AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 2ನೇ ವಾರದಿಂದ ಮಣಿಪಾಲ ವಿಶ್ವವಿದ್ಯಾಲಯದಲ್ಲಿ ತರಗತಿ ಆರಂಭ

ವ್ಯಾಕ್ಸಿನೇಶನ್ ಪಡೆಯದಿದ್ದಲ್ಲಿ ವಿಶ್ವವಿದ್ಯಾಲಯದಿಂದ‌ ಉಚಿತ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ.

ಸೆಪ್ಟೆಂಬರ್ 2ನೇ ವಾರದಿಂದ ಮಣಿಪಾಲ ವಿಶ್ವವಿದ್ಯಾಲಯದಲ್ಲಿ ತರಗತಿ ಆರಂಭ
ಮಣಿಪಾಲ ಉನ್ನತ ಶಿಕ್ಷಣ ಸಂಸ್ಥೆ
TV9 Web
| Edited By: |

Updated on: Aug 11, 2021 | 2:57 PM

Share

ಉಡುಪಿ: ಮಣಿಪಾಲ‌ ವಿಶ್ವವಿದ್ಯಾಲಯದಲ್ಲಿ (Manipal University) ಸೆಪ್ಟೆಂಬರ್ ಎರಡನೇ ವಾರದಿಂದ ತರಗತಿ ಆರಂಭವಾಗಲಿದೆ. ವಿದ್ಯಾರ್ಥಿಗಳಿಗೆ ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದ್ದು, ಕೊವಿಡ್ ನಿಯಮಗಳನ್ನು ಅನುಸರಿಸಿ ತರಗತಿಗಳು ಆರಂಭವಾಗಲಿದೆ. ಒಂದು ವಾರ ಕ್ವಾರಂಟೈನ್ ಬಳಿಕ ತರಗತಿಗೆ ತೆರಳಲು ಅನುಮತಿ ನೀಡಲಾಗಿದೆ. ಜತೆಗೆ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಿಕೊಳ್ಳುವುದು ಕಡ್ಡಾಯವಾಗಿದೆ. ಹೊರ‌ ರಾಜ್ಯದಿಂದ ಕಾಲೇಜಿಗೆ ಆಗಮಿಸುವಾಗಲೂ ಸ್ಕ್ರೀನಿಂಗ್ ಕಡ್ಡಾಯವಾಗಲಿದೆ.

ವ್ಯಾಕ್ಸಿನೇಶನ್ ಪಡೆಯದಿದ್ದಲ್ಲಿ ವಿಶ್ವವಿದ್ಯಾಲಯದಿಂದ‌ ಉಚಿತ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ. ಹೊರ ರಾಜ್ಯಕ್ಕೆ ತೆರಳುವ ಮೊದಲು ವಿದ್ಯಾರ್ಥಿಗಳಿಗೆ ಸ್ಕ್ರೀನಿಂಗ್ ಕಡ್ಡಾಯವಾಗಿದೆ. ವಿದೇಶದಲ್ಲಿರುವ ವಿದ್ಯಾರ್ಥಿಗಳಿಗೆ ಮುಂದುವರೆಯಲಿದೆ. ಆನ್ಲೈನ್ ತರಗತಿ ಮುಂದುವರೆಯಲಿದೆ. ಮಣಿಪಾಲ ಹೈಯರ್ ಎಜ್ಯುಕೇಶನ್ ಹಾಗೂ ಟ್ಯಾಪ್ಮಿಯಲ್ಲಿ ನಿಯಮದಂತೆ ತರಗತಿ ಆರಂಭಗೊಳ್ಳಲಿದೆ.

ಇದನ್ನೂ ಓದಿ: 

Upanishads: ಪೋಲಂಡ್​ನ ವಿಶ್ವವಿದ್ಯಾನಿಲಯವೊಂದರ ಲೈಬ್ರರಿ ಗೋಡೆಯಲ್ಲಿವೆ ಉಪನಿಷತ್ ಬರಹಗಳು!

PUC Admission 2021: ವಿದ್ಯಾರ್ಥಿಗಳೇ ಗಮನಿಸಿ, ಪಿಯು ಪ್ರವೇಶಕ್ಕೆ ಸುತ್ತೋಲೆ ಪ್ರಕಟ; ಅಡ್ಮಿಶನ್ ಮಾಡಿಸಲು ಎಲ್ಲಿಯವರೆಗಿದೆ ಅವಕಾಶ? ಇಲ್ಲಿದೆ ವಿವರ

(Manipal University classes starts from 2nd week of September)

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ