AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಜಿಎಂ ಕಾಲೇಜ್ ಟ್ರಸ್ಟ್ ನ ಅಧ್ಯಕ್ಷ ಮೋಹನ್ ದಾಸ್ ಪೈ ನಿಧನ

ಡಾ ಟಿಎಂಎಪೈ ಫೌಂಡೇಶನ್ - ಎಂಜಿಎಂ ಕಾಲೇಜ್ ಟ್ರಸ್ಟ್ ನ ಅಧ್ಯಕ್ಷ ಮೋಹನ್ ದಾಸ್ ಪೈ(89)ನಿಧನರಾಗಿದ್ದಾರೆ. ನಾಳೆ ಎಂಜಿಎಂ ಕಾಲೇಜಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಎಂಜಿಎಂ ಕಾಲೇಜ್ ಟ್ರಸ್ಟ್ ನ ಅಧ್ಯಕ್ಷ ಮೋಹನ್ ದಾಸ್ ಪೈ ನಿಧನ
ಮೋಹನ್ ದಾಸ್ ಪೈ
TV9 Web
| Edited By: |

Updated on:Jul 31, 2022 | 10:10 PM

Share

ಉಡುಪಿ: ಮಣಿಪಾಲದ ಶಿಲ್ಪಿ ಡಾ. ಟಿಎಮ್ಎಪೈ ಅವರ ಹಿರಿಯ ಪುತ್ರ ಮೋಹನ್ ದಾಸ್ ಪೈ(89)ನಿಧನರಾಗಿದ್ದಾರೆ. ಭಾನುವಾರ(ಜುಲೈ 31) ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಡಾ ಟಿಎಂಎಪೈ ಫೌಂಡೇಶನ್ – ಎಂಜಿಎಂ ಕಾಲೇಜ್ ಟ್ರಸ್ಟ್ ನ ಅಧ್ಯಕ್ಷರಾಗಿದ್ದರು. ನಾಳೆ ಎಂಜಿಎಂ ಕಾಲೇಜಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚಿಗೆ ಟಿ ಮೋಹನ್ ದಾಸ್ ಎಂಪೈ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರಿಗೆ ಉಡುಪಿಯ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ, ಭಾನುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಮೋಹನ್ ದಾಸ್ ತಮ್ಮ ತಮ್ಮಂದಿರಾದ ಡಾ.ಟಿ.ರಾಮದಾಸ್ ಪೈ, ಟಿ.ನಾರಾಯಣ ಪೈ, ಟಿ.ಅಶೋಕ್ ಪೈ, ತಂಗಿಯರಾದ ವಸಂತಿ ಆರ್. ಶೆಣೈ, ಜಯಂತಿ ಪೈ, ಇಂದುಮತಿ ಪೈ, ಆಶಾ ಪೈ, ಸಹೋದರ ಟಿ.ಸತೀಶ್ ಯು. ಪೈ ಅವರನ್ನು ಅಗಲಿದ್ದಾರೆ.

ಆಧುನಿಕ ಮಣಿಪಾಲದ ಶಿಲ್ಪಿ ಡಾಟಿ.ಎಂ.ಎ.ಪೈಯವರ ಡಾಟಿಎಂಎ ಪೈ ಪ್ರತಿಷ್ಠಾನ, ಡಾ. ಟಿಎಂಎ ಪೈಯವರು ಸ್ಥಾಪಿಸಿದ ಮೊದಲ ಕಾಲೇಜು ಶಿಕ್ಷಣ ಸಂಸ್ಥೆೆ ಎಂಜಿಎಂ ಕಾಲೇಜಿನ ಟ್ರಸ್ಟ್‌, ಸಿಂಡಿಕೇಟ್ ಬ್ಯಾಂಕ್ ನ ಪೂರ್ವ ರೂಪ ಐಸಿಡಿಎಸ್ ಲಿ., ‘ಉದಯವಾಣಿ’ಯನ್ನು ನಡೆಸುತ್ತಿರುವ ಮಣಿಪಾಲ್ ಮೀಡಿಯ ನೆಟ್‌ವರ್ಕ್ ಲಿ. ಮೊದಲಾದ ಸಂಸ್ಥೆಗಳ ಅಧ್ಯಕ್ಷರಾಗಿ ಹಲವು ಸಂಸ್ಥೆಗಳ ಬೆಳವಣಿಗೆಗೆ ಇವರು ಮುಖ್ಯ ಕಾರಣರಾಗಿದ್ದರು.

Published On - 9:59 pm, Sun, 31 July 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ