AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 2ನೇ ವಾರದಿಂದ ಮಣಿಪಾಲ ವಿಶ್ವವಿದ್ಯಾಲಯದಲ್ಲಿ ತರಗತಿ ಆರಂಭ

ವ್ಯಾಕ್ಸಿನೇಶನ್ ಪಡೆಯದಿದ್ದಲ್ಲಿ ವಿಶ್ವವಿದ್ಯಾಲಯದಿಂದ‌ ಉಚಿತ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ.

ಸೆಪ್ಟೆಂಬರ್ 2ನೇ ವಾರದಿಂದ ಮಣಿಪಾಲ ವಿಶ್ವವಿದ್ಯಾಲಯದಲ್ಲಿ ತರಗತಿ ಆರಂಭ
ಮಣಿಪಾಲ ಉನ್ನತ ಶಿಕ್ಷಣ ಸಂಸ್ಥೆ
TV9 Web
| Edited By: |

Updated on: Aug 11, 2021 | 2:57 PM

Share

ಉಡುಪಿ: ಮಣಿಪಾಲ‌ ವಿಶ್ವವಿದ್ಯಾಲಯದಲ್ಲಿ (Manipal University) ಸೆಪ್ಟೆಂಬರ್ ಎರಡನೇ ವಾರದಿಂದ ತರಗತಿ ಆರಂಭವಾಗಲಿದೆ. ವಿದ್ಯಾರ್ಥಿಗಳಿಗೆ ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದ್ದು, ಕೊವಿಡ್ ನಿಯಮಗಳನ್ನು ಅನುಸರಿಸಿ ತರಗತಿಗಳು ಆರಂಭವಾಗಲಿದೆ. ಒಂದು ವಾರ ಕ್ವಾರಂಟೈನ್ ಬಳಿಕ ತರಗತಿಗೆ ತೆರಳಲು ಅನುಮತಿ ನೀಡಲಾಗಿದೆ. ಜತೆಗೆ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಿಕೊಳ್ಳುವುದು ಕಡ್ಡಾಯವಾಗಿದೆ. ಹೊರ‌ ರಾಜ್ಯದಿಂದ ಕಾಲೇಜಿಗೆ ಆಗಮಿಸುವಾಗಲೂ ಸ್ಕ್ರೀನಿಂಗ್ ಕಡ್ಡಾಯವಾಗಲಿದೆ.

ವ್ಯಾಕ್ಸಿನೇಶನ್ ಪಡೆಯದಿದ್ದಲ್ಲಿ ವಿಶ್ವವಿದ್ಯಾಲಯದಿಂದ‌ ಉಚಿತ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ. ಹೊರ ರಾಜ್ಯಕ್ಕೆ ತೆರಳುವ ಮೊದಲು ವಿದ್ಯಾರ್ಥಿಗಳಿಗೆ ಸ್ಕ್ರೀನಿಂಗ್ ಕಡ್ಡಾಯವಾಗಿದೆ. ವಿದೇಶದಲ್ಲಿರುವ ವಿದ್ಯಾರ್ಥಿಗಳಿಗೆ ಮುಂದುವರೆಯಲಿದೆ. ಆನ್ಲೈನ್ ತರಗತಿ ಮುಂದುವರೆಯಲಿದೆ. ಮಣಿಪಾಲ ಹೈಯರ್ ಎಜ್ಯುಕೇಶನ್ ಹಾಗೂ ಟ್ಯಾಪ್ಮಿಯಲ್ಲಿ ನಿಯಮದಂತೆ ತರಗತಿ ಆರಂಭಗೊಳ್ಳಲಿದೆ.

ಇದನ್ನೂ ಓದಿ: 

Upanishads: ಪೋಲಂಡ್​ನ ವಿಶ್ವವಿದ್ಯಾನಿಲಯವೊಂದರ ಲೈಬ್ರರಿ ಗೋಡೆಯಲ್ಲಿವೆ ಉಪನಿಷತ್ ಬರಹಗಳು!

PUC Admission 2021: ವಿದ್ಯಾರ್ಥಿಗಳೇ ಗಮನಿಸಿ, ಪಿಯು ಪ್ರವೇಶಕ್ಕೆ ಸುತ್ತೋಲೆ ಪ್ರಕಟ; ಅಡ್ಮಿಶನ್ ಮಾಡಿಸಲು ಎಲ್ಲಿಯವರೆಗಿದೆ ಅವಕಾಶ? ಇಲ್ಲಿದೆ ವಿವರ

(Manipal University classes starts from 2nd week of September)

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ