AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi Ram Mandir Gift: ಸುವರ್ಣ ಅಟ್ಟೆ ಪ್ರಭಾವಳಿ: ಅಯೋಧ್ಯೆ ಬಾಲರಾಮನಿಗೆ ಕೋಟ ಕಾಶಿಮಠ ಸಂಸ್ಥಾನದಿಂದ ಮತ್ತೊಂದು ಭರ್ಜರಿ ಕೊಡುಗೆ

ಅಯೋಧ್ಯಾ ಶ್ರೀ ರಾಮನಿಗೆ ಶ್ರೀ ಕಾಶಿಮಠ ಸಂಸ್ಥಾನದಿಂದ ಕೊಡುಗೆ. ಉಡುಪಿಯ ಪ್ರಸಿದ್ಧ ಸ್ವರ್ಣ ಜ್ಯುವೆಲ್ಲರ್ಸ್ ನಲ್ಲಿ ಇದನ್ನು ನಿರ್ಮಿಸಲಾಗಿದೆ. ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ಬಾಲರಾಮನಿಗೆ ಇದನ್ನು ಅರ್ಪಿಸಲಾಗುವುದು.

ಪ್ರಜ್ವಲ್ ಅಮೀನ್​, ಉಡುಪಿ
| Updated By: ಸಾಧು ಶ್ರೀನಾಥ್​|

Updated on:Feb 10, 2024 | 3:11 PM

Share

ಉಡುಪಿ, ಫೆಬ್ರವರಿ 9: ಅಯೋಧ್ಯಾ (Ayodhya) ಶ್ರೀ ರಾಮನಿಗೆ (Ram Mandir) ಶ್ರೀ ಕಾಶಿಮಠ ಸಂಸ್ಥಾನದಿಂದ ಮತ್ತೊಂದು ಭರ್ಜರಿ ಕೊಡುಗೆ ನೀಡಲಾಗಿದೆ. ಸುವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆಗೆ ಸಿದ್ಧವಾಗಿದೆ. ದೇವರ ಉತ್ಸವ ಮೂರ್ತಿಗೆ ಅಲಂಕಾರಿಕವಾಗಿ ಈ ಅಟ್ಟೆ ಪ್ರಭಾವಳಿಯನ್ನು (Prabhavali, Aura) ಬಳಸಲಾಗುತ್ತದೆ.

ಉಡುಪಿ  (Udupi) ಜಿಲ್ಲೆ ಕೋಟ ಶ್ರೀ ಕಾಶಿ ಮಠದ ಶಾಖೆಯಿಂದ ವೈಭವದ ಮೆರವಣಿಗೆಯ ಮೂಲಕ ಅಯೋಧ್ಯೆಯತ್ತ ತೆರಳಲಿದೆ. ಸುಮಾರು ಒಂದು ಕೆಜಿ ಚಿನ್ನ ಮತ್ತು 3 ಕೆಜಿ ಬೆಳ್ಳಿಯಿಂದ ಇದನ್ನು ತಯಾರಿಸಲಾಗಿದೆ. ಈ ಅಟ್ಟೆ ಪ್ರಭಾವಳಿಗೆ ಸುಮಾರು‌70 ಲಕ್ಷ ರೂ ವೆಚ್ಚ ತಗುಲಿದೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ಬಾಲರಾಮನಿಗೆ ರಜತ ಕಲಶ ಅಭಿಷೇಕ ಸೇವೆ ಮಾಡಿಸಬೇಕಾ? ಹಾಗಾದರೆ ಈ ಉದಾತ್ತ ಸಮಾಜ ಕಾರ್ಯ ನಡೆಸಿಕೊಡಿ

ಅಯೋಧ್ಯಾ ಶ್ರೀ ರಾಮನಿಗೆ ಶ್ರೀ ಕಾಶಿಮಠ ಸಂಸ್ಥಾನದಿಂದ ಕೊಡುಗೆ. ಉಡುಪಿಯ ಪ್ರಸಿದ್ಧ ಸ್ವರ್ಣ ಜ್ಯುವೆಲ್ಲರ್ಸ್ ನಲ್ಲಿ ಇದನ್ನು ನಿರ್ಮಿಸಲಾಗಿದೆ. ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ಬಾಲರಾಮನಿಗೆ ಇದನ್ನು ಅರ್ಪಿಸಲಾಗುವುದು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:45 pm, Sat, 10 February 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ