AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ ಭವನದಲ್ಲಿ ಘಮ ಘಮಿಸಿದ ಉಡುಪಿ ಊಟ, ಬಾಳೆ ಎಲೆಯಲ್ಲಿ ಸವಿದ ಪ್ರಧಾನಿ ನರೇಂದ್ರ ಮೋದಿ

ಅತ್ಯಂತ ರುಚಿಕರ ಉಡುಪಿ ಅಡುಗೆ ಸಂಸತ್ತಿನಲ್ಲಿ ಘಮಘಮಿಸಿದ್ದು, ಇದನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಸವಿದಿದ್ದಾರೆ.

ಸಂಸತ್ ಭವನದಲ್ಲಿ ಘಮ ಘಮಿಸಿದ ಉಡುಪಿ ಊಟ, ಬಾಳೆ ಎಲೆಯಲ್ಲಿ ಸವಿದ ಪ್ರಧಾನಿ ನರೇಂದ್ರ ಮೋದಿ
ಭೋಜನಕೂಟ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Aug 08, 2023 | 12:00 PM

Share

ಉಡುಪಿ.ನವದೆಹಲಿ, (ಆಗಸ್ಟ್ 08): ಉಡುಪಿ (Udupi) ಶೈಲಿಯ ಆಹಾರ ಎಷ್ಟು ರುಚಿ ಅಂತ ಈಗ ದಿಲ್ಲಿಯವರೆಗೂ ಗೊತ್ತಾಗಿದೆ. ಹೌದು.. ಉಡುಪಿಯ ಸಾಂಪ್ರದಾಯಿಕ ಆಹಾರ (Udupi Style Food) ದೇಶದ ಶಕ್ತಿ ಕೇಂದ್ರ ಸಂಸತ್ತಿನಲ್ಲಿ(parliament) ಘಮಿ ಘಮಿಸಿವೆ. .ಆಗಸ್ಟ್ 03ರಂದು ಸಂಸತ್ ಭವನದ ಒಳಾಂಗಣದಲ್ಲಿ ನಡೆದ ಎನ್​ಡಿಎ ಸಂಸದರ ಸಭೆಯ ನಂತರ ಏರ್ಪಡಿಸಲಾಗಿದ್ದ ಭೋಜನಕೂಟದಲ್ಲಿ ಉಡುಪಿ ಖಾದ್ಯಗಳನ್ನು ತಯಾರಿಸಲಾಗಿದ್ದು,  ಸ್ವತಃ ಪ್ರಧಾನಿ ನರೇಂದ್ರ ಮೋದಿ ಸವಿದಿದ್ದಾರೆ.

ಇದನ್ನೂ ಓದಿ: ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಉಡುಪಿ ಸಾರು, ಪತ್ರೊಡೆ, ಸುಕುರುಂಡೆ, ಹಲಸಿನ ಹಣ್ಣಿನ ಗಟ್ಟಿ, ತಿಮರೆ ಚಟ್ನಿ ಮೊದಲಾದ ಆಹಾರವನ್ನು ತಯಾರಿಸಲಾಗಿದ್ದು, ಅದನ್ನು ಮೋದಿ ಸೇರಿದಂತೆ ಸಭೆಯಲ್ಲಿ ಭಾಗವಹಿಸಿದ್ದ ಎನ್​ಡಿಎ ಸಂಸದರು ರುಚಿ ನೋಡಿದ್ದಾರೆ. ಕರ್ನಾಟಕ, ಆಂಧ್ರ, ತಮಿಳುನಾಡಿನ ಕೆಲವು ಖಾದ್ಯಗಳ ಭೋಜವನ್ನು ಸವಿದಿರುವ ಬಗ್ಗೆ ಮೋದಿ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದರು.

ಉಡುಪಿಯ ಬುಡ್ನಾರು ಸುಬ್ರಹ್ಮಣ್ಯ ಆಚಾರ್ಯರು ದೆಹಲಿಗೆ ತೆರಳಿ ಉಡುಪಿ ಅಡುಗೆಯನ್ನು ಸಿದ್ಧಪಡಿಸಿದ್ದರು. ಸುಬ್ರಹ್ಮಣ್ಯರ ಜೊತೆ ಸಹಾಯಕರಾಗಿ ರಾಜಶೇಖರ್ ತೆರಳಿದ್ದರು. ಇನ್ನು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ನಿತಿನ್ ಗಡ್ಕರಿ, ಜೆ.ಪಿ. ನಡ್ಡಾ, ಶೋಭಾ ಕರಂದ್ಲಾಜೆ ಸೇರಿದಂತೆ ಎಲ್ಲರೂ ಸುಬ್ರಹ್ಮಣ್ಯರ ಅಡುಗೆಯ ರುಚಿ ಪ್ರಶಂಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ