AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟಪಾಡಿ ವಿಶ್ವನಾಥ ಕ್ಷೇತ್ರದ ಜಾತ್ರೋತ್ಸವ: ದೈವದ ಮುಂದೆಯೇ ಭಕ್ತರ ಸಮಸ್ಯೆಗೆ ಪರಿಹಾರ!

ಉಡುಪಿ: ಕರಾವಳಿ ಭಾಗದಲ್ಲಿ ಆಚರಣೆಗಳು.. ಸಂಪ್ರದಾಯಗಳು ಒಂದಕ್ಕೊಂದು ಡಿಫರೆಂಟ್. ಅಂದ್ಹಾಗೆ ಉಡುಪಿ ಜಿಲ್ಲೆಯ ಕಾಪುವಿನ ಕಟಪಾಡಿಯ ವಿಶ್ವನಾಥ ಕ್ಷೇತ್ರದಲ್ಲಿ ಸಂಭ್ರಮ ಮೇಳೈಸಿತ್ತು. ವಿಶ್ವನಾಥ ಕ್ಷೇತ್ರದ ಜಾತ್ರೋತ್ಸವ ಅಂಗವಾಗಿ ಕಲ್ಕುಡ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆಯುತ್ತೆ. ಆರಂಭದಲ್ಲಿ ದೈವಗಳು ನರ್ತನ ಸೇವೆ ಮಾಡ್ತವೆ. ಗಗ್ಗರ ಸೇವೆ, ಅಣಿ ಸೇವೆ ಮೂಲಕ ಕಲ್ಕುಡ ದೈವವನ್ನು ಸಂತೃಪ್ತಿ ಮಾಡಲಾಗುತ್ತೆ. ಅಣಿ ಸೇವೆ ನಂತರ ಕಾರ್ಣಿಕದ ಕಲ್ಕುಡ ದೈವದ ಸಮ್ಮುಖದಲ್ಲಿ ಪ್ರಶ್ನೋತ್ತರಗಳು ನಡೆಯುತ್ತೆ. ಇನ್ನು, ವಿಶ್ವನಾಥ ದೇವರು ಗುಡಿಯೊಳಗಿದ್ದು ಭಕ್ತರಿಗೆ ಅಭಯ ನೀಡಿದ್ರೆ, […]

ಕಟಪಾಡಿ ವಿಶ್ವನಾಥ ಕ್ಷೇತ್ರದ ಜಾತ್ರೋತ್ಸವ: ದೈವದ ಮುಂದೆಯೇ ಭಕ್ತರ ಸಮಸ್ಯೆಗೆ ಪರಿಹಾರ!
Follow us
ಸಾಧು ಶ್ರೀನಾಥ್​
|

Updated on: Feb 22, 2020 | 5:37 PM

ಉಡುಪಿ: ಕರಾವಳಿ ಭಾಗದಲ್ಲಿ ಆಚರಣೆಗಳು.. ಸಂಪ್ರದಾಯಗಳು ಒಂದಕ್ಕೊಂದು ಡಿಫರೆಂಟ್. ಅಂದ್ಹಾಗೆ ಉಡುಪಿ ಜಿಲ್ಲೆಯ ಕಾಪುವಿನ ಕಟಪಾಡಿಯ ವಿಶ್ವನಾಥ ಕ್ಷೇತ್ರದಲ್ಲಿ ಸಂಭ್ರಮ ಮೇಳೈಸಿತ್ತು. ವಿಶ್ವನಾಥ ಕ್ಷೇತ್ರದ ಜಾತ್ರೋತ್ಸವ ಅಂಗವಾಗಿ ಕಲ್ಕುಡ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆಯುತ್ತೆ.

ಆರಂಭದಲ್ಲಿ ದೈವಗಳು ನರ್ತನ ಸೇವೆ ಮಾಡ್ತವೆ. ಗಗ್ಗರ ಸೇವೆ, ಅಣಿ ಸೇವೆ ಮೂಲಕ ಕಲ್ಕುಡ ದೈವವನ್ನು ಸಂತೃಪ್ತಿ ಮಾಡಲಾಗುತ್ತೆ. ಅಣಿ ಸೇವೆ ನಂತರ ಕಾರ್ಣಿಕದ ಕಲ್ಕುಡ ದೈವದ ಸಮ್ಮುಖದಲ್ಲಿ ಪ್ರಶ್ನೋತ್ತರಗಳು ನಡೆಯುತ್ತೆ. ಇನ್ನು, ವಿಶ್ವನಾಥ ದೇವರು ಗುಡಿಯೊಳಗಿದ್ದು ಭಕ್ತರಿಗೆ ಅಭಯ ನೀಡಿದ್ರೆ, ಗುಡಿಯ ಹೊರಗೆ ಜನರ ಇಷ್ಟಾರ್ಥ ಈಡೇರಿಸುವುದು ಕಲ್ಕುಡ ದೈವ. ನೂರಾರು ಭಕ್ತರು ಆರೋಗ್ಯ ಸಮಸ್ಯೆ, ಆರ್ಥಿಕ ಸಮಸ್ಯೆ ಮತ್ತು ಕೆಲ ಕೌಟುಂಬಿಕ ಸಮಸ್ಯೆಗಳನ್ನ ದೈವದ ಮುಂದೆ ಹೇಳಿಕೊಳ್ತಾರೆ.

ಪ್ರತಿಯೊಬ್ಬರಿಗೂ ಕಲ್ಕುಡ ದೈವ ಒಂದೊಂದು ಪರಿಹಾರ ನೀಡಿ ಅಭಯ ಸೂಚಿಸುತ್ತೆ. ಉಡುಪಿ, ದಕ್ಷಿಣಕನ್ನಡ ಜಿಲ್ಲೆಯವರು ಮಾತ್ರವಲ್ಲದೇ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸ್ತಾರೆ. ಒಟ್ನಲ್ಲಿ ಕರಾವಳಿ ಜನ ದೇವರನ್ನು ಪೂಜಿಸುವಷ್ಟೇ ದೈವಗಳನ್ನು ಆರಾಧಿಸುತ್ತಾರೆ. ಅನಾದಿಕಾಲದಿಂದಲೂ ನಡೆದ್ಕೊಂಡು ಬರ್ತಿರೋ ಸಂಪ್ರದಾಯ ಇನ್ನೂ ಅದ್ಧೂರಿಯಾಗಿ ನಡೀತಿರೋದು ವಿಶೇಷ.

ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​