AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಸ್ಕಾರ್ಟ್​ ವಾಹನ ಅಪಘಾತ; ಎಸ್ಕಾರ್ಟ್ ಸಿಬ್ಬಂದಿಗೆ ಗಾಯ

ಉಡುಪಿಯ ಸಂತೆಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಸ್ಕಾರ್ಟ್​ ವಾಹನ ಅಪಘಾತವಾಗಿದೆ.

ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಸ್ಕಾರ್ಟ್​ ವಾಹನ ಅಪಘಾತ; ಎಸ್ಕಾರ್ಟ್ ಸಿಬ್ಬಂದಿಗೆ ಗಾಯ
ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಸ್ಕಾರ್ಟ್​ ವಾಹನ ಅಪಘಾತ
TV9 Web
| Edited By: |

Updated on:Jul 12, 2022 | 6:19 PM

Share

ಉಡುಪಿ: ಉಡುಪಿಯ (Udupi) ಸಂತೆಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ (Kota Srinivas Poojary) ಎಸ್ಕಾರ್ಟ್​ ವಾಹನ (Vehicle) ಅಪಘಾತವಾಗಿದೆ. ವಾಹನ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ ಮೇಲೆ ಉರುಳಿಬಿದ್ದಿದೆ.  ಎಸ್ಕಾರ್ಟ್ (Escort) ಬೆಂಗಾವಲು‌ ಸಿಬ್ಬಂದಿ ಗಣೇಶ್ ಆಳ್ವ ಅವರಿಗೆ ಸಣ್ಣ ಪುಟ್ಟ ಸಣ್ಣಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಗಾಯಾಳು ಗಣೇಶ್ ಆಳ್ವ ಅವರನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ  ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೆಂಗಾವಲು ವಾಹನದ ಮುಂದೆ ಸಂಚರಿಸುತಿದ್ದ ಲಾರಿ ಸೂಚನೇ ನೀಡದೇ ಪಥ ಬದಲಿಸಿದ ಕಾರಣ ಅಪಘಾತ ನಡೆದಿದೆ.

ಮೈಸೂರಿನಲ್ಲಿ ಆಟೋ ಚಾಲಕನ ಹೈಡ್ರಾಮ

ಮೈಸೂರು: ಆಟೋ ಮತ್ತು ಸಾರಿಗೆ ಬಸ್​ ಮಧ್ಯೆ ಅಪಘಾತ ಸಂಭವಿಸಿರುವ ಘಟನೆ ಮೈಸೂರು ಹುಣಸೂರು ರಸ್ತೆಯ ಆರ್ಮಿ ಕ್ಯಾಂಟೀನ್ ಬಳಿ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ, ಆಟೋ ಜಖಂಗೊಂಡಿದ್ದು, ಚಾಲಕನಿಗೆ ಗಾಯಗಳಾಗಿವೆ.  ಆಟೋ ಚಾಲಕ ಕುಡಿದ ಮತ್ತಿನಲ್ಲಿ ಆಟೋ ಚಾಲಾಯಿಸುತ್ತಿದ್ದನು.  ಕುಡಿದ ಮತ್ತಿನಲ್ಲಿ ಯೂಟರ್ನ್ ತೆಗೆದುಕೊಳ್ಳುವ ವೇಳೆ ಹುಣಸೂರು ಕಡೆಯಿಂದ ಬಂದ ಸಾರಿಗೆ ಬಸ್ ಗೆ ಡಿಕ್ಕಿ ಹೊಡೆದಿದ್ದಾನೆ.

ಅಪಘಾತದಲ್ಲಿ ಗಾಯಗೊಂಡು ರಕ್ತದ ಮಡುವಿನಲ್ಲಿದ್ದ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲು ಪೊಲೀಸರು ಮುಂದಾದಾಗ, ಆಸ್ಪತ್ರೆಗೆ ಹೋಗದೇ ಪಟ್ಟು ಆಟೋ ಚಾಲಕ ಹಿಡಿದಿದ್ದಾನೆ. ಅನಿವಾರ್ಯವಾಗಿ ಬಲವಂತದಿಂದ  ಪೊಲೀಸರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ದೇವರಾಜ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 5:55 pm, Tue, 12 July 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ