AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi News: ತೆಲಂಗಾಣ ಶಾಸಕ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ಬಳಿ ತೆಲಂಗಾಣ ಶಾಸಕ ರೋಹಿತ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ.

Udupi News: ತೆಲಂಗಾಣ ಶಾಸಕ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಅಪಘಾತಗೊಂಡಿರುವ ಕಾರು (ಎಡಚಿತ್ರ) ಶಾಸಕ ರೋಹಿತ್​ ರೆಡ್ಡಿ (ಬಲಚಿತ್ರ)
ವಿವೇಕ ಬಿರಾದಾರ
|

Updated on:Jun 24, 2023 | 1:00 PM

Share

ಉಡುಪಿ: ಜಿಲ್ಲೆಯ ಕಾರ್ಕಳ (Karkala) ತಾಲೂಕಿನ ಮಿಯ್ಯಾರು ಬಳಿ ತೆಲಂಗಾಣ ಶಾಸಕ ರೋಹಿತ್ ರೆಡ್ಡಿ (Rohit Reddy) ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಶಾಸಕ ರೋಹಿತ್ ರೆಡ್ಡಿ ಮಂಗಳೂರಿನಿಂದ (Mangaluru) ಶೃಂಗೇರಿಗೆ (Sringeri) ತೆರಳುತ್ತಿದ್ದರು. ವೇಗವಾಗಿ ಸಾಗುತ್ತಿರುವ ಹಿನ್ನೆಲೆ ಕಾರಿನ ಟಯರ್ ಸ್ಫೋಟಗೊಂಡು ಮರಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪತಿಯಿಂದ ನಿರಂತರ ಕಿರುಕುಳ; ಬೇಸತ್ತು ಪತ್ನಿ ಆತ್ಮಹತ್ಯೆ

ದಾವಣಗೆರೆ: ಪತಿಯಿಂದ ನಿರಂತರ ಕಿರುಕುಳಕ್ಕೆ ಬೇಸತ್ತು ಪತ್ನಿ ಶಾಂತಮ್ಮ(30) ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಗಳೂರು ತಾಲೂಕಿನ ಗೌರಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪತಿ ಸೋಮಶೇಖರ್ ನಿತ್ಯ ಮದ್ಯಸೇವಿಸಿ ಬಂದು ಪತ್ನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಿಂಸಿಸುತ್ತಿದ್ದ. ಇದರಿಂದ ಪತ್ನಿ ಮನನೊಂದು ನೇಣಿಗೆ ಶರಣಾಗಿದ್ದು, ತೀವ್ರ ಅಸ್ವಸ್ಥಗೊಂಡ ಮಹಿಳೆಯನ್ನ ಆಸ್ಪತ್ರೆಗೆ ರವಾನೆ ಮಾಡುವ ಮಾರ್ಗ ಮಧ್ಯೆದಲ್ಲಿಯೇ ಶಾಂತಮ್ಮ ಸಾವನ್ನಪ್ಪಿದ್ದಾಳೆ. ಈ ಕುರಿತು ಆರೋಪಿ ಸೋಮಶೇಖರ್ ವಿರುದ್ಧ ಜಗಳೂರು ಠಾಣೆಗೆ ಮೃತ ಶಾಂತಮ್ಮ ತಂದೆ ರಾಮಪ್ಪ ಎಂಬುವವರು ದೂರು ನೀಡಿದ್ದಾರೆ.

ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಟೈರು ಕಳ್ಳತನ‌ ಮಾಡಿದ ಖದೀಮರು

ಮೈಸೂರು: ಜಿಲ್ಲೆಯ ಸರ್ದಾರ್ ವಲ್ಲಭಾಯಿ ಪಟೇಲ್ ನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಟೈರು ಕಳ್ಳತನ‌ ಮಾಡಿದ ಘಟನೆ‌ ನಡೆದಿದೆ. ಖದೀಮರು ಸ್ವಾಮಿ ಎಂಬುವವರಿಗೆ ಸೇರಿದ ಕಿಯಾ ಕಾರಿನ ಟೈರ್ ಕಳ್ಳತನ ಮಾಡಿ, ಕೆಳಗೆ ಕಲ್ಲು ಇಟ್ಟು ಪರಾರಿಯಾಗಿದ್ದಾರೆ. ಈ ಕುರಿತು ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:49 pm, Sat, 24 June 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!