AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟಪಾಡಿ ವಿಶ್ವನಾಥ ಕ್ಷೇತ್ರದ ಜಾತ್ರೋತ್ಸವ: ದೈವದ ಮುಂದೆಯೇ ಭಕ್ತರ ಸಮಸ್ಯೆಗೆ ಪರಿಹಾರ!

ಉಡುಪಿ: ಕರಾವಳಿ ಭಾಗದಲ್ಲಿ ಆಚರಣೆಗಳು.. ಸಂಪ್ರದಾಯಗಳು ಒಂದಕ್ಕೊಂದು ಡಿಫರೆಂಟ್. ಅಂದ್ಹಾಗೆ ಉಡುಪಿ ಜಿಲ್ಲೆಯ ಕಾಪುವಿನ ಕಟಪಾಡಿಯ ವಿಶ್ವನಾಥ ಕ್ಷೇತ್ರದಲ್ಲಿ ಸಂಭ್ರಮ ಮೇಳೈಸಿತ್ತು. ವಿಶ್ವನಾಥ ಕ್ಷೇತ್ರದ ಜಾತ್ರೋತ್ಸವ ಅಂಗವಾಗಿ ಕಲ್ಕುಡ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆಯುತ್ತೆ. ಆರಂಭದಲ್ಲಿ ದೈವಗಳು ನರ್ತನ ಸೇವೆ ಮಾಡ್ತವೆ. ಗಗ್ಗರ ಸೇವೆ, ಅಣಿ ಸೇವೆ ಮೂಲಕ ಕಲ್ಕುಡ ದೈವವನ್ನು ಸಂತೃಪ್ತಿ ಮಾಡಲಾಗುತ್ತೆ. ಅಣಿ ಸೇವೆ ನಂತರ ಕಾರ್ಣಿಕದ ಕಲ್ಕುಡ ದೈವದ ಸಮ್ಮುಖದಲ್ಲಿ ಪ್ರಶ್ನೋತ್ತರಗಳು ನಡೆಯುತ್ತೆ. ಇನ್ನು, ವಿಶ್ವನಾಥ ದೇವರು ಗುಡಿಯೊಳಗಿದ್ದು ಭಕ್ತರಿಗೆ ಅಭಯ ನೀಡಿದ್ರೆ, […]

ಕಟಪಾಡಿ ವಿಶ್ವನಾಥ ಕ್ಷೇತ್ರದ ಜಾತ್ರೋತ್ಸವ: ದೈವದ ಮುಂದೆಯೇ ಭಕ್ತರ ಸಮಸ್ಯೆಗೆ ಪರಿಹಾರ!
ಸಾಧು ಶ್ರೀನಾಥ್​
|

Updated on: Feb 22, 2020 | 5:37 PM

Share

ಉಡುಪಿ: ಕರಾವಳಿ ಭಾಗದಲ್ಲಿ ಆಚರಣೆಗಳು.. ಸಂಪ್ರದಾಯಗಳು ಒಂದಕ್ಕೊಂದು ಡಿಫರೆಂಟ್. ಅಂದ್ಹಾಗೆ ಉಡುಪಿ ಜಿಲ್ಲೆಯ ಕಾಪುವಿನ ಕಟಪಾಡಿಯ ವಿಶ್ವನಾಥ ಕ್ಷೇತ್ರದಲ್ಲಿ ಸಂಭ್ರಮ ಮೇಳೈಸಿತ್ತು. ವಿಶ್ವನಾಥ ಕ್ಷೇತ್ರದ ಜಾತ್ರೋತ್ಸವ ಅಂಗವಾಗಿ ಕಲ್ಕುಡ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆಯುತ್ತೆ.

ಆರಂಭದಲ್ಲಿ ದೈವಗಳು ನರ್ತನ ಸೇವೆ ಮಾಡ್ತವೆ. ಗಗ್ಗರ ಸೇವೆ, ಅಣಿ ಸೇವೆ ಮೂಲಕ ಕಲ್ಕುಡ ದೈವವನ್ನು ಸಂತೃಪ್ತಿ ಮಾಡಲಾಗುತ್ತೆ. ಅಣಿ ಸೇವೆ ನಂತರ ಕಾರ್ಣಿಕದ ಕಲ್ಕುಡ ದೈವದ ಸಮ್ಮುಖದಲ್ಲಿ ಪ್ರಶ್ನೋತ್ತರಗಳು ನಡೆಯುತ್ತೆ. ಇನ್ನು, ವಿಶ್ವನಾಥ ದೇವರು ಗುಡಿಯೊಳಗಿದ್ದು ಭಕ್ತರಿಗೆ ಅಭಯ ನೀಡಿದ್ರೆ, ಗುಡಿಯ ಹೊರಗೆ ಜನರ ಇಷ್ಟಾರ್ಥ ಈಡೇರಿಸುವುದು ಕಲ್ಕುಡ ದೈವ. ನೂರಾರು ಭಕ್ತರು ಆರೋಗ್ಯ ಸಮಸ್ಯೆ, ಆರ್ಥಿಕ ಸಮಸ್ಯೆ ಮತ್ತು ಕೆಲ ಕೌಟುಂಬಿಕ ಸಮಸ್ಯೆಗಳನ್ನ ದೈವದ ಮುಂದೆ ಹೇಳಿಕೊಳ್ತಾರೆ.

ಪ್ರತಿಯೊಬ್ಬರಿಗೂ ಕಲ್ಕುಡ ದೈವ ಒಂದೊಂದು ಪರಿಹಾರ ನೀಡಿ ಅಭಯ ಸೂಚಿಸುತ್ತೆ. ಉಡುಪಿ, ದಕ್ಷಿಣಕನ್ನಡ ಜಿಲ್ಲೆಯವರು ಮಾತ್ರವಲ್ಲದೇ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸ್ತಾರೆ. ಒಟ್ನಲ್ಲಿ ಕರಾವಳಿ ಜನ ದೇವರನ್ನು ಪೂಜಿಸುವಷ್ಟೇ ದೈವಗಳನ್ನು ಆರಾಧಿಸುತ್ತಾರೆ. ಅನಾದಿಕಾಲದಿಂದಲೂ ನಡೆದ್ಕೊಂಡು ಬರ್ತಿರೋ ಸಂಪ್ರದಾಯ ಇನ್ನೂ ಅದ್ಧೂರಿಯಾಗಿ ನಡೀತಿರೋದು ವಿಶೇಷ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!