AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಪೆ ಬಂದರಿನಲ್ಲಿ ಅಪರೂಪದ ಮೀನು ಪತ್ತೆ; ನೆಮ್ಮೀನ್​ಗೆ ಕೇರಳದಲ್ಲಿ ಭಾರೀ ಬೇಡಿಕೆ!

ಸ್ಥಳೀಯವಾಗಿ ಇದಕ್ಕೆ ನೆಮ್ಮೀನ್ ಎಂಬ ಹೆಸರಿದೆ. ಹೆಲಿಕಾಪ್ಟರ್ ಫಿಶ್ ಅಂತ ಅಡ್ಡ ಹೆಸರಿದೆ. ಭಾರೀ ಗಾತ್ರದ ಈ ಮೀನು 84 ಕಿಲೋ ತೂಕ ಹೊಂದಿದೆ. ಕರ್ನಾಟಕದ ಮಂದಿಗೆ ಹೆಲಿಕಾಪ್ಟರ್ ಫಿಶ್​ನ ಮಾಂಸ ಇಷ್ಟ ಇಲ್ಲ. ಇದಕ್ಕೆ ಕಾರಣ ಇಲ್ಲಿನವರಿಗೆ ಇದರ ರುಚಿ ಅಷ್ಟು ಹಿಡಿಸುವುದಿಲ್ಲ. ಕೇರಳಿಗರು ಕೆಜಿಗೆ ಐವತ್ತು ರೂಪಾಯಿ ಕೊಟ್ಟು ನೆಮ್ಮೀನ್​ನ ಮಾಂಸವನ್ನು ಖರೀದಿ ಮಾಡುತ್ತಾರೆ.

ಮಲ್ಪೆ ಬಂದರಿನಲ್ಲಿ ಅಪರೂಪದ ಮೀನು ಪತ್ತೆ; ನೆಮ್ಮೀನ್​ಗೆ ಕೇರಳದಲ್ಲಿ ಭಾರೀ ಬೇಡಿಕೆ!
ನೆಮ್ಮೀನ್ ಅಥವಾ ಹೆಲಿಕಾಪ್ಟರ್ ಫಿಶ್
TV9 Web
| Edited By: |

Updated on:Oct 04, 2021 | 3:58 PM

Share

ಉಡುಪಿ: ಮಲ್ಪೆ ಸರ್ವಋತು ಮೀನುಗಾರಿಕಾ ಬಂದರಿನಲ್ಲಿ ಅಪರೂಪದ ಮೀನೊಂದು ಕಾಣಿಸಿಕೊಂಡಿದೆ. ಭಾರೀ ಗಾತ್ರ, ಉದ್ದ ಬಾಲ, ಅಕ್ಕಪಕ್ಕ ಬೆನ್ನ ಮೇಲೆ ಅಗಲಗಲ ರೆಕ್ಕೆ ಇರುವ ಮೀನು ಎಲ್ಲರಲ್ಲೂ ಆಶ್ಚರ್ಯ ಹುಟ್ಟಿಸಿದೆ. ಉಡುಪಿಯಿಂದ ಪಶ್ಚಿಮ ಕಡಲ ತೀರದಲ್ಲಿ ಸುಮಾರು 20 ನಾಟೇಕಲ್ ದೂರದಲ್ಲಿ ಲುಕ್ಮನ್ ಎಂಬವವರಿಗೆ ಸೇರಿದ ಮೀನುಗಾರಿಕಾ ಬೋಟ್​ನಲ್ಲಿ ಬಲೆ ಬೀಸಲಾಗಿತ್ತು. ಬಂಗುಡೆ, ಅಂಜಲ್ ಮೀನಿನ ಜೊತೆಗೆ ಭಾರಿಗಾತ್ರದ ಈ ಮೀನು ಬಿದ್ದಿದೆ.

ಸ್ಥಳೀಯವಾಗಿ ಇದಕ್ಕೆ ನೆಮ್ಮೀನ್ ಎಂಬ ಹೆಸರಿದೆ. ಹೆಲಿಕಾಪ್ಟರ್ ಫಿಶ್ ಅಂತ ಅಡ್ಡ ಹೆಸರಿದೆ. ಭಾರೀ ಗಾತ್ರದ ಈ ಮೀನು 84 ಕಿಲೋ ತೂಕ ಹೊಂದಿದೆ. ಕರ್ನಾಟಕದ ಮಂದಿಗೆ ಹೆಲಿಕಾಪ್ಟರ್ ಫಿಶ್​ನ ಮಾಂಸ ಇಷ್ಟ ಇಲ್ಲ. ಇದಕ್ಕೆ ಕಾರಣ ಇಲ್ಲಿನವರಿಗೆ ಇದರ ರುಚಿ ಅಷ್ಟು ಹಿಡಿಸುವುದಿಲ್ಲ. ಕೇರಳಿಗರು ಕೆಜಿಗೆ ಐವತ್ತು ರೂಪಾಯಿ ಕೊಟ್ಟು ನೆಮ್ಮೀನ್​ನ ಮಾಂಸವನ್ನು ಖರೀದಿ ಮಾಡುತ್ತಾರೆ. ಹೀಗಾಗಿ ಮಲ್ಪೆಯಿಂದ ಮಂಗಳೂರು ಮೂಲಕ ಕೇರಳಕ್ಕೆ ನೆಮ್ಮೀನ್​ ಅನ್ನು ರವಾನೆ ಮಾಡಲಾಯಿತು.

ಇದನ್ನೂ ಓದಿ: ಕಾರವಾರದ ಕಡಲತೀರದಲ್ಲಿ ಅಪರೂಪದ ಗ್ರೀನ್ ಸೀ ಆಮೆ ಕಳೆಬರ ಪತ್ತೆ

ಪಶ್ಚಿಮ ಕರಾವಳಿಯಲ್ಲಿ ಮೊದಲಬಾರಿಗೆ ಗಿಡುಗ ಆಮೆ ಕಳೆಬರ ಪತ್ತೆ

Published On - 2:30 pm, Mon, 4 October 21

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ