AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: 65 ವರ್ಷ ಪ್ರಾಯದ ವ್ಯಕ್ತಿ ಬಂಧನ

ಘಟನೆಯ ಬಗ್ಗೆ ಉಡುಪಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪೋಷಕರಿಗೆ ತಿಳಿಸಲಾಯಿತು. ಪೋಷಕರ ದೂರಿನಂತೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.

ಉಡುಪಿಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: 65 ವರ್ಷ ಪ್ರಾಯದ ವ್ಯಕ್ತಿ ಬಂಧನ
ಆರೋಪಿ ಅನಂತ ಸೇರಿಗಾರ್
TV9 Web
| Updated By: sandhya thejappa|

Updated on: Aug 07, 2021 | 9:00 AM

Share

ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ (Sexual Harassment) ನೀಡಿದ ಆರೋಪದಲ್ಲಿ 65 ವರ್ಷ ಪ್ರಾಯದ ಅನಂತ ಸೇರಿಗಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಅಡಿ ಪ್ರಕರಣ ದಾಖಲಿಸಲಾಗಿದೆ. ಮಕ್ಕಳ ಸಹಾಯವಾಣಿಗೆ 11 ವರ್ಷ ಪ್ರಾಯದ ಅಪ್ರಾಪ್ತ ಬಾಲಕಿ ಲೈಂಗಿಕ ಕಿರುಕುಳವಾದ ಬಗ್ಗೆ ಮಾಹಿತಿ ನೀಡಿದ್ದಳು. ಈ ಬಗ್ಗೆ ಮಕ್ಕಳ ಸಹಾಯವಾಣಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು, ತಕ್ಷಣ ಅಪ್ರಾಪ್ತ ಬಾಲಕಿಯ ಮನೆಗೆ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಸಮಾಜ ಕಾರ್ಯಕರ್ತರಾದ ಯೋಗೀಶ್ ಮತ್ತು ಸುರಕ್ಷಾ ಭೇಟಿ ನೀಡಿ ಅಪ್ರಾಪ್ತ ಬಾಲಕಿಯನ್ನು ಸಮಾಲೋಚನೆಗೆ ಒಳಪಡಿಸಲಾಯಿತು.

ಈ ಘಟನೆಯ ಬಗ್ಗೆ ಉಡುಪಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪೋಷಕರಿಗೆ ತಿಳಿಸಲಾಯಿತು. ಪೋಷಕರ ದೂರಿನಂತೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.

ವೈವಾಹಿಕ ಅತ್ಯಾಚಾರವು ವಿಚ್ಛೇದನಕ್ಕೆ ಸೂಕ್ತ ಕಾರಣ: ಕೇರಳ ಹೈಕೋರ್ಟ್ ಕೇರಳ ಹೈಕೋರ್ಟ್ ಶುಕ್ರವಾರ ಭಾರತದಲ್ಲಿ ವೈವಾಹಿಕ ಅತ್ಯಾಚಾರವು ವಿಚ್ಛೇದನಕ್ಕೆ ಸೂಕ್ತವಾದ ಕಾರಣ ಎಂಬ ಒಂದು ಮಹತ್ವದ ತೀರ್ಪು ನೀಡಿದೆ. ಲೈವ್ ಲಾ ವರದಿಯ ಪ್ರಕಾರ, “ಪತ್ನಿಯ ದೇಹ ನನಗೆ ಸೇರಿದ್ದು ಎಂದು ಆಕೆಯ ಸಮ್ಮತಿಯಿಲ್ಲದೆಯೂ ಬಳಸಿಕೊಳ್ಳಬಹುದು ಎಂಬ ಪತಿಯ ಮನೋಭಾವವು ವೈವಾಹಿಕ ಅತ್ಯಾಚಾರವಾಗಿದೆ. ಶಿಕ್ಷಿಸಲಾಗದಿದ್ದರೂ, ಅದು ದೈಹಿಕ ಮತ್ತು ಮಾನಸಿಕ ಕ್ರೌರ್ಯದ ಚೌಕಟ್ಟಿನಲ್ಲಿ ಬರುತ್ತದೆ” ಎಂದು ಕೇರಳ ಹೈಕೋರ್ಟ್ ಹೇಳಿದೆ.

ಇದನ್ನೂ ಓದಿ

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮೈಸೂರು ವಿವಿ ಹೆಸರು ಕೆಡುತ್ತಿದೆ; ಪ್ರಾಧ್ಯಾಪಕರಿಬ್ಬರಿಗೂ ನೊಟೀಸ್ ನೀಡಲು ಚಿಂತನೆ

ವೈವಾಹಿಕ ಅತ್ಯಾಚಾರವು ವಿಚ್ಛೇದನಕ್ಕೆ ಸೂಕ್ತ ಕಾರಣ: ಕೇರಳ ಹೈಕೋರ್ಟ್

(Police have arrested a man who sexually abused a minor Girl at Udupi)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ