AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 2ನೇ ವಾರದಿಂದ ಮಣಿಪಾಲ ವಿಶ್ವವಿದ್ಯಾಲಯದಲ್ಲಿ ತರಗತಿ ಆರಂಭ

ವ್ಯಾಕ್ಸಿನೇಶನ್ ಪಡೆಯದಿದ್ದಲ್ಲಿ ವಿಶ್ವವಿದ್ಯಾಲಯದಿಂದ‌ ಉಚಿತ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ.

ಸೆಪ್ಟೆಂಬರ್ 2ನೇ ವಾರದಿಂದ ಮಣಿಪಾಲ ವಿಶ್ವವಿದ್ಯಾಲಯದಲ್ಲಿ ತರಗತಿ ಆರಂಭ
ಮಣಿಪಾಲ ಉನ್ನತ ಶಿಕ್ಷಣ ಸಂಸ್ಥೆ
TV9 Web
| Edited By: |

Updated on: Aug 11, 2021 | 2:57 PM

Share

ಉಡುಪಿ: ಮಣಿಪಾಲ‌ ವಿಶ್ವವಿದ್ಯಾಲಯದಲ್ಲಿ (Manipal University) ಸೆಪ್ಟೆಂಬರ್ ಎರಡನೇ ವಾರದಿಂದ ತರಗತಿ ಆರಂಭವಾಗಲಿದೆ. ವಿದ್ಯಾರ್ಥಿಗಳಿಗೆ ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದ್ದು, ಕೊವಿಡ್ ನಿಯಮಗಳನ್ನು ಅನುಸರಿಸಿ ತರಗತಿಗಳು ಆರಂಭವಾಗಲಿದೆ. ಒಂದು ವಾರ ಕ್ವಾರಂಟೈನ್ ಬಳಿಕ ತರಗತಿಗೆ ತೆರಳಲು ಅನುಮತಿ ನೀಡಲಾಗಿದೆ. ಜತೆಗೆ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಿಕೊಳ್ಳುವುದು ಕಡ್ಡಾಯವಾಗಿದೆ. ಹೊರ‌ ರಾಜ್ಯದಿಂದ ಕಾಲೇಜಿಗೆ ಆಗಮಿಸುವಾಗಲೂ ಸ್ಕ್ರೀನಿಂಗ್ ಕಡ್ಡಾಯವಾಗಲಿದೆ.

ವ್ಯಾಕ್ಸಿನೇಶನ್ ಪಡೆಯದಿದ್ದಲ್ಲಿ ವಿಶ್ವವಿದ್ಯಾಲಯದಿಂದ‌ ಉಚಿತ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ. ಹೊರ ರಾಜ್ಯಕ್ಕೆ ತೆರಳುವ ಮೊದಲು ವಿದ್ಯಾರ್ಥಿಗಳಿಗೆ ಸ್ಕ್ರೀನಿಂಗ್ ಕಡ್ಡಾಯವಾಗಿದೆ. ವಿದೇಶದಲ್ಲಿರುವ ವಿದ್ಯಾರ್ಥಿಗಳಿಗೆ ಮುಂದುವರೆಯಲಿದೆ. ಆನ್ಲೈನ್ ತರಗತಿ ಮುಂದುವರೆಯಲಿದೆ. ಮಣಿಪಾಲ ಹೈಯರ್ ಎಜ್ಯುಕೇಶನ್ ಹಾಗೂ ಟ್ಯಾಪ್ಮಿಯಲ್ಲಿ ನಿಯಮದಂತೆ ತರಗತಿ ಆರಂಭಗೊಳ್ಳಲಿದೆ.

ಇದನ್ನೂ ಓದಿ: 

Upanishads: ಪೋಲಂಡ್​ನ ವಿಶ್ವವಿದ್ಯಾನಿಲಯವೊಂದರ ಲೈಬ್ರರಿ ಗೋಡೆಯಲ್ಲಿವೆ ಉಪನಿಷತ್ ಬರಹಗಳು!

PUC Admission 2021: ವಿದ್ಯಾರ್ಥಿಗಳೇ ಗಮನಿಸಿ, ಪಿಯು ಪ್ರವೇಶಕ್ಕೆ ಸುತ್ತೋಲೆ ಪ್ರಕಟ; ಅಡ್ಮಿಶನ್ ಮಾಡಿಸಲು ಎಲ್ಲಿಯವರೆಗಿದೆ ಅವಕಾಶ? ಇಲ್ಲಿದೆ ವಿವರ

(Manipal University classes starts from 2nd week of September)

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್