AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಪೆ ಬಂದರಿನಲ್ಲಿ ಅಪರೂಪದ ಮೀನು ಪತ್ತೆ; ನೆಮ್ಮೀನ್​ಗೆ ಕೇರಳದಲ್ಲಿ ಭಾರೀ ಬೇಡಿಕೆ!

ಸ್ಥಳೀಯವಾಗಿ ಇದಕ್ಕೆ ನೆಮ್ಮೀನ್ ಎಂಬ ಹೆಸರಿದೆ. ಹೆಲಿಕಾಪ್ಟರ್ ಫಿಶ್ ಅಂತ ಅಡ್ಡ ಹೆಸರಿದೆ. ಭಾರೀ ಗಾತ್ರದ ಈ ಮೀನು 84 ಕಿಲೋ ತೂಕ ಹೊಂದಿದೆ. ಕರ್ನಾಟಕದ ಮಂದಿಗೆ ಹೆಲಿಕಾಪ್ಟರ್ ಫಿಶ್​ನ ಮಾಂಸ ಇಷ್ಟ ಇಲ್ಲ. ಇದಕ್ಕೆ ಕಾರಣ ಇಲ್ಲಿನವರಿಗೆ ಇದರ ರುಚಿ ಅಷ್ಟು ಹಿಡಿಸುವುದಿಲ್ಲ. ಕೇರಳಿಗರು ಕೆಜಿಗೆ ಐವತ್ತು ರೂಪಾಯಿ ಕೊಟ್ಟು ನೆಮ್ಮೀನ್​ನ ಮಾಂಸವನ್ನು ಖರೀದಿ ಮಾಡುತ್ತಾರೆ.

ಮಲ್ಪೆ ಬಂದರಿನಲ್ಲಿ ಅಪರೂಪದ ಮೀನು ಪತ್ತೆ; ನೆಮ್ಮೀನ್​ಗೆ ಕೇರಳದಲ್ಲಿ ಭಾರೀ ಬೇಡಿಕೆ!
ನೆಮ್ಮೀನ್ ಅಥವಾ ಹೆಲಿಕಾಪ್ಟರ್ ಫಿಶ್
Follow us
TV9 Web
| Updated By: preethi shettigar

Updated on:Oct 04, 2021 | 3:58 PM

ಉಡುಪಿ: ಮಲ್ಪೆ ಸರ್ವಋತು ಮೀನುಗಾರಿಕಾ ಬಂದರಿನಲ್ಲಿ ಅಪರೂಪದ ಮೀನೊಂದು ಕಾಣಿಸಿಕೊಂಡಿದೆ. ಭಾರೀ ಗಾತ್ರ, ಉದ್ದ ಬಾಲ, ಅಕ್ಕಪಕ್ಕ ಬೆನ್ನ ಮೇಲೆ ಅಗಲಗಲ ರೆಕ್ಕೆ ಇರುವ ಮೀನು ಎಲ್ಲರಲ್ಲೂ ಆಶ್ಚರ್ಯ ಹುಟ್ಟಿಸಿದೆ. ಉಡುಪಿಯಿಂದ ಪಶ್ಚಿಮ ಕಡಲ ತೀರದಲ್ಲಿ ಸುಮಾರು 20 ನಾಟೇಕಲ್ ದೂರದಲ್ಲಿ ಲುಕ್ಮನ್ ಎಂಬವವರಿಗೆ ಸೇರಿದ ಮೀನುಗಾರಿಕಾ ಬೋಟ್​ನಲ್ಲಿ ಬಲೆ ಬೀಸಲಾಗಿತ್ತು. ಬಂಗುಡೆ, ಅಂಜಲ್ ಮೀನಿನ ಜೊತೆಗೆ ಭಾರಿಗಾತ್ರದ ಈ ಮೀನು ಬಿದ್ದಿದೆ.

ಸ್ಥಳೀಯವಾಗಿ ಇದಕ್ಕೆ ನೆಮ್ಮೀನ್ ಎಂಬ ಹೆಸರಿದೆ. ಹೆಲಿಕಾಪ್ಟರ್ ಫಿಶ್ ಅಂತ ಅಡ್ಡ ಹೆಸರಿದೆ. ಭಾರೀ ಗಾತ್ರದ ಈ ಮೀನು 84 ಕಿಲೋ ತೂಕ ಹೊಂದಿದೆ. ಕರ್ನಾಟಕದ ಮಂದಿಗೆ ಹೆಲಿಕಾಪ್ಟರ್ ಫಿಶ್​ನ ಮಾಂಸ ಇಷ್ಟ ಇಲ್ಲ. ಇದಕ್ಕೆ ಕಾರಣ ಇಲ್ಲಿನವರಿಗೆ ಇದರ ರುಚಿ ಅಷ್ಟು ಹಿಡಿಸುವುದಿಲ್ಲ. ಕೇರಳಿಗರು ಕೆಜಿಗೆ ಐವತ್ತು ರೂಪಾಯಿ ಕೊಟ್ಟು ನೆಮ್ಮೀನ್​ನ ಮಾಂಸವನ್ನು ಖರೀದಿ ಮಾಡುತ್ತಾರೆ. ಹೀಗಾಗಿ ಮಲ್ಪೆಯಿಂದ ಮಂಗಳೂರು ಮೂಲಕ ಕೇರಳಕ್ಕೆ ನೆಮ್ಮೀನ್​ ಅನ್ನು ರವಾನೆ ಮಾಡಲಾಯಿತು.

ಇದನ್ನೂ ಓದಿ: ಕಾರವಾರದ ಕಡಲತೀರದಲ್ಲಿ ಅಪರೂಪದ ಗ್ರೀನ್ ಸೀ ಆಮೆ ಕಳೆಬರ ಪತ್ತೆ

ಪಶ್ಚಿಮ ಕರಾವಳಿಯಲ್ಲಿ ಮೊದಲಬಾರಿಗೆ ಗಿಡುಗ ಆಮೆ ಕಳೆಬರ ಪತ್ತೆ

Published On - 2:30 pm, Mon, 4 October 21

ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ