AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿ ಭಾಸ್ಕರ ಶೆಟ್ಟಿ‌ ಕೊಲೆ ಪ್ರಕರಣ: ಪ್ರಮುಖ ಆರೋಪಿಗೆ ಮಧ್ಯಂತರ ಜಾಮೀನು

ಉಡುಪಿ: ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದ ಉದ್ಯಮಿ ಭಾಸ್ಕರ ಶೆಟ್ಟಿ‌ ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಇಂದು ಮಧ್ಯಂತರ ಜಾಮೀನು ಸಿಕ್ಕಿದೆ. ಉದ್ಯಮಿಯ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ನಿರಂಜನ ಭಟ್ಟಗೆ ಜಿಲ್ಲಾ ಸೆಷನ್ ನ್ಯಾಯಾಲಯ 14 ದಿನಗಳಮಟ್ಟಿಗೆ ಮಧ್ಯಂತರ ಜಾಮೀನು ನೀಡಿದೆ. 2016ರಲ್ಲಿ ಭಾಸ್ಕರ ಶೆಟ್ಟಿಯ ಪತ್ನಿ ರಾಜೇಶ್ವರಿ ಹಾಗೂ ಪುತ್ರ ನವನೀತ್ ಜೊತೆ ಸೇರಿ‌ ಉದ್ಯಮಿಯನ್ನ ಕೊಲೆ ಮಾಡಿದ್ದ ಆರೋಪ ನಿರಂಜನ ಮೇಲಿದೆ. ನಿರಂಜನನ ತಂದೆ ಶ್ರೀನಿವಾಸ ಭಟ್ಟ ಇತ್ತೀಚೆಗೆ ಅನಾರೋಗ್ಯದಿಂದ ಸಾವನ್ನಪ್ಪಿರೋ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಐದು […]

ಉದ್ಯಮಿ ಭಾಸ್ಕರ ಶೆಟ್ಟಿ‌ ಕೊಲೆ ಪ್ರಕರಣ: ಪ್ರಮುಖ ಆರೋಪಿಗೆ ಮಧ್ಯಂತರ ಜಾಮೀನು
KUSHAL V
| Edited By: ಸಾಧು ಶ್ರೀನಾಥ್​|

Updated on: Jun 24, 2020 | 5:03 PM

Share

ಉಡುಪಿ: ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದ ಉದ್ಯಮಿ ಭಾಸ್ಕರ ಶೆಟ್ಟಿ‌ ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಇಂದು ಮಧ್ಯಂತರ ಜಾಮೀನು ಸಿಕ್ಕಿದೆ. ಉದ್ಯಮಿಯ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ನಿರಂಜನ ಭಟ್ಟಗೆ ಜಿಲ್ಲಾ ಸೆಷನ್ ನ್ಯಾಯಾಲಯ 14 ದಿನಗಳಮಟ್ಟಿಗೆ ಮಧ್ಯಂತರ ಜಾಮೀನು ನೀಡಿದೆ.

2016ರಲ್ಲಿ ಭಾಸ್ಕರ ಶೆಟ್ಟಿಯ ಪತ್ನಿ ರಾಜೇಶ್ವರಿ ಹಾಗೂ ಪುತ್ರ ನವನೀತ್ ಜೊತೆ ಸೇರಿ‌ ಉದ್ಯಮಿಯನ್ನ ಕೊಲೆ ಮಾಡಿದ್ದ ಆರೋಪ ನಿರಂಜನ ಮೇಲಿದೆ. ನಿರಂಜನನ ತಂದೆ ಶ್ರೀನಿವಾಸ ಭಟ್ಟ ಇತ್ತೀಚೆಗೆ ಅನಾರೋಗ್ಯದಿಂದ ಸಾವನ್ನಪ್ಪಿರೋ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಐದು ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಆಧಾರದ ಮೇಲೆ ಮಧ್ಯಂತರ ಜಾಮೀನು ನೀಡಲು ಆದೇಶ ಹೊರಡಿಸಿದ್ದಾರೆ.

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್