AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಪೆ ಬಂದರಿನಲ್ಲಿ ಅಪರೂಪದ ಮೀನು ಪತ್ತೆ; ನೆಮ್ಮೀನ್​ಗೆ ಕೇರಳದಲ್ಲಿ ಭಾರೀ ಬೇಡಿಕೆ!

ಸ್ಥಳೀಯವಾಗಿ ಇದಕ್ಕೆ ನೆಮ್ಮೀನ್ ಎಂಬ ಹೆಸರಿದೆ. ಹೆಲಿಕಾಪ್ಟರ್ ಫಿಶ್ ಅಂತ ಅಡ್ಡ ಹೆಸರಿದೆ. ಭಾರೀ ಗಾತ್ರದ ಈ ಮೀನು 84 ಕಿಲೋ ತೂಕ ಹೊಂದಿದೆ. ಕರ್ನಾಟಕದ ಮಂದಿಗೆ ಹೆಲಿಕಾಪ್ಟರ್ ಫಿಶ್​ನ ಮಾಂಸ ಇಷ್ಟ ಇಲ್ಲ. ಇದಕ್ಕೆ ಕಾರಣ ಇಲ್ಲಿನವರಿಗೆ ಇದರ ರುಚಿ ಅಷ್ಟು ಹಿಡಿಸುವುದಿಲ್ಲ. ಕೇರಳಿಗರು ಕೆಜಿಗೆ ಐವತ್ತು ರೂಪಾಯಿ ಕೊಟ್ಟು ನೆಮ್ಮೀನ್​ನ ಮಾಂಸವನ್ನು ಖರೀದಿ ಮಾಡುತ್ತಾರೆ.

ಮಲ್ಪೆ ಬಂದರಿನಲ್ಲಿ ಅಪರೂಪದ ಮೀನು ಪತ್ತೆ; ನೆಮ್ಮೀನ್​ಗೆ ಕೇರಳದಲ್ಲಿ ಭಾರೀ ಬೇಡಿಕೆ!
ನೆಮ್ಮೀನ್ ಅಥವಾ ಹೆಲಿಕಾಪ್ಟರ್ ಫಿಶ್
TV9 Web
| Edited By: |

Updated on:Oct 04, 2021 | 3:58 PM

Share

ಉಡುಪಿ: ಮಲ್ಪೆ ಸರ್ವಋತು ಮೀನುಗಾರಿಕಾ ಬಂದರಿನಲ್ಲಿ ಅಪರೂಪದ ಮೀನೊಂದು ಕಾಣಿಸಿಕೊಂಡಿದೆ. ಭಾರೀ ಗಾತ್ರ, ಉದ್ದ ಬಾಲ, ಅಕ್ಕಪಕ್ಕ ಬೆನ್ನ ಮೇಲೆ ಅಗಲಗಲ ರೆಕ್ಕೆ ಇರುವ ಮೀನು ಎಲ್ಲರಲ್ಲೂ ಆಶ್ಚರ್ಯ ಹುಟ್ಟಿಸಿದೆ. ಉಡುಪಿಯಿಂದ ಪಶ್ಚಿಮ ಕಡಲ ತೀರದಲ್ಲಿ ಸುಮಾರು 20 ನಾಟೇಕಲ್ ದೂರದಲ್ಲಿ ಲುಕ್ಮನ್ ಎಂಬವವರಿಗೆ ಸೇರಿದ ಮೀನುಗಾರಿಕಾ ಬೋಟ್​ನಲ್ಲಿ ಬಲೆ ಬೀಸಲಾಗಿತ್ತು. ಬಂಗುಡೆ, ಅಂಜಲ್ ಮೀನಿನ ಜೊತೆಗೆ ಭಾರಿಗಾತ್ರದ ಈ ಮೀನು ಬಿದ್ದಿದೆ.

ಸ್ಥಳೀಯವಾಗಿ ಇದಕ್ಕೆ ನೆಮ್ಮೀನ್ ಎಂಬ ಹೆಸರಿದೆ. ಹೆಲಿಕಾಪ್ಟರ್ ಫಿಶ್ ಅಂತ ಅಡ್ಡ ಹೆಸರಿದೆ. ಭಾರೀ ಗಾತ್ರದ ಈ ಮೀನು 84 ಕಿಲೋ ತೂಕ ಹೊಂದಿದೆ. ಕರ್ನಾಟಕದ ಮಂದಿಗೆ ಹೆಲಿಕಾಪ್ಟರ್ ಫಿಶ್​ನ ಮಾಂಸ ಇಷ್ಟ ಇಲ್ಲ. ಇದಕ್ಕೆ ಕಾರಣ ಇಲ್ಲಿನವರಿಗೆ ಇದರ ರುಚಿ ಅಷ್ಟು ಹಿಡಿಸುವುದಿಲ್ಲ. ಕೇರಳಿಗರು ಕೆಜಿಗೆ ಐವತ್ತು ರೂಪಾಯಿ ಕೊಟ್ಟು ನೆಮ್ಮೀನ್​ನ ಮಾಂಸವನ್ನು ಖರೀದಿ ಮಾಡುತ್ತಾರೆ. ಹೀಗಾಗಿ ಮಲ್ಪೆಯಿಂದ ಮಂಗಳೂರು ಮೂಲಕ ಕೇರಳಕ್ಕೆ ನೆಮ್ಮೀನ್​ ಅನ್ನು ರವಾನೆ ಮಾಡಲಾಯಿತು.

ಇದನ್ನೂ ಓದಿ: ಕಾರವಾರದ ಕಡಲತೀರದಲ್ಲಿ ಅಪರೂಪದ ಗ್ರೀನ್ ಸೀ ಆಮೆ ಕಳೆಬರ ಪತ್ತೆ

ಪಶ್ಚಿಮ ಕರಾವಳಿಯಲ್ಲಿ ಮೊದಲಬಾರಿಗೆ ಗಿಡುಗ ಆಮೆ ಕಳೆಬರ ಪತ್ತೆ

Published On - 2:30 pm, Mon, 4 October 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ