ ಪ್ರಶ್ನೆ
ಸಿದ್ದರಾಮಯ್ಯಗೆ ಮುಸಲ್ಮಾನರ ಬಗ್ಗೆ ಅನುಕಂಪ ಕಾಳಜಿ, ಹಿಂದುತ್ವದ ವಿಚಾರದಲ್ಲಿ ಅವರು ದೂರ ಉಳಿಯುವುದೇ ಒಳ್ಳೆಯದು: ಭಜರಂಗದಳ ಎಚ್ಚರಿಕೆ
TV9 Web
| Edited By: |

Updated on:Mar 24, 2022 | 2:05 PM

Share

ಉಡುಪಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Former CM Siddaramaiah) ವಿರುದ್ಧ ಭಜರಂಗದಳ ತೀವ್ರ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯಗೆ ಮುಸಲ್ಮಾನರ ಬಗ್ಗೆ ಅನುಕಂಪ ಕಾಳಜಿ (Sympathy) ಶುರುವಾಗಿದೆ. ನಿಮ್ಮ ಅನುಕಂಪ ಗಂಗೊಳ್ಳಿಯ ಮೀನುಗಾರರ ಮೇಲೆ ಯಾಕೆ ಇಲ್ಲ? ಗಂಗೊಳ್ಳಿಯ ಮುಸಲ್ಮಾನರ ಬಹಿಷ್ಕಾರದ ಬಗ್ಗೆ ನೀವು ಯಾಕೆ ಮಾತನಾಡಿಲ್ಲ? ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣದ ನಡೆ ಯಾಕೆ ಸಿದ್ದರಾಮಯ್ಯನವರೇ. ನೀವು ರಾಜಕಾರಣಿ, ರಾಜಕೀಯ ಮಾಡಿ. ಹಿಂದುತ್ವದ ವಿಚಾರದಲ್ಲಿ ನೀವು ದೂರ ಇರುವುದೇ ಒಳ್ಳೆಯದು ಎಂದು ಉಡುಪಿಯಲ್ಲಿ ಭಜರಂಗದಳ ಪ್ರಾಂತ ಸಂಚಾಲಕ ಸುನೀಲ್ ಕೆ.ಆರ್. ಎಚ್ಚರಿಕೆಯ ಧ್ವನಿಯಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ (Bajrang Dal leader Sunil in Udupi).

ಕರಾವಳಿಯಲ್ಲಿ ನಿರಂತರವಾಗಿ ಗೋ ಕಳ್ಳ ಸಾಗಣೆ ನಡೆಯುತ್ತಿದೆ. ತಲವಾರು ಹಿಡಿದು ಹಟ್ಟಿಗೆ ನುಗ್ಗಿ ಗೋಕಳ್ಳತನ ಮಾಡಲಾಗುತ್ತಿದೆ. ಗೋವು ಹತ್ಯೆ ವಿರುದ್ಧ ಗಂಗೊಳ್ಳಿಯಲ್ಲಿ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯ ಮರುದಿನವೇ ಮುಸಲ್ಮಾನರು ಮೀನು ಖರೀದಿಗೆ ಬಹಿಷ್ಕಾರ ಹಾಕಿದರು. ಹಿಂದೂಗಳ ಜೊತೆ ವ್ಯವಹಾರ ಮಾಡುವುದಿಲ್ಲ ಎಂದು ತೀರ್ಮಾನಿಸಿದರು. ಮುಸಲ್ಮಾನ ವ್ಯಾಪಾರಿಗಳ ಮಾನಸಿಕತೆ ಏನು ಎಂಬುದು ನಮಗೆ ಗೊತ್ತಾಗಿದೆ. ಬಹಿಷ್ಕಾರದ ನಡೆ ಆರಂಭವಾಗಿದ್ದೇ ಮುಸಲ್ಮಾನರಿಂದ ಎಂದು ಉಡುಪಿಯಲ್ಲಿ ಭಜರಂಗದಳ ಪ್ರಾಂತ ಸಂಚಾಲಕ ಸುನಿಲ್ ಕೆ. ಆರ್. ವಾಗ್ದಾಳಿ ನಡೆಸಿದ್ದಾರೆ.

Also Read: Sri Vishnu Sahasranama Stotram: ಶ್ರೀ ವಿಷ್ಣು ಸಹಸ್ರನಾಮ ಸ್ತುತಿಸುವುದರ ಫಲಶ್ರುತಿ ಮತ್ತು ಅದರ ಮಹತ್ವ ಹೀಗಿದೆ

Also Read: ನೆಲದ ಮೇಲೆ ಕುಳಿತು ಊಟ ಮಾಡುವುದು ಸಂಪ್ರದಾಯವಷ್ಟೇ ಅಲ್ಲ, ಅದು ಯೋಗ ಸಾಧನೆಯ ಒಂದು ಆಸನ! ಹೇಗೆ?

Published On - 1:33 pm, Thu, 24 March 22

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?