AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಮಧ್ಯರಾತ್ರಿ ನಿದ್ದೆಗಣ್ಣಲ್ಲಿ ಕೊರಗಜ್ಜನ ದೈವಸ್ಥಾನಕ್ಕೆ ಹೋಗಿ ಸೇಫ್ ಆಗಿ ಮನೆಗೆ ಬಂದ ಮಗು, ಕೊರಗಜ್ಜ ಪವಾಡ ಎಂದ ಭಕ್ತರು

ಕೊರಗಜ್ಜನಿಗೆ ಹೊತ್ತುಕೊಂಡಿದ್ದ ಹರಕೆ ಈಡೇರಿದ ಉದಾಹರಣೆಗಳು ಸಹ ಇವೆ, ಇದೀಗ ಉಡುಪಿಯಲ್ಲಿ ಮತ್ತೊಂದು ಕೊರಗಜ್ಜ ಪವಾಡ ನಡೆದಿದೆ.

ಉಡುಪಿ: ಮಧ್ಯರಾತ್ರಿ ನಿದ್ದೆಗಣ್ಣಲ್ಲಿ ಕೊರಗಜ್ಜನ ದೈವಸ್ಥಾನಕ್ಕೆ ಹೋಗಿ ಸೇಫ್ ಆಗಿ ಮನೆಗೆ ಬಂದ ಮಗು,  ಕೊರಗಜ್ಜ ಪವಾಡ ಎಂದ ಭಕ್ತರು
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Jul 20, 2023 | 2:40 PM

Share

ಉಡುಪಿ, (ಜುಲೈ.20): ಕೊರಗಜ್ಜ (koragajja)ದಕ್ಷಿಣ ಕನ್ನಡ ಹಾಗೂ ಉಡುಪಿ (Udupi) ಜಿಲ್ಲೆಯ ಜನಪ್ರಿಯ ದೈವ. ಕೊರಗಜ್ಜ ಕರಾವಳಿ ಭಾಗದ ಆರಾಧ್ಯ ದೈವ. ಜನರು ಬೆಲೆ ಬಾಳುವ ವಸ್ತು ಕಳೆದು ಹೋದರೆ, ಆರೋಗ್ಯ ಸಮಸ್ಯೆ ಬಂದರೆ ಮೊದಲು ಹರಕೆ ಹೊತ್ತುಕೊಳ್ಳುವುದು ಕೊರಗಜ್ಜನಿಗೆ. ಹಲವೆಡೆ ಹರಕೆ ಈಡೇರಿದ ಉದಾಹರಣೆಗಳು ಸಹ ಇವೆ. ತನ್ನನ್ನು ಭಕ್ತಿಯಿಂದ ಪ್ರಾರ್ಥಿಸಿದವರಿಗೆ ಕ್ಷಿಪ್ರ ಫಲಿತಾಂಶ ಪರಿಹಾರವನ್ನು ಒದಗಿಸುವ ಮೂಲಕ ‌ಕಾರಣಿಕ ಶಕ್ತಿಯನ್ನು ‌ಮೆರೆಯುತ್ತಿರುವ ಕೊರಗಜ್ಜನ ಪವಾಡಕ್ಕೆ ಬೇಕಾದಷ್ಟು ನಿದರ್ಶನಗಳು ‌ಸಿಕ್ಕಿವೆ. ಇದರ ಬೆನ್ನಲ್ಲೇ ಕರಾವಳಿಯಲ್ಲಿ ಮತ್ತೊಮ್ಮೆ ಕೊರಗಜ್ಜ ಪವಾಡ ನಡೆದಿದೆ. ರಾತ್ರಿ ನಿದ್ದೆ ಕಣ್ಣಿನಲ್ಲಿ ನಡೆಯುತ್ತಿದ್ದ ಮಗುವನ್ನು ತಡೆದು ನಿಲ್ಲಿಸಿದ ಕೊರಗಜ್ಜ ಪವಾಡ ಮೆರೆದಿದ್ದಾರೆ. ಉಡುಪಿಯ ಕುಂದಾಪುರ ಕೆದೂರು ಸಮೀಪದ ದಬ್ಬೆಕಟ್ಟೆಯಲ್ಲಿ ಇಂದು(ಜುಲೈ 29( ಮುಂಜಾನೆ 3 ಗಂಟೆಗೆ ಈ ಪವಾಡ ನಡೆದಿದೆ.

ಇದನ್ನೂ ಓದಿ: ಕೊರಗಜ್ಜನ ಆದಿಕ್ಷೇತ್ರಕ್ಕೆ ಪಾದಯಾತ್ರೆ; ಹಿಂದೂ ವಿರೋಧಿ ಕೃತ್ಯಗಳು ಮಾಯವಾಗುವಂತೆ ಅಜ್ಜನಲ್ಲಿ ಪ್ರಾರ್ಥನೆ

ಮಗು ನಿದ್ದೆಗಣ್ಣಲ್ಲಿ ರಸ್ತೆಯಲ್ಲಿ ನಡೆದುಕೊಂಡು ಬಂದು ಉಡುಪಿ ಜಿಲ್ಲೆಯ ಕುಂದಾಪುರದ ಕೆದೂರಿನಲ್ಲಿ ಇರುವ ಕಾರಣಿಕದ ಕೊರಗಜ್ಜ ದೈವಸ್ಥಾನ ನಾಮಫಲಕದ ಮುಂದೆ ನಿಂತಿದೆ. ಮಧ್ಯರಾತ್ರಿ 3 ಗಂಟೆಗೆ ಇದೇ ದಾರಿಯಲ್ಲಿ ಕೆಲಸ ಮುಗಿಸಿ ಬರುತ್ತಿದ್ದ ವಿಶ್ವ ಎನ್ನುವವರು ಮಗುವನ್ನು ನೋಡಿ ಕಾರು ನಿಲ್ಲಿಸಿದ್ದರು. ಬಳಿಕ ಮಗುವನ್ನು ಮಾತಾಡಿಸಿದಾಗ ನಿದ್ದೆಗಣ್ಣಲ್ಲಿ ನಡೆದುಕೊಂಡು ಬಂದಿರುವುದು ಬೆಳಕಿಗೆ ಬಂದಿದೆ.

ನಂತರ ವಿಶ್ವ, ಮಗುವನ್ನು ಮರಳಿ ಮನೆಗೆ ಹೋಗಿ ಬಿಟ್ಟು ಮಾನವೀಯತೆ ಮರೆದಿದ್ದು, ಕೊರಗಜ್ಜ ಪವಾಡದಿಂದಲೇ ಮಗು ಪಾರಾಗಿ ಬಂದಿದೆ ಎನ್ನುವುದು ಭಕ್ತರ ನಂಬಿಕೆಯಾಗಿದೆ.

Published On - 2:01 pm, Thu, 20 July 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ