AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟಪಾಡಿ ವಿಶ್ವನಾಥ ಕ್ಷೇತ್ರದ ಜಾತ್ರೋತ್ಸವ: ದೈವದ ಮುಂದೆಯೇ ಭಕ್ತರ ಸಮಸ್ಯೆಗೆ ಪರಿಹಾರ!

ಉಡುಪಿ: ಕರಾವಳಿ ಭಾಗದಲ್ಲಿ ಆಚರಣೆಗಳು.. ಸಂಪ್ರದಾಯಗಳು ಒಂದಕ್ಕೊಂದು ಡಿಫರೆಂಟ್. ಅಂದ್ಹಾಗೆ ಉಡುಪಿ ಜಿಲ್ಲೆಯ ಕಾಪುವಿನ ಕಟಪಾಡಿಯ ವಿಶ್ವನಾಥ ಕ್ಷೇತ್ರದಲ್ಲಿ ಸಂಭ್ರಮ ಮೇಳೈಸಿತ್ತು. ವಿಶ್ವನಾಥ ಕ್ಷೇತ್ರದ ಜಾತ್ರೋತ್ಸವ ಅಂಗವಾಗಿ ಕಲ್ಕುಡ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆಯುತ್ತೆ. ಆರಂಭದಲ್ಲಿ ದೈವಗಳು ನರ್ತನ ಸೇವೆ ಮಾಡ್ತವೆ. ಗಗ್ಗರ ಸೇವೆ, ಅಣಿ ಸೇವೆ ಮೂಲಕ ಕಲ್ಕುಡ ದೈವವನ್ನು ಸಂತೃಪ್ತಿ ಮಾಡಲಾಗುತ್ತೆ. ಅಣಿ ಸೇವೆ ನಂತರ ಕಾರ್ಣಿಕದ ಕಲ್ಕುಡ ದೈವದ ಸಮ್ಮುಖದಲ್ಲಿ ಪ್ರಶ್ನೋತ್ತರಗಳು ನಡೆಯುತ್ತೆ. ಇನ್ನು, ವಿಶ್ವನಾಥ ದೇವರು ಗುಡಿಯೊಳಗಿದ್ದು ಭಕ್ತರಿಗೆ ಅಭಯ ನೀಡಿದ್ರೆ, […]

ಕಟಪಾಡಿ ವಿಶ್ವನಾಥ ಕ್ಷೇತ್ರದ ಜಾತ್ರೋತ್ಸವ: ದೈವದ ಮುಂದೆಯೇ ಭಕ್ತರ ಸಮಸ್ಯೆಗೆ ಪರಿಹಾರ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 22, 2020 | 5:37 PM

Share

ಉಡುಪಿ: ಕರಾವಳಿ ಭಾಗದಲ್ಲಿ ಆಚರಣೆಗಳು.. ಸಂಪ್ರದಾಯಗಳು ಒಂದಕ್ಕೊಂದು ಡಿಫರೆಂಟ್. ಅಂದ್ಹಾಗೆ ಉಡುಪಿ ಜಿಲ್ಲೆಯ ಕಾಪುವಿನ ಕಟಪಾಡಿಯ ವಿಶ್ವನಾಥ ಕ್ಷೇತ್ರದಲ್ಲಿ ಸಂಭ್ರಮ ಮೇಳೈಸಿತ್ತು. ವಿಶ್ವನಾಥ ಕ್ಷೇತ್ರದ ಜಾತ್ರೋತ್ಸವ ಅಂಗವಾಗಿ ಕಲ್ಕುಡ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆಯುತ್ತೆ.

ಆರಂಭದಲ್ಲಿ ದೈವಗಳು ನರ್ತನ ಸೇವೆ ಮಾಡ್ತವೆ. ಗಗ್ಗರ ಸೇವೆ, ಅಣಿ ಸೇವೆ ಮೂಲಕ ಕಲ್ಕುಡ ದೈವವನ್ನು ಸಂತೃಪ್ತಿ ಮಾಡಲಾಗುತ್ತೆ. ಅಣಿ ಸೇವೆ ನಂತರ ಕಾರ್ಣಿಕದ ಕಲ್ಕುಡ ದೈವದ ಸಮ್ಮುಖದಲ್ಲಿ ಪ್ರಶ್ನೋತ್ತರಗಳು ನಡೆಯುತ್ತೆ. ಇನ್ನು, ವಿಶ್ವನಾಥ ದೇವರು ಗುಡಿಯೊಳಗಿದ್ದು ಭಕ್ತರಿಗೆ ಅಭಯ ನೀಡಿದ್ರೆ, ಗುಡಿಯ ಹೊರಗೆ ಜನರ ಇಷ್ಟಾರ್ಥ ಈಡೇರಿಸುವುದು ಕಲ್ಕುಡ ದೈವ. ನೂರಾರು ಭಕ್ತರು ಆರೋಗ್ಯ ಸಮಸ್ಯೆ, ಆರ್ಥಿಕ ಸಮಸ್ಯೆ ಮತ್ತು ಕೆಲ ಕೌಟುಂಬಿಕ ಸಮಸ್ಯೆಗಳನ್ನ ದೈವದ ಮುಂದೆ ಹೇಳಿಕೊಳ್ತಾರೆ.

ಪ್ರತಿಯೊಬ್ಬರಿಗೂ ಕಲ್ಕುಡ ದೈವ ಒಂದೊಂದು ಪರಿಹಾರ ನೀಡಿ ಅಭಯ ಸೂಚಿಸುತ್ತೆ. ಉಡುಪಿ, ದಕ್ಷಿಣಕನ್ನಡ ಜಿಲ್ಲೆಯವರು ಮಾತ್ರವಲ್ಲದೇ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸ್ತಾರೆ. ಒಟ್ನಲ್ಲಿ ಕರಾವಳಿ ಜನ ದೇವರನ್ನು ಪೂಜಿಸುವಷ್ಟೇ ದೈವಗಳನ್ನು ಆರಾಧಿಸುತ್ತಾರೆ. ಅನಾದಿಕಾಲದಿಂದಲೂ ನಡೆದ್ಕೊಂಡು ಬರ್ತಿರೋ ಸಂಪ್ರದಾಯ ಇನ್ನೂ ಅದ್ಧೂರಿಯಾಗಿ ನಡೀತಿರೋದು ವಿಶೇಷ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ