AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: 65 ವರ್ಷ ಪ್ರಾಯದ ವ್ಯಕ್ತಿ ಬಂಧನ

ಘಟನೆಯ ಬಗ್ಗೆ ಉಡುಪಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪೋಷಕರಿಗೆ ತಿಳಿಸಲಾಯಿತು. ಪೋಷಕರ ದೂರಿನಂತೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.

ಉಡುಪಿಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: 65 ವರ್ಷ ಪ್ರಾಯದ ವ್ಯಕ್ತಿ ಬಂಧನ
ಆರೋಪಿ ಅನಂತ ಸೇರಿಗಾರ್
TV9 Web
| Edited By: sandhya thejappa|

Updated on: Aug 07, 2021 | 9:00 AM

Share

ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ (Sexual Harassment) ನೀಡಿದ ಆರೋಪದಲ್ಲಿ 65 ವರ್ಷ ಪ್ರಾಯದ ಅನಂತ ಸೇರಿಗಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಅಡಿ ಪ್ರಕರಣ ದಾಖಲಿಸಲಾಗಿದೆ. ಮಕ್ಕಳ ಸಹಾಯವಾಣಿಗೆ 11 ವರ್ಷ ಪ್ರಾಯದ ಅಪ್ರಾಪ್ತ ಬಾಲಕಿ ಲೈಂಗಿಕ ಕಿರುಕುಳವಾದ ಬಗ್ಗೆ ಮಾಹಿತಿ ನೀಡಿದ್ದಳು. ಈ ಬಗ್ಗೆ ಮಕ್ಕಳ ಸಹಾಯವಾಣಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು, ತಕ್ಷಣ ಅಪ್ರಾಪ್ತ ಬಾಲಕಿಯ ಮನೆಗೆ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಸಮಾಜ ಕಾರ್ಯಕರ್ತರಾದ ಯೋಗೀಶ್ ಮತ್ತು ಸುರಕ್ಷಾ ಭೇಟಿ ನೀಡಿ ಅಪ್ರಾಪ್ತ ಬಾಲಕಿಯನ್ನು ಸಮಾಲೋಚನೆಗೆ ಒಳಪಡಿಸಲಾಯಿತು.

ಈ ಘಟನೆಯ ಬಗ್ಗೆ ಉಡುಪಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪೋಷಕರಿಗೆ ತಿಳಿಸಲಾಯಿತು. ಪೋಷಕರ ದೂರಿನಂತೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.

ವೈವಾಹಿಕ ಅತ್ಯಾಚಾರವು ವಿಚ್ಛೇದನಕ್ಕೆ ಸೂಕ್ತ ಕಾರಣ: ಕೇರಳ ಹೈಕೋರ್ಟ್ ಕೇರಳ ಹೈಕೋರ್ಟ್ ಶುಕ್ರವಾರ ಭಾರತದಲ್ಲಿ ವೈವಾಹಿಕ ಅತ್ಯಾಚಾರವು ವಿಚ್ಛೇದನಕ್ಕೆ ಸೂಕ್ತವಾದ ಕಾರಣ ಎಂಬ ಒಂದು ಮಹತ್ವದ ತೀರ್ಪು ನೀಡಿದೆ. ಲೈವ್ ಲಾ ವರದಿಯ ಪ್ರಕಾರ, “ಪತ್ನಿಯ ದೇಹ ನನಗೆ ಸೇರಿದ್ದು ಎಂದು ಆಕೆಯ ಸಮ್ಮತಿಯಿಲ್ಲದೆಯೂ ಬಳಸಿಕೊಳ್ಳಬಹುದು ಎಂಬ ಪತಿಯ ಮನೋಭಾವವು ವೈವಾಹಿಕ ಅತ್ಯಾಚಾರವಾಗಿದೆ. ಶಿಕ್ಷಿಸಲಾಗದಿದ್ದರೂ, ಅದು ದೈಹಿಕ ಮತ್ತು ಮಾನಸಿಕ ಕ್ರೌರ್ಯದ ಚೌಕಟ್ಟಿನಲ್ಲಿ ಬರುತ್ತದೆ” ಎಂದು ಕೇರಳ ಹೈಕೋರ್ಟ್ ಹೇಳಿದೆ.

ಇದನ್ನೂ ಓದಿ

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮೈಸೂರು ವಿವಿ ಹೆಸರು ಕೆಡುತ್ತಿದೆ; ಪ್ರಾಧ್ಯಾಪಕರಿಬ್ಬರಿಗೂ ನೊಟೀಸ್ ನೀಡಲು ಚಿಂತನೆ

ವೈವಾಹಿಕ ಅತ್ಯಾಚಾರವು ವಿಚ್ಛೇದನಕ್ಕೆ ಸೂಕ್ತ ಕಾರಣ: ಕೇರಳ ಹೈಕೋರ್ಟ್

(Police have arrested a man who sexually abused a minor Girl at Udupi)

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು